• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಹಕರ ವಿಸ್ವಾಸ, ನಂಬಿಕೆ ಉಳಿಸಿಕೊಂಡ ಸಹಕಾರಿ ಬ್ಯಾಂಕ್‌ಗಳು: ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:48 AM IST
ಸಹಕಾರಿ ರಂಗದ ನೀತಿ ಯಾವಾಗಲೂ ಗಟ್ಟಿಯಾಗಿರುತ್ತದೆ. ಮಹಾರಾಷ್ಟ್ರ ಹಾಗೂ ಗುಜರಾತ್‌ಗಳಲ್ಲಿ ಸಹಕಾರಿ ರಂಗವೇ ಸರ್ಕಾರ ಆಳುತ್ತವೆ. ಸಹಕಾರಿ ರಂಗ ಅಷ್ಟೊಂದು ಪ್ರಬಲವಾಗಿದ್ದು, ಸಹಕಾರಿ ಬ್ಯಾಂಕ್ ಎಂದರೆ ನಮ್ಮೆಲ್ಲರ ಬ್ಯಾಂಕ್ ಎಂಬ ನಂಬಿಕೆ ಇರಬೇಕು.

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕೇಂದ್ರ ಪ್ರವೇಶಿಸಲಿ : ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯ

Mar 20 2025, 01:21 AM IST
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಕರ್ನಾಟಕಕ್ಕೆ ಅವಕಾಶ ಮಾಡಿಕೊಡುವ ಸಂಬಂಧ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಶತಮಾನ ಪೂರೈಸಿದ ಶಾಲೆಗೆ ವಿಶೇಷ ಕಾರ್ಯಕ್ರಮ ರೂಪಿಸಿ: ಬಸವರಾಜ ಬೊಮ್ಮಾಯಿ

Mar 16 2025, 01:52 AM IST
ಶಿಕ್ಷಣ ಸಂಸ್ಥೆಗೆ ನೂರು ವರ್ಷವಾಗುವುದು ಇತಿಹಾಸ ನಿರ್ಮಾಣ ಮಾಡಿದಂತೆ. ಇದರ ಹಿಂದೆ ನೂರಾರು ಕಥೆಗಳಿರುತ್ತವೆ. ಶಿಕ್ಷಕರು ಸರ್ಕಾರಿ ನೌಕರಿಗೆ ಬಂದಿದ್ದೇನೆ ಎಂದು ಭಾವಿಸಬಾರದು, ವೈದ್ಯ ಹೇಗಿದ್ದಾರೆ ಎಂದು ತಿಳಿಯಲು ಒಂದು ವಾರ ಸಾಕು, ಶಿಕ್ಷಕರು ಹೇಗಿದ್ದಾರೆ ಎಂದು ತಿಳಿಯಲು ಕನಿಷ್ಠ 25 ವರ್ಷ ಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಾತಿ ಕೊಲೆ ಕೇಸ್‌ನಲ್ಲಿ ಪೊಲೀಸರಿಂದ ಲೋಪ: ಬೊಮ್ಮಾಯಿ

Mar 16 2025, 01:46 AM IST
ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸ್ವಾತಿ ಎಂಬ ಯುವತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರಿಯ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Mar 15 2025, 01:07 AM IST

 ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಒಣಮೆಣಸಿನಕಾಯಿ ಖರೀದಿಸಲು ಕೇಂದ್ರಕ್ಕೆ ಬೊಮ್ಮಾಯಿ ಮನವಿ

Mar 15 2025, 01:02 AM IST
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ: ಬಸವರಾಜ ಬೊಮ್ಮಾಯಿ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ಶ್ರೀ ವಿರಕ್ತ ಮಠದಲ್ಲಿ ನಡೆದ ೩೨ನೇ ಶರಣ ಸಂಸ್ಕೃತಿ ಉತ್ಸವ ೨೦೨೫ ಹಾಗೂ ಲಿಂಗೈಕ್ಯ ಶೀ ಸಂಗನಬಸವ ಮಹಾಸ್ವಾಮಿಗಳ ಹಾಗೂ ಲಿಂಗೈಕ್ಕೆ ಬಸವಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಜಾತ್ರೆಯಿಂದ ಧರ್ಮ-ಸಮಾಜದ ನಡುವಿನ ಬಹುಮುಖಿ ಸಂಬಂಧ ವೃದ್ಧಿ: ಬಸವರಾಜ ಬೊಮ್ಮಾಯಿ

Mar 09 2025, 01:45 AM IST
ಯಾವುದೇ ಒಂದು ಧಾರ್ಮಿಕ ಆಚರಣೆಯೇ ಹಿಂದೆ ಅದರದ್ದೇ ಇತಿಹಾಸವಿರಲಿದೆ. ಇದಕ್ಕೆ ಜಾತ್ರೆಗಳು ಕೂಡ ಹೊರತಾಗಿಲ್ಲ. ಜಾತ್ರೆಗಳು ಧರ್ಮ ಮತ್ತು ಸಮಾಜದ ನಡುವಿನ ಬಹುಮುಖಿ ಸಂಬಂಧವನ್ನು ವೃದ್ಧಿಸಲಿದೆಯಲ್ಲದೇ, ಸಮಾಜದಲ್ಲಿ ವಿವಿಧ ಸಮುದಾಯಗಳ ನಡುವಿನ ಸಾಮೂಹಿಕ ಅಸ್ತಿತ್ವವನ್ನು ಪರಿಶೀಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ

Feb 27 2025, 12:32 AM IST
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved