• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ

Aug 20 2024, 12:52 AM IST
ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್‌ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಎಷ್ಟು ಅಣೆಕಟ್ಟೆಗೆ ಭೇಟಿ ನೀಡಿದ್ದರು?: ಪ್ರಿಯಾಂಕ್‌ ಖರ್ಗೆ

Aug 14 2024, 12:46 AM IST
ಬಿಜೆಪಿ ಅಧಿಕಾರದಲ್ಲಿರುವಾಗ ಏನೂ ಮಾಡದೆ ಇದ್ದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ ಹಿನ್ನೆಲೆಯಲ್ಲಿ ಅಗತ್ಯ‌ಕ್ರಮ‌ ಕೈಗೊಳ್ಳಲಾಗುವುದು. ಡಿಸಿಎಂ ಅವರು ಭೇಟಿ‌ ನೀಡಿದ್ದಾರೆ. ಜೊತೆಗೆ ಆಣೆಕಟ್ಟುಗಳ ಗಟ್ಟಿತನದ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತುಂಗಭದ್ರಾ ಜಲಾಶಯದ ಎಲ್ಲ ಕ್ರಸ್ಟ್‌ ಗೇಟ್‌ ಪರಿಶೀಲನೆ ನಡೆಯಲಿ : ಬಸವರಾಜ ಬೊಮ್ಮಾಯಿ

Aug 13 2024, 12:58 AM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ನಂಬರ್‌ 19 ತಾಂತ್ರಿಕ ಲೋಪದಿಂದ ಮುರಿದಿದ್ದು, ಉಳಿದ ಎಲ್ಲ ಗೇಟ್‌ಗಳು ಸುರಕ್ಷಿತವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಉಪಚುನಾವಣೆ ಎದುರಿಸುತ್ತೇವೆ :ಶ್ರೀಕಾಂತ ದುಂಡಿಗೌಡ್ರ

Aug 11 2024, 01:41 AM IST
ಬೊಮ್ಮಾಯಿಯವರು ನಮಗೆ ಕೃಷ್ಣ ಇದ್ದ ಹಾಗೆ. ಅವರ ನೇತೃತ್ವದಲ್ಲಿ ಉಪಚುನಾವಣೆ ಎದುರಿಸಲು ಶ್ರಾವಣದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸಂಘಟನೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

ಪ್ರಧಾನಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ- ಬೊಮ್ಮಾಯಿ

Aug 07 2024, 01:05 AM IST
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಎಷ್ಟೇ ಟೀಕೆ ಮಾಡಿದರೂ ಅವರು ನೀಲಕಂಠನಂತೆ ವಿಷ ನುಂಗಿ ಅಮೃತ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ನೀತಿ ಆಯೋಗದ ಸಭೆಗೆ ಸಿಎಂ ಹಾಜರಾಗದೇ ರಾಜ್ಯಕ್ಕೆ ಅನ್ಯಾಯ: ಬೊಮ್ಮಾಯಿ

Jul 29 2024, 12:53 AM IST
ಗೃಹ ಸಚಿವರಿಗೆ ವೆಟರ್ನರಿ ಜ್ಞಾನ ಇದೆ ಎಂದು ನನಗೆ ಗೊತ್ತಿರಲಿಲ್ಲ! ಬಾಕ್ಸ್‌ನಲ್ಲಿ ಸಿಕ್ಕಿರುವ ಮಾಂಸ ಯಾವುದು ಎಂದು ತಜ್ಞರೇ ಹೇಳಬೇಕು

ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಸಿಎಂ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Jul 29 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಮಲತಾಯಿ ಧೋರಣೆ ಆಗಿಲ್ಲ ಎಂದ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Jul 28 2024, 02:11 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸ್ಸಿಗರು ಮೊದಲು ಬಜೆಟನ್ನು ಪೂರ್ಣವಾಗಿ ಓದಲಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಐಸಿಡಿಎಸ್ ಕಾರ್ಯಕ್ರಮ ಪುನರ್ ವಿಮರ್ಶೆ ಅಗತ್ಯ-ಬಸವರಾಜ ಬೊಮ್ಮಾಯಿ

Jul 28 2024, 02:08 AM IST
ಕೇಂದ್ರ ಸರ್ಕಾರ ಐಸಿಡಿಎಸ್ ಕಾರ್ಯಕ್ರಮವನ್ನು ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ. ಬಹಳ ವರ್ಷದ ಕಾರ್ಯಕ್ರಮ ಇದಾಗಿದ್ದು, ಆಡಳಿತಾತ್ಮಕ ಬದಲಾವಣೆ ಹಾಗೂ ಬಜೆಟ್ ಹೆಚ್ಚಳ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್‌ಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ-ಸಂಸದ ಬೊಮ್ಮಾಯಿ

Jul 28 2024, 02:07 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸಿಗರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 31
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved