• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಡಿಗೆ ಬೈಕ್‌, ಸೂಕ್ತ ದಾಖಲೆ ಇಲ್ಲದಿದ್ದರೆ ಕಠಿಣ ಕ್ರಮ

Dec 23 2023, 01:46 AM IST
ಮುಂದೆ ಯಾರು ಮೇಲಿನಕೇರಿ ಅಥವಾ ಇನ್ನಾವುದೇ ರಸ್ತೆ ಅಂಚಿನಲ್ಲಿ ಬೈಕ್‌ ನೀಡುವಂತಿಲ್ಲ ಎಂದರು. ಆಯಾ ಮಾಲಕರ ಬಳಿ ಇರುವ ಬೈಕ್‌ ಸಂಖ್ಯೆ ಮತ್ತು ಸಂಬಂಧಿಸಿದ ವಿವರವನ್ನು ಪೊಲೀಸ್ ಠಾಣೆಗೆ ನೀಡಬೇಕು

ಬೈಕ್‌ ವಿರುದ್ಧ 255 ಸಂಚಾರ ನಿಯಮಉಲ್ಲಂಘನೆ ಕೇಸ್‌: ₹1.34 ಲಕ್ಷ ದಂಡ

Dec 13 2023, 01:00 AM IST
ಬೆಂಗಳೂರುನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದ್ವಿಚಕ್ರ ವಾಹನವೊಂದರ ವಿರುದ್ಧ ಬರೋಬ್ಬರಿ ₹1.34 ಲಕ್ಷ ದಂಡ ಬಾಕಿ ಇರುವುದು ಬೆಳಕಿಗೆ ಬಂದಿದೆ!

17 ಬೈಕ್‌ ಕದ್ದವನ 20 ದಿನದಲ್ಲೇ ಬಂಧಿಸಿದ ಪೊಲೀಸರು

Dec 13 2023, 01:00 AM IST
ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನದಿಂದ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 4 ಪ್ರಕರಣ, ಸಾಗರ, ಸಖರಾಯಪಟ್ಟಣ, ರಾಮನಗರ ಪಟ್ಟಣ, ದಾವಣಗೆರೆ, ಹೊನ್ನಾಳ್ಳಿ, ಭದ್ರಾವತಿ, ಮೈಸೂರು, ತಿಪಟೂರು, ಹಾಸನ, ಹರಪನಹಳ್ಳಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ತ್ರಿರಾಜ್ಯಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ ಬಿಜೆಪಿ ಬೈಕ್‌ ರ್ಯಾಲಿ

Dec 06 2023, 01:15 AM IST
ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶದ ಮತದಾರರು ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಕ್ಷುಲ್ಲಕ ಕಾರಣಗಳಿಗೆ ಹೀಗಳೆಯುವ ಕಾಂಗ್ರೆಸ್‌ನವರಿಗೆ ದೇಶದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ. ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗೃಹ ಯೋಜನೆ, ಶೌಚಾಲಯ, ಮಂಗಳಯಾನ ಸೇರಿದಂತೆ ಪ್ರಧಾನಿಯವರು ಎಷ್ಟೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹೀಯಾಳಿಸುವ ಕೆಲಸ ಕಾಂಗ್ರೆಸ್‌ನವರದಾಗಿದೆ. ಇದೇ ಮನಸ್ಥಿತಿ ಮುಂದುವರಿಸಿದಲ್ಲಿ ದೇಶದಿಂದ ಕಾಂಗ್ರೆಸ್ ನಿರ್ನಾಮಕ್ಕೆ ಜನರೇ ಮುಂದಾಗುತ್ತಾರೆ ಎಂದು ಹೇಳಿದರು.

ಕ್ಯಾಂಟರ್ ಲಾರಿ ಬೈಕ್‌ ನಡುವೆ ಅಪಘಾತ ತಾಯಿ ಮಗ ಸ್ಥಳದಲ್ಲೆ ಸಾವು

Nov 22 2023, 01:00 AM IST
ಹಾಸನದ ಬೈಪಾಸ್ ರಸ್ತೆಯ ಗುಂಡೇಗೌಡನಕೊಪ್ಪಲು ಬಳಿ ಇರುವ ರಾಯಲ್ ಅಪೋಲೊ ಶಾಲೆ ಬಳಿ ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಅಪಘಾತ ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಿದ್ದಾರೆ.

ರಸ್ತೆ ಅಪಘಾತ: ಬೈಕ್‌ ಸವಾರರು ಸಾವು

Nov 08 2023, 01:03 AM IST
ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿಗಳಾದ ಏಳುಮಲೈ ಅವರ ಪುತ್ರ ಉದಯ(21) ಹಾಗೂ ದಿವಂಗತ ಗಣಪತಿ ಪೊನ್ನವ್ವ ಇವರ ಪುತ್ರ ಚಂದನ್ (20) ಮೃತರು ಎಂದು ಗುರುತಿಸಲಾಗಿದೆ.

ಬೈಕ್‌ ಡಿಕ್ಕಿ- ಓರ್ವ ಸಾವು

Nov 07 2023, 01:31 AM IST
ಬೈಕ್‌ ಡಿಕ್ಕಿ- ಓರ್ವ ಸಾವು

ಕಂದಕಕ್ಕೆ ಬಿದ್ದ ಬೈಕ್‌: ಇಬ್ಬರು ಸ್ಥಳದಲ್ಲಿ ಸಾವು

Nov 05 2023, 01:16 AM IST
ವಾಲಿಬಾಲ್ ಪಂದ್ಯಾವಳಿಗೆ ಸ್ಪರ್ಧಾಳುಗಳಾಗಿ ಭಾಗವಹಿಸಲು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು

ನೆಲಮಾಕನಹಳ್ಳಿ ಗೇಟ್ ಬಳಿ ಬೈಕ್‌ ಸವಾರ ಸಾವು

Oct 27 2023, 12:30 AM IST
ಬೈಕ್‌ ಸವಾರ ಸಾವು, ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತ

ನಗರದಲ್ಲಿ ನಮೋ ಬ್ರಿಗೇಡ್‌ನಿಂದ ಬೈಕ್‌ ರ್‍ಯಾಲಿ

Oct 13 2023, 12:15 AM IST
ಶ್ರೀ ದುರ್ಗಾಂಬಿಕಾ ದೇಗುಲ ಬಳಿ ರ್‍ಯಾಲಿಗೆ ಚಕ್ರವರ್ತಿ ಸೂಲಿಬೆಲೆ ಚಾಲನೆ, ರಾಜ್ಯಾದ್ಯಂತ 3,500 ಕಿಮೀಗೂ ಅಧಿಕ ಸಂಚಾರ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved