• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ಬ್ಯಾಂಕ್‌ಗಳಿಗೆ ಆರ್ಥಿಕ ಶಿಸ್ತು, ವಿಶ್ವಾಸಾರ್ಹತೆ ಮುಖ್ಯ: ಸಂಸದ ಬಸವರಾಜ ಬೊಮ್ಮಾಯಿ

Sep 13 2025, 02:05 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರ್ಥಿಕತೆ ಇರಬೇಕು. ಆದರೆ ಆರ್ಥಿಕತೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಬಾರದು. ಸರ್ಕಾರ ಶ್ರೀಮಂತ ಇದೆ. ಆದರೆ ಜನರು ಶ್ರೀಮಂತರಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳೆ ನಷ್ಟ ಸಮೀಕ್ಷೆ ಮಾಡಿ ಮಧ್ಯಂತರ ಪರಿಹಾರ ನೀಡಿ: ಮಾಜಿ ಸಿಎಂ ಬೊಮ್ಮಾಯಿ

Sep 11 2025, 12:03 AM IST
ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ವರದಾ ಬೇಡ್ತಿ ಜೋಡಣೆ: ಸಂಬಂಧಪಟ್ಟವರಿಗೆ ಮನವರಿಕೆ ಮಾಡಲಿ: ಬಸವರಾಜ ಬೊಮ್ಮಾಯಿ

Sep 11 2025, 12:03 AM IST
ನದಿ ನೀರು ವ್ಯರ್ಥವಾಗಿ ಹೋಗಬಾರದು. ಪ್ರವಾಹ ಉಂಟಾಗಿ ನೀರು ವ್ಯರ್ಥವಾಗಿ ಹೋಗಬಾರದು. ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನದಿ ವಿವಾದಗಳು, ಅಂತಾರಾಜ್ಯ ಜಲ ವಿವಾದಗಳು ಇದ್ದವು, ಈಗ ಅಂತರ್ ಜಿಲ್ಲಾ ನದಿ ವಿವಾದಗಳು ಶುರುವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ವರದಾ-ಬೇಡ್ತಿ ನದಿ ಜೋಡಣೆ ಕೇಂದ್ರದ ಒಪ್ಪಿಗೆ: ಬೊಮ್ಮಾಯಿ

Aug 23 2025, 09:51 AM IST

ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು

ಗದಗ ಔದ್ಯೋಗಿಕ ನಗರ ಮಾಡುವ ಸಂಕಲ್ಪ ಮಾಡೋಣ- ಬೊಮ್ಮಾಯಿ

Aug 18 2025, 12:00 AM IST
ಗದಗಿನ ವಾಣಿಜ್ಯೋದ್ಯಮ ಸಂಘ ಬೆಂಗಳೂರು ಜತೆ ಸ್ಪರ್ಧೆ ಮಾಡಬೇಕು. ಆ ಗುರಿ ಇಟ್ಟುಕೊಂಡಾಗ ನಮಗೆ ದಾರಿ ಸಿಗುತ್ತದೆ. ಗದಗನ್ನು ಔದ್ಯೋಗಿಕ ನಗರವನ್ನಾಗಿ ಮಾಡುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತಾಯಿ ಗೌರವಿಸುವ ದೇಶ ಎಂದಿಗೂ ಬಡವಾಗದು: ಬಸವರಾಜ ಬೊಮ್ಮಾಯಿ

Aug 15 2025, 01:00 AM IST
ಜನ್ಮ ಪೂರ್ವದ ಸಂಬಂಧವಿರುವುದು ಒಂದೇ, ಅದು ತಾಯಿ- ಮಗುವಿನ ಸಂಬಂಧ. ಮಿಕ್ಕೆಲ್ಲ ಸಂಬಂಧಗಳು ಜನ್ಮ ತಾಳಿದ ನಂತರದ್ದು. ಜನ್ಮ ಪೂರ್ವದಲ್ಲಿ ತಾಯಿಯ ಗರ್ಭದಲ್ಲಿ ಪ್ರಾರಂಭವಾಗಿರುವ ತಾಯಿಯ ಸಂಬಂಧ ಭೂಗರ್ಭಕ್ಕೆ ಹೋಗುವವರೆಗೂ ಇರುತ್ತದೆ.

ಧರ್ಮಸ್ಥಳ ಪ್ರಕರಣದ ಸತ್ಯವನ್ನು ಸರ್ಕಾರ ಬಹಿರಂಗಪಡಿಸಲಿ: ಸಂಸದ ಬಸವರಾಜ ಬೊಮ್ಮಾಯಿ

Aug 15 2025, 01:00 AM IST
ಧರ್ಮಸ್ಥಳ ಪ್ರಕರಣದಲ್ಲಿ ಡಿಕೆಶಿ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಗದಗ ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಬಸವರಾಜ ಬೊಮ್ಮಾಯಿ ಮನವಿ

Aug 13 2025, 12:30 AM IST
ಗದಗ- ಯಲವಿಗಿ ರೈಲ್ವೆ ಯೋಜನೆ ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಸುಮಾರು 58 ಕಿಮೀ ಉದ್ದದ ಈ ಯೋಜನೆಗೆ 2017- 18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಗದಗ-ಯಲವಿಗಿ ಯೋಜನೆ ಶೀಘ್ರ ಆರಂಭಿಸಲು ಸಂಸದ ಬೊಮ್ಮಾಯಿ ಮನವಿ

Aug 12 2025, 12:30 AM IST
ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಬೇಡ್ತಿ ವರದಾ ನದಿ ಜೋಡಣೆಗೆ ಪಕ್ಷಾತೀತ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

Aug 11 2025, 12:31 AM IST
ನಮ್ಮ ಜಿಲ್ಲೆಗೆ ನೀರು ಬೇಕು ಎನ್ನುವುದಕ್ಕೆ ನಾವು ರಾಜಕಾರಣ ಮಾಡಬೇಕು. ಆದರೆ, ಪಕ್ಷಾತೀತವಾಗಿ ಹೋರಾಟ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved