• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಶಸ್ತಿ ತಡೆ ಹಿಡಿದದ್ದು ಶಿಕ್ಷಕ ವರ್ಗಕ್ಕೆ ಅವಮಾನ: ಬೊಮ್ಮಾಯಿ

Sep 06 2024, 01:02 AM IST
ಅಂದು ಪ್ರಾಂಶುಪಾಲರು ತಮ್ಮ ಕರ್ತವ್ಯ ಮಾತ್ರ ಮಾಡಿದ್ದರು, ಹೈಕೋರ್ಟ್‌ ಕೂಡ ಮಾಡಿದ್ದು ಸರಿ ಅಂತ ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಅವರೇ ಆಯ್ಕೆ ಮಾಡಿದವರನ್ನು ಅವರೇ ಕೊನೆ ಗಳಿಗೆಯಲ್ಲಿ ಪ್ರಶಸ್ತಿ ಹಿಂದೆ ಪಡೆದದ್ದು ಸರಿಯಲ್ಲ ಎಂದರು.

ವಿಧಾನ ಪರಿಷತ್‌ ಸ್ಥಾನ: ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬೊಮ್ಮಾಯಿ

Sep 06 2024, 01:02 AM IST
ಪ್ರಮುಖವಾಗಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಉಡುಪಿಯ ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೆಸರು ಪ್ರಧಾನವಾಗಿ ಕೇಳಿಬರುತ್ತಿದೆ. ಉಳಿದ ಐದಾರು ಮಂದಿ ಮುಖಂಡರೂ ಆಕಾಂಕ್ಷಿಗಳಾಗಿದ್ದಾರೆ.

ರಾಜ್ಯದ ಚುಕ್ಕಾಣಿ ಬದಲಾದರೂ ಆಶ್ಚರ್ಯವಿಲ್ಲ-ಬೊಮ್ಮಾಯಿ

Sep 05 2024, 12:30 AM IST
ನಿಮ್ಮವರೇ ನಿಮಗೆ ಶತ್ರುಗಳು ಎಂದು ನಾವು ಸಿದ್ದರಾಮಯ್ಯನವರಿಗೆ ಹಿಂದೆಯೇ ಹೇಳಿದ್ದೆವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಎಂದು ದೋಣಿಯಲ್ಲಿ ಕುಳಿತ್ತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸಿದ್ದರಾಮಯ್ಯ ಖುರ್ಚಿ ಅಲ್ಲಾಡುತ್ತಿದೆ: ಬೊಮ್ಮಾಯಿ

Sep 04 2024, 01:50 AM IST
ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಏನೂ ಕೆಲಸ ಮಾಡಿಲ್ಲ ಎನ್ನುವುದು ಗ್ರಾಮೀಣ ಪ್ರದೇಶಗಳನ್ನೊಮ್ಮೆ ಸುತ್ತಿ ಬಂದರೆ ಗೊತ್ತಾಗುತ್ತದೆ

ಹೋರಾಟ ರೂಪಿಸುವ ಮಂಡ್ಯದ ಮಣ್ಣಿನಲ್ಲಿ ವಿಶೇಷ ಗುಣವಿದೆ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sep 02 2024, 02:10 AM IST
ಮಂಡ್ಯ ಅಂದರೆ ಇಂಡಿಯಾ ಅನ್ನುತ್ತಾರೆ. ಇಲ್ಲಿನ ಹೋರಾಟಗಳಲ್ಲಿ ಅಷ್ಟೊಂದು ಶಕ್ತಿ ಇದೆ. ಹೋರಾಟದಲ್ಲಿ ಸಿಗುವ ಸುಖ ಅಧಿಕಾರದಲ್ಲಿರುವಾಗ ಸಿಗುವುದಿಲ್ಲ. ನಾನು ಕೂಡ ನಮ್ಮ ಭಾಗದಲ್ಲಿ ನೀರಿಗಾಗಿ ಹೋರಾಟ ಮಾಡಿಕೊಂಡು ಬಂದವನೇ ಆದ್ದರಿಂದ ಇದು ನನ್ನ ಸ್ವಂತ ಅನಿಸಿಕೆ.

ಕಾಂಗ್ರೆಸ್ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಳ್ಳು ಆರೋಪ : ಬಸವರಾಜ ಬೊಮ್ಮಾಯಿ

Sep 02 2024, 02:00 AM IST

ಕಾಂಗ್ರೆಸ್ ಸರ್ಕಾರ ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 

ಹಿರಿಯರ ಅನುಭವ, ಮಾರ್ಗದರ್ಶನ ಸಮಾಜಕ್ಕೆ ದಾರಿದೀಪ: ಸಂಸದ ಬೊಮ್ಮಾಯಿ

Aug 27 2024, 01:33 AM IST
ಹಿರಿಯರು ಸಮಾಜದ ಕಣ್ಣುಗಳಿದ್ದಂತೆ. ಅವರು ನೀಡಿದ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳು ಬದುಕಿಗೆ ಮೂಲಾಧಾರವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾನವೀಯತೆಯಿಂದ ಪುಣ್ಯದ ಕೆಲಸ ಮಾಡುವವರನ್ನು ದೇವರು ಮೆಚ್ಚುತ್ತಾನೆ-ಬೊಮ್ಮಾಯಿ

Aug 26 2024, 01:31 AM IST
ಮಾನವೀಯತೆ ಎನ್ನುವುದು ಬಹಳ ದೊಡ್ಡದು. ಮಾನವೀಯತೆಯಿಂದ ಪುಣ್ಯದ ಕೆಲಸ ಮಾಡುವವರನ್ನು ದೇವರು ಮೆಚ್ಚುತ್ತಾನೆ. ನೇತ್ರಯೋಗಿ ಡಾ.ಎಂ.ಎಂ. ಜೋಶಿಯವರು ಟ್ರಸ್ಟ್ ಮಾಡುವ ಮೂಲಕ ಬಡಜನರಿಗೆ ಬೆಳಕನ್ನ ನೀಡುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸೇರ್ಪಡೆಗೆ ಪ್ರಯತ್ನ-ಸಂಸದ ಬೊಮ್ಮಾಯಿ

Aug 25 2024, 01:56 AM IST
ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು, ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತುಂಗಭದ್ರಾ ಆರತಿ ಪರಿಕಲ್ಪನೆ ಸಾಕಾರಕ್ಕೆ ವಚನಾನಂದ ಶ್ರೀ ಛಲ ಕಾರಣ: ಬೊಮ್ಮಾಯಿ

Aug 24 2024, 01:20 AM IST
ಪ್ರಪಂಚದಲ್ಲಿರುವ ಪ್ರತಿಯೊಂದು ಜೀವಿಗಳ ಬದುಕಿಗೆ ನೀರು ಮತ್ತು ಗಾಳಿ ಅನಿವಾರ್ಯ. ನೀರು- ಗಾಳಿಗೆ ಪ್ರತೇಕ ವ್ಯವಸ್ಥೆ ಮಾಡಲಾಗುವುದಿಲ್ಲ. ಪ್ರತಿಯೊಬ್ಬರೂ ನೀರಿಗೆ ಮಹತ್ವ ಕೊಡುವುದನ್ನು ಕಲಿಯಬೇಕು. ಶ್ರೀಗಳು ನೀರಿನ ಮಹತ್ವ ಅರಿತಿರುವ ಕಾರಣ ತುಂಗಭದ್ರೆ ದಡದಲ್ಲಿ ಗಂಗಾರತಿಯಂತೆ ತುಂಗಭದ್ರಾರತಿ ಪರಿಕಲ್ಪನೆ ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಹರಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 30
  • next >

More Trending News

Top Stories
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved