ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಂಗೋಲಾ ರಾಜ್ಯಾ ಎತ್ತು ಪ್ರಥಮ: 2 ಬುಲೆಟ್ ಬೈಕ್ ವಿತರಣೆ
Mar 19 2025, 12:45 AM IST
ಮಾಜಿ ಸಚಿವ ಶ್ರೀಮಂತ ಪಾಟೀಲ ಏರ್ಪಡಿಸಿದ ಎತ್ತಿನಗಾಡಿ ಮತ್ತು ಕುದುರೆ ಗಾಡಿ ಶರ್ಯತ್ತುಗಳ ವಿಜೇತರಿಗೆ ಕೆಂಪವಾಡದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ದುಶ್ಚಟಗಳಿಗೆ ಹಣ ಹೊಂದಿಸಲು ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ಬೈಕ್ ಕದ್ದ ಗಾರೆ ಕೆಲಸಗಾರ ಸೆರೆ
Mar 18 2025, 01:46 AM IST
ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಾಹನ ಕಳ್ಳನ ಬಂಧನ: ಬೊಲೆರೋ, ಬೈಕ್ ವಶ
Mar 18 2025, 12:33 AM IST
ವಾಹನ ಕಳ್ಳನನ್ನು ಬಂಧಿಸಿರುವ ಅಮೀನಗಡ ಪೊಲೀಸರು ಬಂಧಿತ ನಿಂದ ಒಂದು ಬೊಲೆರೋ ವಾಹನ, ದ್ವಿಚಕ್ರವಾಹನ, ಸೋಲಾರ್ ಮೋಟಾರ್ ಪಂಪಸೆಟ್ ಸೇರಿ ₹5.85 ಲಕ್ಷ ಮೊತ್ತದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಬೈಕ್ ಸೀಜ್ ಮಾಡಿದ ಮಹಿಳಾ ಇನ್ಸ್ಪೆಕ್ಟರ್ಗೆ ಥಳಿಸಿದವರ ಸೆರೆ
Mar 17 2025, 12:30 AM IST
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಕರ್ತವ್ಯ ನಿರತ ಮಹಿಳಾ ಇನ್ಸ್ಪೆಕ್ಟರ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪದಡಿ ಇಬ್ಬರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯ ವಿಭಜಕದಲ್ಲಿರುವ ಮರಕ್ಕೆ ಬೈಕ್ ಡಿಕ್ಕಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಸವಾರ ಸಾವು
Mar 16 2025, 01:47 AM IST
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಮಾದೇಯನ್ ಅವರ ಪುತ್ರ ಎಂ.ಅರುಣ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ಸ್ನೇಹಿತ ತಮಿಳುನಾಡು ಕುಡ್ಲೂರು ಜಿಲ್ಲೆಯ ತೋಳಾರು ಗ್ರಾಮದ ಸೆಂದಿಲ್ ಕುಮಾರ್ ಅವರ ಪುತ್ರ ಜಯವೇಲು (27) ಗಾಯಗೊಂಡವರಾಗಿದ್ದಾರೆ.
ಬೈಕ್ ವ್ಹೀಲಿಂಗ್ ಹುಚ್ಚಾಟ : ಮೂವರು ಸವಾರರ ಸೆರೆ
Mar 11 2025, 02:02 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುವ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪಶ್ಚಿಮ ಉಪವಿಭಾಗದ ಸಂಚಾರ ಪೊಲೀಸರು ಮೂವರು ಸವಾರರನ್ನು ಬಂಧಿಸಿದ್ದಾರೆ.
ಗ್ಯಾಂಗ್ರೇಪ್: ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತಿತರ ವಸ್ತು ವಶಕ್ಕೆ
Mar 11 2025, 12:51 AM IST
ಗ್ಯಾಂಗ್ರೇಪ್ನ 3ನೇ ಆರೋಪಿಯಾದ ಗಂಗಾವತಿಯ ಸಾಯಿನಗರದ ಶರಣಬಸವ (27) ಎಂಬಾತನನ್ನು ಚೆನ್ನೈನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದನ್ನು ಖಚಿತಪಡಿಸಿರುವ ಎಸ್ಪಿ ರಾಮ ಎಲ್ ಅರಸಿದ್ದಿ, ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ರಾಜಧಾನಿ ಬೆಂಗಳೂರು ಸೇರಿ ನೆರೆಯ ರಾಜ್ಯಗಳಲ್ಲಿ 3 ವರ್ಷದಲ್ಲಿ 100 ಬೈಕ್ ಕದ್ದ ಸೆಂಚುರಿ ಕಳ್ಳನ ಸೆರೆ!
Mar 01 2025, 02:05 AM IST
ರಾಜಧಾನಿ ಬೆಂಗಳೂರು ಸೇರಿದಂತೆ ನೆರೆಯ ರಾಜ್ಯಗಳಲ್ಲಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಬರೋಬ್ಬರಿ 100 ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಮೂವರು ಕಳ್ಳರ ಬಂಧಿಸಿ 27 ಲಕ್ಷದ ಚಿನ್ನ, ಬೈಕ್ ಜಪ್ತಿ
Feb 26 2025, 01:34 AM IST
ನಗರದಲ್ಲಿ ವಾಹನ ಕಳ್ಳತನದಲ್ಲಿ ತೊಡಗಿದ್ದ ಮೂವರನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳ್ಳನ ಬಂಧನ: ₹14 ಲಕ್ಷ ಮೌಲ್ಯದ ಚಿನ್ನ, ಬೈಕ್ ವಶ
Feb 19 2025, 01:16 AM IST
ಕಳ್ಳನನ್ನು ಬಂಧಿಸಿ 1 ದ್ವಿಚಕ್ರ ವಾಹನ ಮತ್ತು ₹14 ಲಕ್ಷ ಮೌಲ್ಯದ 179 ಗ್ರಾಂ ಚಿನ್ನಾಭರಣವನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
< previous
1
2
3
4
5
6
7
8
9
10
...
22
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!