• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಚಾರ ನಿಯಮ ಜಾಗೃತಿಗೆ 4000 ಕಿ.ಮೀ. ಬೈಕ್‌ ಯಾತ್ರೆ

Feb 16 2024, 01:48 AM IST
ಸಂಚಾರ ನಿಯಮಗಳ ಕುರಿತು ಜಾಗೃತಿಗಾಗಿ ಶಿವಮೊಗ್ಗದಿಂದ ದೆಹಲಿವರೆಗೆ ಬೈಕ್‌ ಯಾತ್ರೆ ಹೊರಟ ಶಿವಮೊಗ್ಗದ ಮಹಿಳಾ ಠಾಣೆ ಸಿಬ್ಬಂದಿ ಸತೀಶ್‌ ಕುಬಟೂರು

ಬೈಕ್‌ ಸವಾರರಿಂದ ‘ಫೋನ್‌ ಪೇ’ ಮೂಲಕ ದರೋಡೆ...!

Feb 15 2024, 01:36 AM IST
ನಿಡಘಟ್ಟ ಗ್ರಾಮದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಆರು ಮಂದಿ ದುಷ್ಕರ್ಮಿಗಳು ಬೈಕ್‌ ಸವಾರರಿಗೆ ಚಾಕು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನಂತರ 50 ಸಾವಿರಕ್ಕೆ ಬೇಡಿಕೆ ಇಟ್ಟ ಆರೋಪಿಗಳು ಯಾಸಿನ್ ಬಳಿ ಇದ್ದ 17,000 ಹಾಗೂ ಅಬ್ದುಲ್ ರೆಹಮಾನ್ ಬಳಿ ಇದ್ದ 5000 ಹಣವನ್ನು ದೋಚಿದ್ದಾರೆ. ನಂತರ ಅಬ್ದುಲ್ ಫೋನ್ ನಿಂದ 9 ಸಾವಿರ ರು. ಗಳನ್ನು ಫೋನ್ ಪೇ ಮಾಡಿಕೊಂಡು ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

4ನೇ ಪುಟಕ್ಕೆ..ಕ್ರೈಂ...ಅಪರಿಚಿತಕ್ಕೆ ಡಿಕ್ಕಿ: ಬೈಕ್‌ ವಾವಾರರಿಬ್ಬರ ಸಾವು

Feb 15 2024, 01:34 AM IST
ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದಿರುವ 67ನೇ ರಾಷ್ಟ್ರೀಯ ಸ್ಕೂಲ್ ಗೇಮ್ಸ್‌ನ ಸೈಕ್ಲಿಂಗ್ ವಿಭಾಗದಲ್ಲಿ ಸೋಮವಾರ ವಿಜಯಪುರ ಯುವಜನ ಕ್ರೀಡಾ ನಿಲಯ ವಿದ್ಯಾರ್ಥಿನಿ ಛಾಯಾ ನಾಗನಾಥ ನಾಗಶೆಟ್ಟಿ ಮಾಸ್ ಸ್ಟಾರ್ಟ್ ಗರ್ಲ್ಸ್ ಅಂಡರ್-19ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾಳೆ.

ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್‌ಗೆ ಬೈಕ್‌ ಸವಾರ ಬಲಿ

Feb 13 2024, 01:45 AM IST

ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಜ್ಜನಿಗೆ ತುರ್ತು ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೇ ಬೈಕ್‌ ನುಗ್ಗಿಸಿದ ಭೂಪ!

Feb 12 2024, 01:30 AM IST

ಅಜ್ಜನಿಗೆ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಆಸ್ಪತ್ರೆಯ ಒಳಗೇ ಬೈಕ್‌ ನುಗ್ಗಿಸಿದ ಘಟನೆ ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

₹10.65 ಲಕ್ಷದ 5 ಕಾರು, 2 ಬೈಕ್‌ ಕದ್ದಿದ್ದವರ ಬಂಧನ

Feb 07 2024, 01:48 AM IST
ಬೈಕ್‌, ಕಾರು ಕಳ್ಳತನ ಕೃತ್ಯ ಬಯಲು ಮಾಡಿರುವ ಬೆಂಗಳೂರಿನ ಕೋರಮಂಗಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ವೇಗವಾಗಿ ಹಂಪ್‌ ಎಗರಿದ ಬೈಕ್‌: ತಲೆಗೆ ಪೆಟ್ಟು ಬಿದ್ದು ಸವಾರ ಸಾವು

Feb 06 2024, 01:31 AM IST
ನಿಯಂತ್ರಣ ತಪ್ಪಿದ ಬೈಕ್‌ ಹಂಪ್‌ನಿಂದ ಹಾರಿದಾಗ ಕೆಳಗೆ ಬಿದ್ದ ಸವಾರ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ನಡೆದಿದೆ.

ಮನೆಗಳಿಗೆ ತೆರಳಿ ಲಸಿಕೆ ಹಾಕುವ ಸಿಬ್ಬಂದಿಗೆ ಬೈಕ್‌

Feb 03 2024, 01:45 AM IST
ಮನೆಗಳಿಗೆ ತೆರಳಿ ನವಜಾತ ಮಕ್ಕಳಿಗೆ ನಿಯಮಿತವಾಗಿ ಲಸಿಕೆ ನೀಡಲು ಬಿಬಿಎಂಪಿಯು 2024-25 ಸಾಲಿನ ಬಜೆಟ್‌ನಲ್ಲಿ ‘ವ್ಯಾಕ್ಸಿಲ್‌ ವ್ಹೀಲ್’ ಕಾರ್ಯಕ್ರಮ ಜಾರಿ. ನವಜಾತ ಮಕ್ಕಳಿಗೆ ಲಸಿಕೆ ಹಾಕುವ ಸಿಬ್ಬಂದಿಗೆ ಅನುಕೂಲ.

ರಸ್ತೆ ಸುರಕ್ಷತಾ ಸಪ್ತಾಹ: ಬೈಕ್‌, ಕಾರ್‌ ರ್‍ಯಾಲಿ

Feb 01 2024, 02:01 AM IST
ಗೋಕುಲ ರಸ್ತೆಯ ಕೆಎಲ್ಇ ಇನ್ಸಿಟಿಟ್ಯೂಟ್‌ ಆಫ್ ಟೆಕ್ನಾಲಜಿಯಿಂದ ವಿದ್ಯಾನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ ವರೆಗೆ ರ್ಯಾ ಲಿ ನಡೆಯಿತು.

ಸ್ನೇಹಿತನ ಡ್ರಾಪ್ ವೇಳೆ ಬೈಕ್‌ ಬಿದ್ದು ಸವಾರ ಸಾವು

Jan 30 2024, 02:04 AM IST
ಊಟ ಆದ ಬಳಿಕ ಸ್ನೇಹಿತನನ್ನು ಮನೆಗೆ ಬಿಡಲು ಹೋಗುತ್ತಿದ್ದಾಗ ಬೈಕ್‌ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಚೇನಹಳ್ಳಿಯಲ್ಲಿ ನಡೆದಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved