• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿ ಮತವೂ ಮುಖ್ಯ-ಭರತ ಬೊಮ್ಮಾಯಿ

Apr 26 2024, 12:54 AM IST
ಪ್ರತಿ ಮತವು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಬೇಕು ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.

ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ -ಬೊಮ್ಮಾಯಿ

Apr 26 2024, 12:51 AM IST
ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್. ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಬಂದರೆ ಬರಗಾಲದ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Apr 26 2024, 12:50 AM IST
ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೋ ಅವರಿಗೆ ಮೋದಿ ಶನಿಯಾಗಿ ಕಾಡುತ್ತಾರೆ

ಹಾವೇರಿ ಕ್ಷೇತ್ರವನ್ನು ಸಮೃದ್ಧಗೊಳಿಸುವ ಸಂಕಲ್ಪ: ಭರತ್ ಬೊಮ್ಮಾಯಿ

Apr 25 2024, 01:08 AM IST
ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಹಾವೇರಿ- ಗದಗ ಲೋಕಸಭಾ ಕ್ಷೇತ್ರವನ್ನು ಸಮೃದ್ಧಗೊಳಿಸುವ ಸಂಕಲ್ಪ ಬಿಜೆಪಿಯದ್ದಾಗಿದೆ ಎಂದು ಬಿಜೆಪಿ ಯುವ ನಾಯಕ ಭರತ್ ಬೊಮ್ಮಾಯಿ ಹೇಳಿದರು.

ಬೊಮ್ಮಾಯಿ, ಜೋಶಿ ಬೆಂಬಲಿಸಲು ಮಾಳಗಿ ಮನವಿ

Apr 25 2024, 01:06 AM IST
ಈ ಲೋಕಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಹ್ಲಾದ ಜೋಶಿ ಅವರಿಗೆ ಮಾದಿಗ ಸಮಾಜ ಬೆಂಬಲ ನೀಡಲಿದೆ ಎಂದು ಲೀಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಹೇಳಿದರು.

ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ-ಬೊಮ್ಮಾಯಿ

Apr 24 2024, 02:15 AM IST
ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕಾಗಿ ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ. ಚುನಾವಣೆ ಮುಗಿದ ಮೇಲೆ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಗೆಲುವಿನ ವಿಶ್ವಾಸ

Apr 23 2024, 01:45 AM IST
ಬೊಮ್ಮಾಯಿಯವರಿಗೆ ಇರುವ ಅನುಭದಿಂದಾಗಿ ಲೋಕಸಭೆಯಲ್ಲಿ ರಾಷ್ಟ್ರೀಯ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಈ ಪ್ರದೇಶ, ಈ ಕ್ಷೇತ್ರ, ಈ ರಾಜ್ಯ, ರಾಷ್ಟ್ರದ ನೀತಿಗಳನ್ನು ರೂಪಿಸುವಲ್ಲಿ ಅವರದೇ ಆದ ಕೊಡುಗೆಯನ್ನು ಕೊಡುತ್ತಾರೆ ಎನ್ನುವ ವಿಶ್ವಾಸ ನಮ್ಮೆಲ್ಲರಿಗೂ ಇದೆ.

ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗುತ್ತಿದೆ -ಬಸವರಾಜ ಬೊಮ್ಮಾಯಿ

Apr 23 2024, 12:45 AM IST
ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗಿದ್ದು, ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೊಮ್ಮಾಯಿ ಪರ ಪ್ರಚಾರದಲ್ಲಿ ತೊಡಗುತ್ತೇನೆ: ಸಂಸದ ಶಿವಕುಮಾರ ಉದಾಸಿ

Apr 21 2024, 02:25 AM IST
ಮತದಾರರನ್ನು ಮನವೊಲಿಸಲಾಗದ ಕಾಂಗ್ರೆಸ್ಸಿಗರು ಗೊಂದಲಕ್ಕೀಡುಮಾಡಿ ಮತ ಕಬಳಿಸುವ ಹುನ್ನಾರಕ್ಕೆ ಕೈ ಹಾಕುತ್ತಾರೆ ಎಂಬುದನ್ನು ಎಚ್ಚರಿಕೆಯಿಂದ ಗಮನಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಬೊಮ್ಮಾಯಿ ಪರ ಪ್ರಚಾರಮಾಡುವೆ: ಸಂಸದ ಉದಾಸಿ

Apr 21 2024, 02:20 AM IST
ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಹಾವೇರಿ-ಗದಗ ಕ್ಷೇತ್ರದಾದ್ಯಂತ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಮಾಜಿ ಸಂಸದ ಶಿವಕುಮಾರ ಉದಾಸಿ ಸ್ಪಷ್ಟಪಡಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 34
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved