ಸಾಮಾಜಿಕ ಸಾಮರಸ್ಯಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು: ಬಸವರಾಜ ಬೊಮ್ಮಾಯಿ
Jul 19 2024, 12:51 AM ISTಶಿಗ್ಗಾಂವಿ ಕ್ಷೇತ್ರದ ಹಳೆ ಮುತ್ತಳ್ಳಿ, ತಿಮ್ಮಾಪುರ, ಎನ್.ಎಂ. ತಡಸ, ಕಡಹಳ್ಳಿ, ಹಿರೇಬೆಂಡಿಗೇರಿ, ಚಿಕ್ಕಬೆಂಡಿಗೇರಿ, ಬೆಳವಲಕೊಪ್ಪ, ಸುರುಪ್ ಬೆಂಡಿಗೇರಿ ಗ್ರಾಮಗಳಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಸಂಚರಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದರು.