• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ - ತಾಯಿಯ ಅನಾರೋಗ್ಯದ ಕಥೆ ಕಟ್ಟಿ ಕದ್ದ ಬೈಕ್‌ ಮಾರುತ್ತಿದ್ದ : ಕಳ್ಳ ಪೊಲೀಸರ ಬಲೆಗೆ

Oct 26 2024, 01:45 AM IST
ಕದ್ದ ಬೈಕನ್ನು ಸ್ಮಶಾನದಲ್ಲಿ ಬಚ್ಚಿಟ್ಟು ಬಳಿಕ ಗಿರಾಕಿ ಹುಡುಕಿ ತಂದೆ-ತಾಯಿಗೆ ಅನಾರೋಗ್ಯದ ಕಥೆ ಕಟ್ಟಿ ಮಾರುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಂಗಳೂರು : ರಸ್ತೆಯಲ್ಲಿ ವ್ಹೀಲಿಂಗ್‌ ಹುಚ್ಚಾಟವಾಡಿದ ಸವಾರನ ಬಂಧನ, ಬೈಕ್‌ ಜಪ್ತಿ

Oct 21 2024, 01:30 AM IST
ಬೈಕ್‌ನಲ್ಲಿ ಅಪಾಯಕಾರಿಯಾಗಿ ವೀಲ್ಹಿಂಗ್‌ ಮಾಡುತ್ತಿದ್ದ ಸವಾರನನ್ನು ಬೆಂಗಳೂರಿನ ಮೈಕೋ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ಟ್ರಾಫಿಕ್‌ ಫೈನ್‌ ತಪ್ಪಿಸಲು ಬೈಕ್‌ ನಂಬರ್‌ ಪ್ಲೇಟ್‌ಗೆ ಬ್ಯಾಂಡೇಜ್‌ ಅಂಟಿಸಿಕೊಂಡು ಓಡಾಡುತ್ತಿದ್ದ ಸವಾರ

Oct 18 2024, 01:17 AM IST
ದಂಡ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮೇಲೆ ಬ್ಯಾಂಡೇಜ್‌ ಅಂಟಿಸಿಕೊಂಡು ಓಡಾಡುತ್ತಿದ್ದ ಸವಾರನ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಒಳ ಮೀಸಲಾತಿ ಜಾರಿಗಾಗಿ ಬೃಹತ್ ಬೈಕ್‌ ರ್‍ಯಾಲಿ: ಬೂದಿತಿಟ್ಟು ರಾಜೇಂದ್ರ

Oct 10 2024, 02:25 AM IST
ಚಾಮರಾಜನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ಕಾನೂನು ಸಲಹೆಗಾರ ಹಾಗೂ ವಕೀಲರಾದ ಬೂದಿತಿಟ್ಟು ರಾಜೇಂದ್ರ ಮಾತನಾಡಿದರು.

ಹ್ಯಾಂಡಲ್‌ ಲಾಕ್‌ ಮುರಿದು ಮನೆ ಎದುರು, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್‌ ಕಳ್ಳತನ : ಆರೋಪಿಯ ಬಂಧನ

Oct 08 2024, 01:04 AM IST
ಮನೆ ಎದುರು, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ಗೆ ನೀರು : 600 ಬೈಕ್‌ ಮುಳುಗಡೆ - 150 ಕಾರುಗಳೂ ಜಲಾವೃತ

Oct 07 2024, 08:16 AM IST

ಬಿಬಿಎಂಪಿ ಅಧಿಕಾರಿಗಳು ಡಾಂಬರ್‌ ತುಂಬಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಇದೀಗ ಮತ್ತೆ ನಗರದಲ್ಲಿ ಮಳೆ ಆರಂಭಗೊಂಡಿರುವುದರಿಂದ ಮುಚ್ಚಿರುವ ಗುಂಡಿಗಳು ಮತ್ತೆ ಬಾಯ್ದೆರೆಯುತ್ತಿವೆ.

ಲಾರಿ ಡಿಕ್ಕಿಯಾಗಿ ಬೈಕ್‌ ಸವಾರರ ಸಾವು

Oct 05 2024, 01:34 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸರಕು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮನಗೂಳಿ ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಮುಳವಾಡ ಕ್ರಾಸ್‌ನಲ್ಲಿ ಶುಕ್ರವಾರ ಸಂಭವಿಸಿದೆ. ಮನಗೂಳಿ ಪಟ್ಟಣದ ಭೀಮಶಿ ಯಲಗೂರಪ್ಪ ಹಿಟ್ನಳ್ಳಿ(48) ಮತ್ತು ಖಂಡೋಬಾ ಮಾರ್ತಂಡ ಘೋರ್ಪಡೆ(55) ಇಬ್ಬರು ಮೃತ ದುರ್ದೈವಿಗಳು. ಇವರು ಆಲಮಟ್ಟಿಯಿಂದ ವಿಜಯಪುರ ಕಡೆಗೆ ಹೊರಟ್ಟಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಅಂತರರಾಜ್ಯ ದ್ವಿಚಕ್ರವಾಹನ ಕಳ್ಳರಿಬ್ಬರ ಬಂಧನ; 13 ಬೈಕ್‌ ವಶ

Oct 04 2024, 01:24 AM IST
ದ್ವಿಚಕ್ರವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳರಿಬ್ಬರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಬಂಧಿತರಿಂದ 13 ವಶಪಡಿಸಿಕೊಂಡಿದ್ದಾರೆ.

ಬೀದರ್‌ ಜಿಲ್ಲೆ 9 ಪೊಲೀಸ್‌ ಠಾಣಾ ವ್ಯಾಪ್ತಿ 69 ಬೈಕ್‌ ಕಳುವು ಪತ್ತೆ

Oct 01 2024, 01:21 AM IST
ಬಂಗಾರ, ಬೆಳ್ಳಿ, ಬೈಕ್‌, ಶ್ರೀಗಂಧದ ಮರ ಹಾಗೂ ಜಾನುವಾರು ಕಳುವು, ನೀರಿನ ಪಂಪಸೆಟ್‌ ಅಲ್ಲದೆ ನಗದು ಹಣ ಕಳುವು ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಒಟ್ಟು 43.87 ಲಕ್ಷ ರು. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ

ಬೈಕ್‌ ಕಳ್ಳತನ; ಇಬ್ಬರು ರೈಲ್ವೆ ನೌಕರರು ಸೇರಿ ಐವರ ಬಂಧನ

Sep 28 2024, 01:17 AM IST
ಇನ್ನೂ ಎಷ್ಟು ದ್ವಿಚಕ್ರವಾಹನಗಳನ್ನು ಕದ್ದು ಮಾರಿದ್ದಾರೆ ಎಂಬುದರ ತನಿಖೆ ನಡೆದಿದೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ. ಮಹಿಳೆಯರೇ ಕಳ್ಳತನ ಮಾಡುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved