• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಿಗೆ ಬೈಕ್‌ ತಾಗಿದ್ದಕ್ಕೆ 1ಕಿ.ಮೀ. ದೂರ ಖಾಸಗಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಬೆನ್ನಟ್ಟಿ ಹೋಗಿ ಬೈಕ್ ಸವಾರನ ಹತ್ಯೆ

Aug 23 2024, 01:03 AM IST
ತನ್ನ ಕಾರಿಗೆ ಬೈಕ್ ತಾಗಿತು ಎಂಬ ಕಾರಣಕ್ಕೆ 1ಕಿ.ಮೀ. ದೂರ ಬೈಕ್ ಸವಾರನೊಬ್ಬನನ್ನು ಬೆನ್ನಟ್ಟಿ ಹೋಗಿ ಕಾರು ಗುದ್ದಿಸಿ ಖಾಸಗಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಹತ್ಯೆಗೈದಿರುವ ಘಟನೆ ವಿದ್ಯಾರಣ್ಯಪುರ ಬಳಿ ನಡೆದಿದೆ.

ಕುಖ್ಯಾತ ಬೈಕ್‌ ಕಳ್ಳರ ಬಂಧನ: 46 ಬೈಕ್‌ ವಶ

Aug 21 2024, 12:41 AM IST
ರಾಜಧಾನಿಯಲ್ಲಿ ಬೈಕ್‌ ಕಳ್ಳತನಕ್ಕಿಳಿದಿದ್ದ ಇಬ್ಬರು ಯುವಕರು ಸೇರಿದಂತೆ ಮೂವರು ಕಿಡಿಗೇಡಿಗಳನ್ನು ಪ್ರತ್ಯೇಕವಾಗಿ ವಿದ್ಯಾರಣ್ಯಪುರ ಹಾಗೂ ಪೀಣ್ಯ ಪೊಲೀಸರು ಸೆರೆ ಹಿಡಿದಿದ್ದಾರೆ.

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸಾವು

Aug 18 2024, 01:58 AM IST

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸವಾರ ಸಾವಿಗೀಡಾದ ಘಟನೆ ತಾಲೂಕಿನ ಕರೆ ಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ

1100 ಬೈಕ್‌ ನೋಂದಣಿ ಸಂಖ್ಯೆಪರಿಶೀಲಿಸಿ ಮನೆಗಳ್ಳನ ಬಂಧನ

Aug 10 2024, 01:35 AM IST
ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ₹11.60 ಲಕ್ಷ ಮೌಲ್ಯದ 135 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಮೂವರು ಕಳ್ಳರಿಂದ ₹25 ಲಕ್ಷದ 19 ಬೈಕ್‌ ಜಪ್ತಿ

Aug 07 2024, 01:33 AM IST
ಮನೆ ಬಳಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಕಳ್ಳರನ್ನು ಬಂಧಿಸಿರುವುದು.

ಬೆಂಗಳೂರು : ರಸ್ತೆ ದಾಟುತ್ತಿದ್ದಾಗ ಗುದ್ದಿದ ಬೈಕ್‌ - ಪಾದಾಚಾರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Jul 26 2024, 01:35 AM IST
ವಾಟಾಳ್‌ ನಾಗರಾಜ್‌ ರಸ್ತೆಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್‌ ಡಿಕ್ಕಿ ಯಾಗಿ ಪರಾರಿ ಆಗಿದೆ. ವೃದ್ಧ ಗಂಭೀರವಾಗಿ ಗಾಯೊಂಡಿದ್ದಾರೆ.

ಇಬ್ಬರು ಬೈಕ್‌ ಕಳ್ಳರ ಬಂಧನ: ₹ 7 ಲಕ್ಷ ಮೌಲ್ಯದ 10 ಬೈಕ್ ಜಪ್ತಿ

Jul 25 2024, 01:21 AM IST
ಕನ್ನಡಪ್ರಭ ವಾರ್ತೆ ಬೆಳಗಾವಿನಗರದ ವಿವಿಧೆಡೆ ನಡೆದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಇಬ್ಬರುಆರೋಪಿಗಳನ್ನು ಬಂಧಿಸಿದ್ದಾರೆ.ವೀರಭದ್ರ ನಗರದ ನಿವಾಸಿ ಹೈದರ್ ಅಲಿ ಮುಸ್ಲಿಂ ಅಲಿ ಶೇಖ್ ಮತ್ತು ಅಮನ್‌ ನಗರ ನಿವಾಸಿ ನದೀಮ್ ಶಮ್ಸುದ್ದಿನ್ ಟೋಪಿಗಾರ್ ಬಂಧಿತ ಆರೋಪಿಗಳು. ಇವರಿಬ್ಬರು ಟಿಳಕವಾಡಿ ಮತ್ತು ಮಾರ್ಕೆಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದರು.

ಮುಂದುವರಿದ ಮಳೆ ಅನಾಹುತ, ಮರ ಉರುಳಿ ಬೈಕ್‌ ಸವಾರರಿಬ್ಬರು ಸಾವು

Jul 23 2024, 12:36 AM IST
ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮುಂದುವರಿದಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಬೃಹತ್‌ ಮರವೊಂದು ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಕೆರೂರಿನಲ್ಲಿ ಸಂಭವಿಸಿದೆ. ವರದಾ ನದಿ ಪ್ರವಾಹದಿಂದ ತಾಲೂಕಿನ ಹೊಸರಿತ್ತಿಯ ಮಂತ್ರಾಲಯ ರಾಘವೇಂದ್ರ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ. ನದಿ ತೀರದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.

ಜೂಜು ಅಡ್ಡೆ ಮೇಲೆ ದಾಳಿ: ₹5.47 ಲಕ್ಷ ನಗದು, 42 ಬೈಕ್‌ ವಶ

Jul 22 2024, 01:19 AM IST
ಪಟ್ಟಣದ ಹೊರವಲಯದ ನಾಗನಕಲ್ ಬಳಿ ಜಿಲ್ಲಾ ಪೊಲೀಸ್ ಕಚೇರಿ ವಿಶೇಷ ತಂಡವೊಂದು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿ ೪೨ ದ್ವಿಚಕ್ರ ವಾಹನ, ೧೧ ಮೊಬೈಲ್ ಜಪ್ತಿ ಮಾಡಿ ₹೫.೪೭ ಲಕ್ಷ ವಶಪಡಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಜಾತ್ರೆಗೆ ಹೋಗಲೆಂದು ಬೈಕ್‌ ಕದ್ದ ಕಳ್ಳರು!

Jul 20 2024, 12:51 AM IST
ಜಾತ್ರೆ ಮುಗಿದ್ಮೇಲೆ ಬಾವಿಗೆ ಬಿಸಾಕಿದರು. ಸ್ವಗ್ರಾಮವಾದ ಭೂಸನೂರನಲ್ಲಿಯೇ ಕಳ್ಳತನಕ್ಕಿಳಿದಿದ್ದ 6 ಮಂದಿ ಸೆರೆ. 10 ಬೈಕ್​, 2 ಟ್ರ್ಯಾಕ್ಟರ್ ಸೇರಿ ರು. 14 ಲಕ್ಷದ ಸ್ವತ್ತು ಜಪ್ತಿ ಮಾಡಿದ ಪೊಲೀಸರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved