• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರದ ಆಸೆಗಾಗಿ ಬೊಮ್ಮಾಯಿ ಲೋಕಸಭೆಗೆ ಸ್ಪರ್ಧೆ: ಸಲೀಂ ಅಹ್ಮದ್

Apr 20 2024, 01:01 AM IST
ಮುಖ್ಯಮಂತಿಯಾಗಿದ್ದ ಬೊಮ್ಮಾಯಿ ಹಾನಗಲ್ಲಿಗೆ ಏನ್ ಕೊಟ್ರು ಎಂದು ವಿಧಾನಪರಿಷತ್ ಸದಸ್ಯ ಸಲೀಂಅಹ್ಮದ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು: ಬಸವರಾಜ ಬೊಮ್ಮಾಯಿ

Apr 20 2024, 01:00 AM IST
ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಗೂಂಡಾ ರಾಜ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ನು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಫ್ತಾ ವಸೂಲಿ ಹೆಚ್ಚಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮೋದಿ ಶಾಶ್ವತ ಗ್ಯಾರಂಟಿ ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ

Apr 19 2024, 01:05 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ

Apr 18 2024, 02:24 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಬಿಜೆಪಿಯಿಂದ ನಿರ್ಲಕ್ಷ್ಯ, ಆದರೂ ಮೈತ್ರಿ ಧರ್ಮ ಪಾಲಿಸಿ, ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತೇವೆ-ಮಂಜುನಾಥ

Apr 18 2024, 02:21 AM IST
ಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.

ಬಿಜೆಪಿ ಮನೆ ಒಡೆದ ಬೊಮ್ಮಾಯಿ-ಸಚಿವ ಶಿವಾನಂದ ಪಾಟೀಲ ಟೀಕೆ

Apr 18 2024, 02:19 AM IST
ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ. ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ.

ಸಚಿವರು, ಅಧಿಕಾರಿಗಳ ಕಮಿಷನ್‌ನಿಂದ ರೈತರಿಗೆ ಹೊರೆ-ಬೊಮ್ಮಾಯಿ

Apr 17 2024, 01:16 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್‌ಗಳು ಹಾಗೂ ರೈತರ ಪಂಪ್‌ಸೆಟ್‌ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ : ಬಸವರಾಜ ಬೊಮ್ಮಾಯಿ

Apr 16 2024, 01:14 AM IST
ಹಾವೇರಿ-ಗದಗ ಲೋಕಸಭೆಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಆಸ್ತಿ ರು. 29.58 ಕೋಟಿ

Apr 16 2024, 01:05 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ 29.58 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಮೂರುವರೆ ಲಕ್ಷಗಳ ಮತಗಳ ಅಂತರದಿಂದ ಜೋಶಿ ಗೆಲವು: ಬೊಮ್ಮಾಯಿ

Apr 16 2024, 01:02 AM IST
ಎಲ್ಲ ಸಮುದಾಯಗಳನ್ನು ಜೋಶಿ ಅವರು ಪ್ರೀತಿಯಿಂದ ನೋಡಿದವರು. ಅದಕ್ಕಾಗಿಯೇ ಎಲ್ಲ ಸಮಾಜದ ಮುಖಂಡರು ಒಗ್ಗಟ್ಟಾಗಿ ನಾಮಪತ್ರ ಸಲ್ಲಿಕೆಗೆ ಬಂದಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 30
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved