• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡ್ತಿ ವರದಾ ನದಿ ಜೋಡಣೆ ಯೋಜನೆಗೆ ಕೇಂದ್ರ ಸಹಮತ: ಬೊಮ್ಮಾಯಿ

Aug 11 2025, 12:31 AM IST
ಹಾವೇರಿ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ನೀರಿನ ಕೊರತೆ ಆಗುತ್ತಿದೆ.

ಕಾರವಾರ-ಇಳಕಲ್ಲ ರಾಷ್ಟ್ರೀಯ ಹೆದ್ದಾರಿಯಾಗಿಸಲು ಬೊಮ್ಮಾಯಿ ಮನವಿ

Aug 08 2025, 02:00 AM IST

ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಗದಗ-ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ಭರವಸೆ: ಬಸವರಾಜ ಬೊಮ್ಮಾಯಿ

Jul 29 2025, 01:02 AM IST
ಲಕ್ಷ್ಮೇಶ್ವರದ ರಂಭಾಪುರಿ ಜಗದ್ಗುರು ಶ್ರೀ ವೀರಗಂಗಾಧರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ ಯಾರ್ಡ್) ಪ್ರಾಂಗಣದಲ್ಲಿ ನಿರ್ಮಿಸಿರುವ ಶ್ರೀ ಗಣಪತಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಸಂಸದ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.

ಮಹದಾಯಿ: ಗೋವಾ ಸಿಎಂ ಹೇಳಿಕೆ ಖಂಡನೀಯ- ಬೊಮ್ಮಾಯಿ

Jul 28 2025, 12:32 AM IST
ಕಾಂಗ್ರೆಸ್‌ನವರು ನ್ಯಾಯಮಂಡಳಿ ಮಾಡಿ ಅದಕ್ಕೆ 4 ವರ್ಷ ಕಚೇರಿ ಕೊಡಲಿಲ್ಲ.

ರಾಜ್ಯದ ನೆಲ-ಜಲದ ವಿಷಯ ಬಂದಾಗ ರಾಜಕಾರಣ ಮಾಡಿಲ್ಲ: ಬೊಮ್ಮಾಯಿ

Jul 28 2025, 12:31 AM IST
ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸರಿಯಲ್ಲ. ಅದು ಅವರ ವೈಯಕ್ತಿಕ ಹೇಳಿಕೆ. ನಮ್ಮ ರಾಜ್ಯದ ಹಿತ ಕಾಪಾಡುವ ಸಲುವಾಗಿ ನಾವು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ರಾಜ್ಯದ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ಅವರ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ.

ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ ಹೇಳಿಕೆ

Jul 23 2025, 12:31 AM IST
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಕ್ಷೇತ್ರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗ-ಬೆಟಗೇರಿ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ: ಸಂಸದ ಬೊಮ್ಮಾಯಿ

Jul 18 2025, 12:53 AM IST
ಗದಗ-ಬೆಟಗೇರಿ ಅವಳಿ ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆಗೆ 2017ರಲ್ಲಿಯೇ ಲೋಕಾರ್ಪಣೆಗೊಳಿಸಲಾಗಿದೆ. ಆದರೂ ಸರಿಯಾಗಿ ವಾರ್ಡವಾರು ನಿರಂತರ ನೀರು ಪೂರೈಕೆ ಸಾಧ್ಯವಾಗಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಂಭೀರವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇವಲ ಘೋಷಣೆಯಿಂದ ದಲಿತರು, ಹಿಂದುಳಿದವರ ಹೊಟ್ಟೆ ತುಂಬುವುದಿಲ್ಲ-ಸಂಸದ ಬೊಮ್ಮಾಯಿ

Jul 18 2025, 12:45 AM IST
ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿ ಕೇವಲ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೇವಲ ಘೋಷಣೆಯಿಂದ ಹೊಟ್ಟೆ ತುಂಬುತ್ತದೆ ಎಂದು ತಿಳಿದುಕೊಂಡಿದ್ದಾರೆ. ಆ ಸಮುದಾಯಗಳಿಗೆ ಮೀಸಲು ಮಾಡಿದ ಹಣವನ್ನು ಸರಿಯಾಗಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಕೈಗಾರಿಕೋದ್ಯಮಿಗಳಿಗೆ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ನೀಡಲಿ-ಸಂಸದ ಬೊಮ್ಮಾಯಿ

Jul 18 2025, 12:45 AM IST
ಸಣ್ಣ ಕೈಗಾರಿಕೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸಾಲ ಒದಗಿಸುವಲ್ಲಿ ಸೂಕ್ತ ಕ್ರಮ ವಹಿಸಿ ಮಾರ್ಗದರ್ಶನ ನೀಡಬೇಕು. ಕೈಗಾರಿಕೆ ಕ್ಷೇತ್ರದಲ್ಲಿ ಸಮರ್ಪಕ ಪ್ರಮಾಣದಲ್ಲಿ ಸಾಲ ನೀಡಿಕೆಯಾದರೆ ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಹ ಲಭಿಸಲಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸಮಾವೇಶ ಮಾಡುವಷ್ಟು ಕಾಂಗ್ರೆಸ್‌ ಸಾಧನೆ ಮಾಡಿಲ್ಲ: ಬೊಮ್ಮಾಯಿ

Jul 17 2025, 12:36 AM IST
ಕಾಂಗ್ರೆಸ್ ಸಾಧನಾ ಸಮಾವೇಶದ ಹೆಸರಿನಲ್ಲಿ ಹಿಂದೆ ಹಾಸನದಲ್ಲಿ ಶಕ್ತಿ ಪ್ರದರ್ಶನ ಮಾಡಬೇಕಿತ್ತು. ಅದು ಈಗ ಮೈಸೂರಿನಲ್ಲಿ ಆಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved