• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರರಾಜ್ಯ ದ್ವಿಚಕ್ರವಾಹನ ಕಳ್ಳರಿಬ್ಬರ ಬಂಧನ; 13 ಬೈಕ್‌ ವಶ

Oct 04 2024, 01:24 AM IST
ದ್ವಿಚಕ್ರವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳರಿಬ್ಬರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಬಂಧಿತರಿಂದ 13 ವಶಪಡಿಸಿಕೊಂಡಿದ್ದಾರೆ.

ಬೀದರ್‌ ಜಿಲ್ಲೆ 9 ಪೊಲೀಸ್‌ ಠಾಣಾ ವ್ಯಾಪ್ತಿ 69 ಬೈಕ್‌ ಕಳುವು ಪತ್ತೆ

Oct 01 2024, 01:21 AM IST
ಬಂಗಾರ, ಬೆಳ್ಳಿ, ಬೈಕ್‌, ಶ್ರೀಗಂಧದ ಮರ ಹಾಗೂ ಜಾನುವಾರು ಕಳುವು, ನೀರಿನ ಪಂಪಸೆಟ್‌ ಅಲ್ಲದೆ ನಗದು ಹಣ ಕಳುವು ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಒಟ್ಟು 43.87 ಲಕ್ಷ ರು. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ

ಬೈಕ್‌ ಕಳ್ಳತನ; ಇಬ್ಬರು ರೈಲ್ವೆ ನೌಕರರು ಸೇರಿ ಐವರ ಬಂಧನ

Sep 28 2024, 01:17 AM IST
ಇನ್ನೂ ಎಷ್ಟು ದ್ವಿಚಕ್ರವಾಹನಗಳನ್ನು ಕದ್ದು ಮಾರಿದ್ದಾರೆ ಎಂಬುದರ ತನಿಖೆ ನಡೆದಿದೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ. ಮಹಿಳೆಯರೇ ಕಳ್ಳತನ ಮಾಡುತ್ತಿದ್ದರು.

ಕನ್ನಡಿಗರು ತಯಾರಿಸಿದ ಇ-ಬೈಕ್‌ ಯುರೋಪ್‌ಗೆ

Sep 25 2024, 12:45 AM IST
ಉದ್ಯಮಶೀಲ ಕನ್ನಡಿಗರು ಸೇರಿಕೊಂಡು ಸ್ಥಾಪಿಸಿರುವ ಅಲ್ಟ್ರಾವಯೊಲೆಟ್‌ ಕಂಪನಿಯು ತಯಾರಿಸುವ ವಿದ್ಯುತ್‌ ಚಾಲಿತ ಮೋಟಾರು ಸೈಕಲ್‌ಗಳು ಯೂರೋಪ್‌ಗೆ ರಫ್ತು ಆಗಲಿದೆ.

ಬೆಂಗಳೂರು : ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಬಿಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು

Sep 13 2024, 01:32 AM IST
ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: ಬೈಕ್‌, 4 ಅಂಗಡಿಗಳಿಗೆ ಬೆಂಕಿ!

Sep 12 2024, 01:55 AM IST
ಗಣಪತಿ ವಿಸರ್ಜನೆಗೂ ಮುನ್ನ ಪಟ್ಟಣದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ನಡೆದಿದ್ದು, ಪೊಲೀಸ್‌ ಪೇದೆ ಸೇರಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಲಾಟೆ ವೇಳೆ ಉದ್ರಿಕ್ತರು ನಾಲ್ಕು ಅಂಗಡಿಗಳು, ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವು ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಿಂದಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚುವರಿ ಬಂದೋಬಸ್ತ್‌ ಕಲ್ಪಿಸಲಾಗಿದೆ.

ರೈತರ ಬೇಡಿಕೆ ಈಡೇರಿಸುವಂತೆ ಗುಂಡ್ಲುಪೇಟೆಯಲ್ಲಿ ಸಾಮೂಹಿಕ ರೈತಸಂಘ ಬೈಕ್‌ ರ್‍ಯಾಲಿ

Sep 10 2024, 01:41 AM IST
ರೈತರ ನಾನಾ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ಗುಂಡ್ಲುಪೇಟೆ ತಾಲೂಕು ರೈತಸಂಘದ ಕಾರ್ಯಕರ್ತರು ಬೇಗೂರಿಂದ ಗುಂಡ್ಲುಪೇಟೆಗೆ ಬೈಕ್‌ ರ್‍ಯಾಲಿ ನಡೆಸಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಬೈಕ್‌ ಕಳ್ಳರಿಬ್ಬರ ಬಂಧನ, 10ಕ್ಕೂ ಅಧಿಕ ಬೈಕ್‌ ವಶ

Sep 06 2024, 01:11 AM IST
ಕಳೆದ ಹಲವು ದಿನಗಳ ಹಿಂದೆ ಗೋಕಾಕ ನಗರದಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಗೋಕಾಕ ನಗರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ : ಆಟೋಗೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Sep 03 2024, 01:31 AM IST
ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು ಮಧ್ಯ ಕುಳಿತಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರೆ ಇಬ್ಬರು ಸವಾರರು ಗಾಯಗೊಂಡಿದ್ದಾರೆ.

ರಸ್ತೆ ಬದಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ ಸವಾರನ ಬಲಿ ಪಡೆದ ಬಿಎಂಟಿಸಿ ವೋಲ್ವೋ ಬಸ್‌

Sep 01 2024, 01:51 AM IST
ರಸ್ತೆ ಬದಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ ಸವಾರನಿಗೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಸುಮಾರು 9.45ಕ್ಕೆ ಹಳೇ ಮದ್ರಾಸ್‌ ರಸ್ತೆಯ ಐಟಿಐ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved