ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಗ್ಗಾವಿ: ಪುತ್ರನಿಗೆ ಟಿಕೆಟ್ ಕೊಡಿಸಲು ಬೊಮ್ಮಾಯಿ ಯತ್ನ
Jun 19 2024, 01:04 AM IST
ಶಿಗ್ಗಾವಿಯಲ್ಲಿ ಪುತ್ರನಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸಲು ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಯತ್ನ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ
Jun 19 2024, 01:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ
Jun 16 2024, 01:51 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು-ಸಂಸದ ಬೊಮ್ಮಾಯಿ
Jun 15 2024, 01:08 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಒತ್ತಡಕ್ಕೆ ಮಣಿದು ಅಧಿಕಾರಿಗಳು ಕಾನೂನು ಬಾಹಿರ ಕೆಲಸ ಮಾಡಬಾರದು-ಬೊಮ್ಮಾಯಿ
Jun 15 2024, 01:01 AM IST
ಅಧಿಕಾರಿಗಳು ಒತ್ತಡಕ್ಕೆ ಮಣಿದು ಯಾವುದೇ ಕಾನೂನು ಬಾಹಿರ ತೀರ್ಮಾನಗಳನ್ನು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ತನಿಖೆ ನಡೆಯಲಿ: ಬೊಮ್ಮಾಯಿ
Jun 14 2024, 01:10 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ-ಬೊಮ್ಮಾಯಿ
Jun 14 2024, 01:00 AM IST
ನನ್ನ ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ತಂದೆ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಬೊಮ್ಮಾಯಿ
Jun 05 2024, 01:31 AM IST
ಭದ್ರಕೋಟೆ ಉಳಿಸಿಕೊಂಡ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಬೊಮ್ಮಾಯಿ ಗೆಲುವು; ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Jun 05 2024, 12:30 AM IST
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದರಿಂದ ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಮೈತ್ರಿ ಅಭ್ಯರ್ಥಿ ಬೊಮ್ಮಾಯಿ ಗೆಲುವು: ಜೆಡಿಎಸ್ನಿಂದ ವಿಜಯೋತ್ಸವ
Jun 05 2024, 12:30 AM IST
ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
< previous
1
...
14
15
16
17
18
19
20
21
22
...
30
next >
More Trending News
Top Stories
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್ ಶೇ.1 ರಷ್ಟು ಟ್ಯಾಕ್ಸ್
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್