• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಕ್ಕೆ ದಿವ್ಯಾಂಗರ ಕೊಡುಗೆ ಸಮೀಕ್ಷೆ ನಡೆಸಿ: ಬೊಮ್ಮಾಯಿ

Mar 04 2024, 01:20 AM IST
ರಾಷ್ಟ್ರಕ್ಕೆ ದಿವ್ಯಾಂಗರು ನೀಡಿರುವ ಕೊಡುಗೆಯನ್ನು ಸಮೀಕ್ಷೆ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ದೇವೇಗೌಡರಿಂದ ಸಾಕಷ್ಟು ಕಲಿತಿದ್ದೇನೆ: ಮಾಜಿ ಸಿ.ಎಂ. ಬೊಮ್ಮಾಯಿ

Mar 01 2024, 02:16 AM IST
ರಾಮಲಿಂಗಶೆಟ್ಟಿ ವಿರಚಿತ ಮಣ್ಣಿನ ಮಗ ನಾನು ಕಂಡಂತೆ - ನಾಡು ಕಂಡಂತೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಿಎಂ ಬೊಮ್ಮಾಯಿ ದೇವೇಗೌಡರಿಂದ ಸಾಕಷ್ಟು ಕಲಿತಿರುವುದಾಗಿ ತಿಳಿಸಿದ್ದಾರೆ.

ಬದುಕಿಗೆ ಹತ್ತಿರವಾದ ವಿಚಾರಧಾರೆಗಳು ಎಲ್ಲ ಕಾಲಕ್ಕೂ ಜೀವಂತ: ಬಸವರಾಜ ಬೊಮ್ಮಾಯಿ

Feb 25 2024, 01:47 AM IST
ಸಿರಿಗೆರೆಯಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವಾದ ಶನಿವಾರ ತರಳಬಾಳು ಪರಂಪರೆ, ಮರುಳಸಿದ್ಧರ ಚಿಂತನೆಗಳು ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

ತಿಂಗಳಲ್ಲಿ ಬೊಮ್ಮಾಯಿ ಭದ್ರಾ ನೆರವು ಕೊಡಿಸಲಿ: ಸಿಎಂ ಸಿದ್ದು

Feb 21 2024, 02:06 AM IST
ಬಸವರಾಜ ಬೊಮ್ಮಾಯಿ ಅವರು ಮಾರ್ಚ್ ಒಳಗಡೆ ಅಪ್ಪರ್‌ ಭದ್ರಾ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸಲಿ. ಇಲ್ಲದಿದ್ದರೆ ಇನ್ನೆಂದೂ ಕೇಂದ್ರವನ್ನು ವಹಿಸಿಕೊಂಡು ಮಾತನಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಕೊಟ್ಟಿದ್ದು ಬೊಮ್ಮಾಯಿ ಸರ್ಕಾರ

Feb 20 2024, 01:46 AM IST
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿಯೇ ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಘೋಷಣೆಯಾಗಿ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. 150 ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಮುಗಿದಿತ್ತು. ಇನ್ನೊಂದು 3-4 ತಿಂಗಳು ಕಳೆದರೆ ವಿದ್ಯಾರ್ಥಿಗಳು ಮೊದಲ ವರ್ಷ ಮುಗಿಸುತ್ತಾರೆ. ವಾಸ್ತವಾಂಶ ಹೀಗಿರುವಾಗಿ ನಾವೇ ಅನುದಾನ ಕೊಟ್ಟೆವು, ಅಭಿವೃದ್ಧಿಗಾಗಿ ಗಮನ ನೀಡಲಾಗುವುದು ಎಂದು ಹೇಳಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ

Feb 15 2024, 01:31 AM IST
40 ಪರ್ಸೆಂಟ್‌ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.

ಎಸ್ಸಿ, ಎಸ್ಟಿ ಮೀಸಲು: ಶೆಡ್ಯೂಲ್‌ 9 ಸೇರ್ಪಡೆಗೆ ಯತ್ನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Feb 10 2024, 01:51 AM IST

ಮತ್ತೆ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದು, ಮೋದಿ ಅಧಿಕಾರಾವಧಿಯಲ್ಲೇ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರ್ಪಡೆಗೆ ಒತ್ತಾಯಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಜ್ಯಕ್ಕೆ ಅನ್ಯಾಯ ಮಾಡಿದ್ದು ಸಿದ್ದು ಮತ್ತು ಡಾ। ಸಿಂಗ್‌: ಬೊಮ್ಮಾಯಿ

Feb 08 2024, 01:31 AM IST
ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿಭಟನೆ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ದೊಂದಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿನ ‘ಮುಖಾಮುಖಿ’ಇದು.

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ

Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved