• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳವೆಬಾವಿ ಮುಚ್ಚದಿದ್ದರೆ ಶಿಕ್ಷೆ ಸೇರಿ 11 ವಿಧೇಯಕ - ಬೈಕ್‌, ಕಾರಿಗೆ ಹೆಚ್ಚುವರಿ ಕರ

Dec 13 2024, 11:43 AM IST

  ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡುವುದು ಹಾಗೂ ಹೊಸ ಮೋಟಾರು ಬೈಕ್‌ಗಳಿಗೆ 500 ರು, ಕಾರುಗಳಿಗೆ 1,000 ರು. ಹೆಚ್ಚುವರಿ ಕರ ವಿಧಿಸಲು ಪ್ರಸ್ತಾಪಿಸಿರುವ ವಿಧೇಯಕ ಸೇರಿ ಒಟ್ಟು 11 ವಿಧೇಯಕಗಳನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಪಾರ್ಟಿ ಮುಗಿಸಿ ಬರುವಾಗ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ : ಸವಾರ ಸಾವು

Dec 10 2024, 01:17 AM IST
ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಹದೇವಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರೇಯಸಿಯರ ಜತೆಗೆ ಜಾಲಿ ರೈಡ್‌ ಹೋಗಲು ಬೈಕ್‌ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Dec 10 2024, 01:16 AM IST
ಪ್ರೇಯಸಿಯರ ಜತೆಗೆ ಜಾಲಿ ರೈಡ್‌ ಹೋಗಲು ಬೈಕ್‌ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 10 ವರ್ಷದ ಬಳಿಕ ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾರ್‌, ಬಸ್‌ ನಿಲ್ದಾಣ ಬಳಿ ಬೈಕ್‌, ಮೊಬೈಲ್‌ ಕದಿಯುತ್ತಿದ್ದವರ ಸೆರೆ: 20 ಮೊಬೈಲ್‌, 15 ಬೈಕ್‌ ಜಪ್ತಿ

Dec 07 2024, 01:31 AM IST
ಬಸ್‌ ನಿಲ್ದಾಣಗಳು ಹಾಗೂ ಬಾರ್‌ಗಳ ಬಳಿ ಸಾರ್ವಜನಿಕರ ಮೊಬೈಲ್‌ಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಮಹಾ ಬೈಕ್‌ ಪ್ರೇಮಿಗಳಿಗಾಗಿ ಹೊಸ ಬ್ಲ್ಕೂಸ್ಕ್ವೇರ್‌ ಶೋರೂಮ್‌ ಆರಂಭ

Dec 04 2024, 12:32 AM IST
ಬೆಂಗಳೂರಿನಲ್ಲಿ ಯಮಹಾ ಬೈಕ್‌ಗೆ ಗ್ರಾಹಕರ ಬೇಡಿಕೆ ಹೆಚ್ಚುತ್ತಿರುವುದನ್ನು ಮತ್ತು ರೈಡಿಂಗ್ ಸಮೂಹ ಬೆಳೆಯುವುದನ್ನು ಗಮನಿಸಿ ಯಮಹಾ ಹೊಸ ಎರಡು ಬ್ಲೂಸ್ಕ್ವೇರ್ ಶೋರೂಮ್‌ಗಳನ್ನು ಆರಂಭಿಸಿದೆ.

ಬೆಂಗಳೂರು : ವಿಶ್ವೇಶ್ವರ ಲೇಔಟ್‌ ಮನೆ, ಬೈಕ್‌ ಕದ್ದ ಕೇಸಲ್ಲಿ ಮತ್ತೆ ಮೂವರ ಸೆರೆ

Dec 01 2024, 01:34 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಜ್ಞಾನಭಾರತಿ ಠಾಣೆ ಪೊಲೀಸರು ಸುಮಾರು ₹11 ಲಕ್ಷ ಮೌಲ್ಯದ 130 ಗ್ರಾಂ ಚಿನ್ನಾಭರಣ ಹಾಗೂ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಹ್ಯಾಂಡಲ್‌ ಲಾಕ್‌ ಮುರಿದು ನಗರದ ವಿವಿಧೆಡೆ ಬೈಕ್‌ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Nov 30 2024, 01:31 AM IST
ನಗರದ ವಿವಿಧೆಡೆ ಬೈಕ್‌ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರದ ಡಾ.ರಾಜ್‌ ಕುಮಾರ್‌ ರಸ್ತೆಯ ಬೈಕ್‌ ಶೋ ರೂಂನಲ್ಲಿ ಅಗ್ನಿ ದುರಂತ: ಇಬ್ಬರ ಸೆರೆ

Nov 21 2024, 01:45 AM IST
ರಾಜಾಜಿನಗರದ ಡಾ.ರಾಜ್‌ ಕುಮಾರ್‌ ರಸ್ತೆಯ ‘ಗ್ರೀನ್ ಸಿಟಿ ಮೋಟರ್ಸ್‌ ಮೈ ಇವಿ ಸ್ಫೋರ್‌’ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಶೋ ರೂಂ ಮಾಲಿಕ ಸೇರಿದಂತೆ ಇಬ್ಬರನ್ನು ರಾಜಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನಗರದ 7 ಠಾಣೆಗಳ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ : 12 ಜನ ಬೈಕ್‌ ಕಳ್ಳರ ಬಂಧನ: 62 ಬೈಕ್‌ ಜಪ್ತಿ

Nov 16 2024, 01:47 AM IST
ನಗರದ 7 ಠಾಣೆಗಳ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ಕೈಗೊಂಡು 12 ಮಂದಿ ಬೈಕ್‌ ಕಳ್ಳರನ್ನು ಬಂಧಿಸಿ, ಸುಮಾರು ₹60 ಲಕ್ಷ ಮೌಲ್ಯದ 62 ಬೈಕ್‌, ಕಾರು, ಆಟೋರಿಕ್ಷಾ, 25 ಮೊಬೈಲ್‌ಗಳು ಹಾಗೂ 21 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಮೈಸೂರು : ಬೈಕ್‌ ಓಡಿಸಿದ ಅಪ್ರಾಪ್ತನಿಗೆ 25 ವರ್ಷದವರೆಗೆ ಲೈಸನ್ಸ್‌ ನೀಡದಂತೆ ಕೋರ್ಟ್‌ ಆದೇಶ

Nov 16 2024, 12:37 AM IST
ವಯಸ್ಸು ಹದಿನೆಂಟು ಆಗದಿದ್ದರೂ ರಾಜಾರೋಷವಾಗಿ ವಾಹನ ಓಡಿಸುವವರು ಹಾಗೂ ಅಪ್ರಾಪ್ತರೆಂದು ಗೊತ್ತಿದ್ದರೂ ಅವರ ಕೈಗೆ ವಾಹನ ನೀಡುವವರಿಗೆ ಇಲ್ಲಿನ ನ್ಯಾಯಾಲಯವೊಂದು ಕಠಿಣ ತೀರ್ಪಿನ ಮೂಲಕ ಬಿಸಿ ಮುಟ್ಟಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved