• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ- ಬೊಮ್ಮಾಯಿ ಆರೋಪ

Jul 11 2025, 11:48 PM IST
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ. ಇವರ ಕೈಯಲ್ಲಿ ರಾಜ್ಯದ ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸಮರ್ಪಕ ಯೂರಿಯಾ ಗೊಬ್ಬರ ಪೂರೈಸಲು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

Jul 11 2025, 11:48 PM IST
ಗೊಬ್ಬರದ ವಿಚಾರದಲ್ಲಿ ಬ್ಲ್ಯಾಕ್ ಮಾರ್ಕೆಟ್ ಪ್ರಾರಂಭ ಆಗಿದೆ. ಡೀಲರ್‌ಗಳು ಗೊಬ್ಬರವನ್ನು ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಮಾರುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ

Jul 09 2025, 12:26 AM IST
ಪಡಿತರ ಆಹಾರ ಸಾಗಣೆ ಲಾರಿಗಳಿಗೆ ಸುಮಾರು ₹250 ಕೋಟಿ ಬಾಕಿ ಇರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು. ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ.

ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Jun 30 2025, 12:34 AM IST
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.

ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿದ್ದನ್ನು ನೋಡೇ ಇರಲಿಲ್ಲ: ಬೊಮ್ಮಾಯಿ

Jun 29 2025, 01:33 AM IST
ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡಿದ್ದೇನೆ, ಆದರೆ ಅವರು ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇರಲಿಲ್ಲ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 2026ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಹುಲಿಗಳ ಸಾವು, ರಾಜ್ಯದ ಆರ್ಥಿಕ ಸ್ಥಿತಿಗೆ ಸಂಸದ ಬೊಮ್ಮಾಯಿ ಕಳವಳ

Jun 28 2025, 12:26 AM IST
ರಾಜ್ಯದಲ್ಲಿ ಇತ್ತೀಚೆಗೆ ಐದು ಹುಲಿಗಳು ಸಾವನ್ನಪ್ಪಿರುವುದಕ್ಕೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೂ ಲಂಚ, ನಾಚಿಕೆಗೇಡು: ಸಂಸದ ಬಸವರಾಜ ಬೊಮ್ಮಾಯಿ

Jun 28 2025, 12:21 AM IST
ಜಿಲ್ಲೆಯಲ್ಲಿ ನಕಲಿ ಪಡಿತರ ಚೀಟಿಗಳ ಹಾವಳಿ ಹೆಚ್ಚಾಗಿದ್ದು, ₹5ರಿಂದ ₹10 ಸಾವಿರ ಪಡೆದು ಅಕ್ರಮವಾಗಿ ಕಾರ್ಡ್ ಮಾಡುತ್ತಿದ್ದಾರೆ. ಅರ್ಹರಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮಾಭಿವೃದ್ಧಿಯಾಗದೇ ದೇಶಾಭಿವೃದ್ಧಿ ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ

Jun 28 2025, 12:20 AM IST
ಗ್ರಾಮಗಳ ಅಭಿವೃದ್ಧಿ ಆಗದೇ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಕೃಷಿ ಅಭಿವೃದ್ಧಿ ಆದರೆ ಆಹಾರದ ಸುರಕ್ಷತೆ ಆಗುತ್ತದೆ. ಆಹಾರದ ಸುರಕ್ಷತೆ ಯಾವ ದೇಶಕ್ಕಿದೆಯೋ ಅದು ಸ್ವಾವಲಂಬನೆಯ ದೇಶವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಗೆ 2026ರಲ್ಲಿ ಮಧ್ಯಂತರ ಚುನಾವಣೆ: ಬೊಮ್ಮಾಯಿ ಭವಿಷ್ಯ

Jun 28 2025, 12:20 AM IST
ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಎಸ್ಸಿ, ಎಸ್ಟಿ, ಹಿಂದುಳಿದ ನಿಗಮಕ್ಕೆ ಹಣ ನೀಡಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

Jun 27 2025, 12:48 AM IST
ಸ್ವಾವಲಂಬಿ ಸಾರಥಿ, ಪಶು ಭಾಗ್ಯ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಜೀರೋ ಗುರಿ ನಿಗದಿಯಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಗುರಿ ನಿಗದಿಪಡಿಸಿದಂತೆ ಇನ್ನುಳಿದ ನಿಗಮಗಳಿಗೂ ಗುರಿ ನಿಗದಿಪಡಿಸಿ ಅನುದಾನ ಕೊಡಬೇಕಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved