• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಧಿಕೃತ ಬೈಕ್‌ ಟ್ಯಾಕ್ಸಿಗಳ ರದ್ದುಪಡಿಸಿ: ಅರವಿಂದಾಕ್ಷ

Apr 04 2025, 12:47 AM IST
ಕರ್ನಾಟಕ ಚಾಲಕರ ಒಕ್ಕೂಟದಿಂದ ನಗರದ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬೈಕ್‌ ಟ್ಯಾಕ್ಸಿ ಸೇವೆ 6 ವಾರಗಳಲ್ಲಿ ಸ್ಥಗಿತಕ್ಕೆ ಹೈಕೋರ್ಟ್‌ ನಿರ್ದೇಶನ - ರಾಜ್ಯದಲ್ಲಿ ನಿಯಮವೇ ಇಲ್ಲ

Apr 03 2025, 09:21 AM IST

ಓಲಾ, ಉಬರ್‌ ಮತ್ತು ರ‍್ಯಾಪಿಡೋ ಸಂಸ್ಥೆಗಳು ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್‌ ಬುಧವಾರ ಮಹತ್ವದ ಆದೇಶ ಮಾಡಿದೆ.

ಸಾಂಗೋಲಾ ರಾಜ್ಯಾ ಎತ್ತು ಪ್ರಥಮ: 2 ಬುಲೆಟ್ ಬೈಕ್‌ ವಿತರಣೆ

Mar 19 2025, 12:45 AM IST
ಮಾಜಿ ಸಚಿವ ಶ್ರೀಮಂತ ಪಾಟೀಲ ಏರ್ಪಡಿಸಿದ ಎತ್ತಿನಗಾಡಿ ಮತ್ತು ಕುದುರೆ ಗಾಡಿ ಶರ್ಯತ್ತುಗಳ ವಿಜೇತರಿಗೆ ಕೆಂಪವಾಡದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.

ದುಶ್ಚಟಗಳಿಗೆ ಹಣ ಹೊಂದಿಸಲು ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ಬೈಕ್‌ ಕದ್ದ ಗಾರೆ ಕೆಲಸಗಾರ ಸೆರೆ

Mar 18 2025, 01:46 AM IST
ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಾಹನ ಕಳ್ಳನ ಬಂಧನ: ಬೊಲೆರೋ, ಬೈಕ್‌ ವಶ

Mar 18 2025, 12:33 AM IST
ವಾಹನ ಕಳ್ಳನನ್ನು ಬಂಧಿಸಿರುವ ಅಮೀನಗಡ ಪೊಲೀಸರು ಬಂಧಿತ ನಿಂದ ಒಂದು ಬೊಲೆರೋ ವಾಹನ, ದ್ವಿಚಕ್ರವಾಹನ, ಸೋಲಾರ್‌ ಮೋಟಾರ್‌ ಪಂಪಸೆಟ್‌ ಸೇರಿ ₹5.85 ಲಕ್ಷ ಮೊತ್ತದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.

ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ವೇಳೆ ಬೈಕ್‌ ಸೀಜ್‌ ಮಾಡಿದ ಮಹಿಳಾ ಇನ್‌ಸ್ಪೆಕ್ಟರ್‌ಗೆ ಥಳಿಸಿದವರ ಸೆರೆ

Mar 17 2025, 12:30 AM IST
ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ವೇಳೆ ಕರ್ತವ್ಯ ನಿರತ ಮಹಿಳಾ ಇನ್‌ಸ್ಪೆಕ್ಟರ್‌ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪದಡಿ ಇಬ್ಬರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಸ್ತೆಯ ವಿಭಜಕದಲ್ಲಿರುವ ಮರಕ್ಕೆ ಬೈಕ್‌ ಡಿಕ್ಕಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಸವಾರ ಸಾವು

Mar 16 2025, 01:47 AM IST
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಮಾದೇಯನ್ ಅವರ ಪುತ್ರ ಎಂ.ಅರುಣ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ಸ್ನೇಹಿತ ತಮಿಳುನಾಡು ಕುಡ್ಲೂರು ಜಿಲ್ಲೆಯ ತೋಳಾರು ಗ್ರಾಮದ ಸೆಂದಿಲ್ ಕುಮಾರ್ ಅವರ ಪುತ್ರ ಜಯವೇಲು (27) ಗಾಯಗೊಂಡವರಾಗಿದ್ದಾರೆ.

ಬೈಕ್‌ ವ್ಹೀಲಿಂಗ್‌ ಹುಚ್ಚಾಟ : ಮೂವರು ಸವಾರರ ಸೆರೆ

Mar 11 2025, 02:02 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪಶ್ಚಿಮ ಉಪವಿಭಾಗದ ಸಂಚಾರ ಪೊಲೀಸರು ಮೂವರು ಸವಾರರನ್ನು ಬಂಧಿಸಿದ್ದಾರೆ.

ಗ್ಯಾಂಗ್‌ರೇಪ್‌: ಕೃತ್ಯಕ್ಕೆ ಬಳಸಿದ್ದ ಬೈಕ್‌ ಮತ್ತಿತರ ವಸ್ತು ವಶಕ್ಕೆ

Mar 11 2025, 12:51 AM IST
ಗ್ಯಾಂಗ್‌ರೇಪ್‌ನ 3ನೇ ಆರೋಪಿಯಾದ ಗಂಗಾವತಿಯ ಸಾಯಿನಗರದ ಶರಣಬಸವ (27) ಎಂಬಾತನನ್ನು ಚೆನ್ನೈನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದನ್ನು ಖಚಿತಪಡಿಸಿರುವ ಎಸ್ಪಿ ರಾಮ ಎಲ್‌ ಅರಸಿದ್ದಿ, ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿ ನೆರೆಯ ರಾಜ್ಯಗಳಲ್ಲಿ 3 ವರ್ಷದಲ್ಲಿ 100 ಬೈಕ್‌ ಕದ್ದ ಸೆಂಚುರಿ ಕಳ್ಳನ ಸೆರೆ!

Mar 01 2025, 02:05 AM IST
ರಾಜಧಾನಿ ಬೆಂಗಳೂರು ಸೇರಿದಂತೆ ನೆರೆಯ ರಾಜ್ಯಗಳಲ್ಲಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳನನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಬರೋಬ್ಬರಿ 100 ವಾಹನಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved