• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ ಅಪಘಾತ: ನವವಿವಾಹಿತ ಸಾವು

May 13 2025, 01:25 AM IST
ಘಟನೆಯಿಂದ ವಿಜಯ್ ತಲೆ, ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ವಿಜಯ್ ಅವರ ಮೃತದೇಹವನ್ನು ಸೋಮವಾರ ಮಧ್ಯಾಹ್ನ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕಲ್ಲು ಕಂಬಕ್ಕೆ ಬೈಕ್‌ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

May 13 2025, 01:19 AM IST
ಬೈಕ್ ಹಿಂದೆ ಕುಳಿತಿದ್ದ ನಾಗೇಶ (36)) ಹಾಗೂ ಮಂಜು (38) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್‌-ಬೈಕ್‌ ಡಿಕ್ಕಿ: ತಂದೆ, ಮಗ ದಾರುಣ ಸಾವು

May 11 2025, 11:47 PM IST
ಕೆಎಸ್ಸಾರ್ಟಿಸಿ ಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗ ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ನಡೆದಿದೆ. ಮೃತ ಬಾಲಕ ಶನಿವಾರವಷ್ಟೇ ಪಿಯುಸಿ ತರಗತಿಗೆ ಸೇರ್ಪಡೆಯಾಗಿದ್ದ.

ಡಿಕ್ಕಿಯಾಗಿ ರಸ್ತೆಗೆ ಬಿದ್ದ ಬೈಕ್‌ ಸವಾರನ ಮೇಲೆ ಹರಿದ ಬಸ್‌

May 06 2025, 01:45 AM IST
ಬಸ್‌ ಗುದ್ದಿದ್ದರಿಂದ ರಸ್ತೆಗೆ ಬಿದ್ದ ಬೈಕ್‌ ಸವರಾನ ಮೇಲೆ ಅದೇ ಬಸ್‌ ಹರಿದು ಆತ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜೂ.15ರ ವರೆಗೆ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕೋರ್ಟ್‌ ಅವಕಾಶ

Apr 30 2025, 12:31 AM IST
ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ್‍ಯಾಪಿಡೋ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಕಾಲಾವಕಾಶವನ್ನು ಜೂ.15ರವರೆಗೆ ವಿಸ್ತರಿಸಿ ಹೈಕೋರ್ಟ್‌ ಆದೇಶಿಸಿದೆ.

ಮೂವರು ಬೈಕ್‌ ಕಳ್ಳರು ಬಂಧನ : ₹35 ಲಕ್ಷದ 25 ವಾಹನ ಜಪ್ತಿ

Apr 28 2025, 01:35 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಹಾಗೂ ಕದ್ದ ದ್ವಿಚಕ್ರ ವಾಹನ ಖರೀದಿಸುತ್ತಿದ್ದ ವ್ಯಕ್ತಿ ಸೇರಿ ಮೂವರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದು, ₹35 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬೈಕ್‌ ಟ್ಯಾಕ್ಸಿಗೆ ರಾಜ್ಯದಲ್ಲಿ ಬ್ರೇಕ್‌ : ರಾಮಲಿಂಗಾರೆಡ್ಡಿ ಆದೇಶ

Apr 27 2025, 07:54 AM IST

ಹೈಕೋರ್ಟ್‌ ಆದೇಶದಂತೆ ಉಬರ್‌ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್‌ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಕನ್ನಡಿಗ ಬೈಕ್‌ ಸವಾರ ಮೇಲೆ ಹಲ್ಲೆ: ನಾಳೆ ವಿಂಗ್ ಕಮಾಂಡರ್ ವಿಚಾರಣೆ

Apr 24 2025, 11:52 AM IST

ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು ; ಮತ್ತೊಬ್ಬ ಗಂಭೀರ

Apr 24 2025, 02:02 AM IST
ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಾಚಾರಿ ಮಾರ್ಗದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸೂಳೆಕೆರೆ ಬಳಿ ಬೈಕ್‌, ಸ್ಕೂಟಿಗಳಲ್ಲಿ ವ್ಹೀಲಿಂಗ್: ಜಪ್ತಿ

Apr 19 2025, 12:51 AM IST
ಹೆಲ್ಮೆಟ್‌ ಧರಿಸದೇ ಸೂಳೆಕೆರೆ ಬಳಿ ಅಪಾಯಕಾರಿಯಾಗಿ ಬೈಕ್, ಸ್ಕೂಟಿಗಳ ಚಾಲನೆ ಮಾಡಿಕೊಂಡು, ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಕರ್ಕಶ ಶಬ್ಧ ಹೊಮ್ಮಿಸುತ್ತ, ವ್ಹೀಲಿಂಗ್, ಜಿಗ್‌ ಜಾಗ್ ರೈಡ್ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಬಸವಾಪಟ್ಟಣ ಪೊಲೀಸರು ವಾಹನಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved