ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಕಳೆದ ಜ7ರಂದು ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತಾಲೂಕಿನ ಎಚ್.ಕೋಡಿಹಳ್ಳಿಯ ನಾಗರಾಜು ಪುತ್ರ ಸ್ಕೂಟರ್ ಚಾಲಕ ಹೇಮಂತ್ (21) ತೀವ್ರವಾಗಿ ಗಾಯಗೊಂಡಿದ್ದರು.