ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೈಕ್ ಅಪಘಾತದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸಾವು
Jun 18 2024, 12:54 AM IST
ಸುಮಂತ ಮಹಾಬಲೇಶ್ವರ ಹೆಗಡೆ ಅವರು ಮೂಲತಃ ಕೃಷಿ ಕುಟುಂಬದವರಾಗಿದ್ದು, ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರೂ ಕೃಷಿ ಬದುಕನ್ನು ಅರಸಿಕೊಂಡು ತಂದೆಯೊಂದಿಗೆ ಹಳ್ಳಿಯಲ್ಲಿ ನೆಲೆಸಿ, ಕೃಷಿ ಜೀವನ ನಡೆಸುತ್ತಿದ್ದರು.
ನಾಲ್ವರ ಬಂಧನ: ಚಿನ್ನಾಭರಣ, ಬೈಕ್ ವಶ
Jun 16 2024, 01:51 AM IST
ಚನ್ನಪಟ್ಟಣ: ಪುರ ಪೊಲೀಸ್ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ, ಅವರಿಂದ ೭೯ ಗ್ರಾಂ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಬೈಕ್ ಕದ್ದು ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ ಕಳ್ಳನ ಸೆರೆ
Jun 15 2024, 02:04 AM IST
ಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಬಳ ಸಾಲದೆ ಬೈಕ್ ಕಳ್ಳತನ: ಸ್ವಿಗ್ಗಿ ಡೆಲಿವರಿ ಬಾಯ್ ಬಂಧನ
Jun 13 2024, 01:45 AM IST
ಸಂಬಳ ಸಾಕಾಗದೆ ಬೈಕ್ ಕಳ್ಳತನ ಆರಂಭಿಸಿದ್ದ ಸ್ವಿಗ್ಗಿ ಡೆಲಿವರಿ ಬಾಯ್ನನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ ಬಿಟ್ಟು ಬಂದಿದ್ದಕ್ಕೆ ಹೊಡೆದ ಮಗನ ಇರಿದು ಕೊಂದ ತಂದೆ!
Jun 11 2024, 01:38 AM IST
ಬೈಕ್ ವಿಚಾರವಾಗಿ ತಂದೆ ಮತ್ತು ಮಗನ ನಡುವೆ ಜಗಳ ನಡೆದು ತಂದೆಯಿಂದಲೇ ಮಗ ಕೊಲೆಯಾಗಿರುವುದು.
ಮೋದಿ ಪ್ರಮಾಣವಚನ: ಹೊಸಪೇಟೆಯಲ್ಲಿ ಬೃಹತ್ ಬೈಕ್ ರ್ಯಾಲಿ
Jun 10 2024, 12:47 AM IST
ವಿಜಯನಗರ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದಿಂದ ನೂರಾರು ಬೈಕ್ಗಳಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
ನೆಲ್ಲಕ್ಕುರಳಿದ 125 ವರ್ಷದ ಬೇವಿನಮರ: ಕಾರು, ಬೈಕ್ ಜಖಂ
Jun 06 2024, 12:32 AM IST
ಸುಮಾರು 125 ವರ್ಷದ ಬೇವಿನಮರವೊಂದು ಇದ್ದಕ್ಕಿದ್ದಂತೆ ನೆಲಕ್ಕುರಳಿದ್ದು, ಮನೆ, ಕಾರು, ಬೈಕ್, ಸೈಕಲ್ ಜಖಂಗೊಂಡ ಘಟನೆ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಸ್
Jun 03 2024, 01:15 AM IST
ದ್ವಿಚಕ್ರ ವಾಹನ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು.
ಮಳೆ: ಬೈಕ್ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ
Jun 03 2024, 12:32 AM IST
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.
ಇಬ್ಬರು ಬೈಕ್ ಕಳ್ಳರ ಬಂಧನ, ಬೈಕ್ ವಶ
Jun 02 2024, 01:46 AM IST
ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬೈಕ್ ಕಳ್ಳರನ್ನು ಪೊಲೀಸ್ ಬಂಧಿಸಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಸಂತೋಷ ಲಕ್ಷ್ಮಣ ಆಲಮೇಲಕರ (34) ಹಾಗೂ ಶಕೀಲ್ ಮುಲ್ಕಸಾಬ ಪಟೇದ(38) ಬಂಧಿತ ಆರೋಪಿಗಳು.
< previous
1
...
5
6
7
8
9
10
11
12
13
...
20
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ