• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ವಿಶ್ವವಿದ್ಯಾಲಯ ಮುಚ್ಚುವುದು ಘೋರ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Feb 26 2025, 01:05 AM IST
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.

ಮೇ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಸವರಾಜ ಬೊಮ್ಮಾಯಿ

Feb 26 2025, 01:01 AM IST
ಜಲಜೀವನ್ ಮಿಷನ್ ಯೋಜನೆಗೆ ಕೋಟಿಗಟ್ಟಲೆ ಅನುದಾನ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರಿಗೆ ನೀರು ಸಿಗುತ್ತಿಲ್ಲ. ಕೇವಲ ನಳ ಅಳಡಿಸಿದರೆ ಸಾಲದು. ಅತ್ಯಂತ ಜವಾಬ್ದಾರಿಯಿಂದ ಗುಣಮಟ್ಟದ ಕಾಮಗಾರಿ ಮಾಡಬೇಕು.

ಪುಂಡಾಟಿಕೆ ಮಾಡುವವರನ್ನು ಒದ್ದು ಹೊರಗೆ ಹಾಕಿ: ಬೊಮ್ಮಾಯಿ

Feb 25 2025, 12:47 AM IST
ಕೂಡಲೇ ರಾಜ್ಯ ಸರ್ಕಾರ, ಮಹಾರಾಷ್ಟ್ರ ಸರ್ಕಾರದ ಜತೆ ಮಾತನಾಡಬೇಕು. ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು.

ಬ್ಯಾಂಕುಗಳು ರೈತಸ್ನೇಹಿ ವ್ಯವಹಾರ ನಡೆಸಲಿ: ಸಂಸದ ಬಸವರಾಜ ಬೊಮ್ಮಾಯಿ ಸೂಚನೆ

Feb 25 2025, 12:45 AM IST
ಸಾಲದ ಅರ್ಜಿ ಫಾರಂ ಭರ್ತಿ ಮಾಡುವುದು ಸೇರಿದಂತೆ ಎಲ್ಲ ಅಗತ್ಯ ಮಾಹಿತಿಗಳನ್ನು ನೀಡಬೇಕು. ಬ್ಯಾಂಕುಗಳಲ್ಲಿ ಸಹಾನುಭೂತಿಯಿಂದ ರೈತರ ಪರವಾಗಿ ಕೆಲಸ ಮಾಡಬೇಕು.

ಸರ್ಕಾರದ ಆರ್ಥಿಕ ಪರಿಸ್ಥಿತಿ ಪೂರ್ಣ ಕುಸಿತ - ಗ್ಯಾರಂಟಿಗೆ ಹಣ ವಿಳಂಬ ದಿವಾಳಿಗೆ ಸಾಕ್ಷಿ: ಬೊಮ್ಮಾಯಿ

Feb 23 2025, 11:30 AM IST

ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಸಿದಿದೆ. ಗ್ಯಾರಂಟಿಗೆ ಹಣ ಬಿಡುಗಡೆ ಮಾಡದೇ ಇರುವುದು ದಿವಾಳಿಗೆ ಸಾಕ್ಷಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಜನಸಾಮಾನ್ಯರಿಗೆ ಯೋಜನೆಗಳನ್ನು ತಲುಪಿಸಿ-ಸಂಸದ ಬೊಮ್ಮಾಯಿ

Feb 23 2025, 12:34 AM IST
ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಯೋಜನೆಗಳ ಅನುಷ್ಠಾನದಲ್ಲಿ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸಬೇಕು. ಜನ ಸಾಮಾನ್ಯರಿಗೆ ಯೋಜನೆಯ ಫಲ ತಲುಪಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ಯೋಜನೆಗಳಿಗೆ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕ್ ಪಾತ್ರ ಪ್ರಮುಖ-ಸಂಸದ ಬೊಮ್ಮಾಯಿ

Feb 22 2025, 12:46 AM IST
ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ಯಾರಂಟಿ ಯೋಜನೆ ಹಣ ನೀಡದೇ ಸರ್ಕಾರ ಮಹಿಳೆಯರಿಗೆ ವಂಚನೆ - ಸಂಸದ ಬಸವರಾಜ ಬೊಮ್ಮಾಯಿ

Feb 22 2025, 12:45 AM IST
ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಈಗ ಅವರಿಗೆ ಸರಿಯಾದ ಸಮಯದಲ್ಲಿ ಹಣವನ್ನು ನೀಡದೇ ಮಹಿಳೆಯರು ಹಾಗೂ ಜನರ ಕಣ್ಣಲ್ಲಿ ರಾಜ್ಯ ಸರ್ಕಾರ ಮಣ್ಣು ಹಾಕುತ್ತಿದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗುರು ಮಾರ್ಗದಲ್ಲಿ ಭಕ್ತರು ಸಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Feb 21 2025, 11:48 PM IST
ನಮ್ಮ ಕಾಯಕದಿಂದ ದೊಡ್ಡವರಾಗುತ್ತೇವೆ. ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಯಲು ಮಠದ ಅವಶ್ಯಕತೆ ಇದೆ. ಗುರು ನಡೆದಂತೆ ಭಕ್ತರು ಪಾಲನೆ ಮಾಡಬೇಕು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಸಂಸದ ಬಸವರಾಜ ಬೊಮ್ಮಾಯಿ

Feb 21 2025, 12:45 AM IST
ಬಿಜೆಪಿ ಅವಧಿಯಲ್ಲಿ ವಿವಿಗಳು ಸ್ಥಾಪನೆ ಆಗಿವೆ ಎನ್ನುವ ಒಂದೇ ಒಂದು ಕಾರಣಕ್ಕೆ ಅವುಗಳನ್ನು ಮುಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved