• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ: ಬಸವರಾಜ ಬೊಮ್ಮಾಯಿ

Mar 09 2025, 01:47 AM IST
ಶಿಗ್ಗಾಂವಿ ಪಟ್ಟಣದ ಶ್ರೀ ವಿರಕ್ತ ಮಠದಲ್ಲಿ ನಡೆದ ೩೨ನೇ ಶರಣ ಸಂಸ್ಕೃತಿ ಉತ್ಸವ ೨೦೨೫ ಹಾಗೂ ಲಿಂಗೈಕ್ಯ ಶೀ ಸಂಗನಬಸವ ಮಹಾಸ್ವಾಮಿಗಳ ಹಾಗೂ ಲಿಂಗೈಕ್ಕೆ ಬಸವಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಜಾತ್ರೆಯಿಂದ ಧರ್ಮ-ಸಮಾಜದ ನಡುವಿನ ಬಹುಮುಖಿ ಸಂಬಂಧ ವೃದ್ಧಿ: ಬಸವರಾಜ ಬೊಮ್ಮಾಯಿ

Mar 09 2025, 01:45 AM IST
ಯಾವುದೇ ಒಂದು ಧಾರ್ಮಿಕ ಆಚರಣೆಯೇ ಹಿಂದೆ ಅದರದ್ದೇ ಇತಿಹಾಸವಿರಲಿದೆ. ಇದಕ್ಕೆ ಜಾತ್ರೆಗಳು ಕೂಡ ಹೊರತಾಗಿಲ್ಲ. ಜಾತ್ರೆಗಳು ಧರ್ಮ ಮತ್ತು ಸಮಾಜದ ನಡುವಿನ ಬಹುಮುಖಿ ಸಂಬಂಧವನ್ನು ವೃದ್ಧಿಸಲಿದೆಯಲ್ಲದೇ, ಸಮಾಜದಲ್ಲಿ ವಿವಿಧ ಸಮುದಾಯಗಳ ನಡುವಿನ ಸಾಮೂಹಿಕ ಅಸ್ತಿತ್ವವನ್ನು ಪರಿಶೀಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ

Feb 27 2025, 12:32 AM IST
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.

ಹಾವೇರಿ ವಿಶ್ವವಿದ್ಯಾಲಯ ಮುಚ್ಚುವುದು ಘೋರ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Feb 26 2025, 01:05 AM IST
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.

ಮೇ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಸವರಾಜ ಬೊಮ್ಮಾಯಿ

Feb 26 2025, 01:01 AM IST
ಜಲಜೀವನ್ ಮಿಷನ್ ಯೋಜನೆಗೆ ಕೋಟಿಗಟ್ಟಲೆ ಅನುದಾನ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರಿಗೆ ನೀರು ಸಿಗುತ್ತಿಲ್ಲ. ಕೇವಲ ನಳ ಅಳಡಿಸಿದರೆ ಸಾಲದು. ಅತ್ಯಂತ ಜವಾಬ್ದಾರಿಯಿಂದ ಗುಣಮಟ್ಟದ ಕಾಮಗಾರಿ ಮಾಡಬೇಕು.

ಪುಂಡಾಟಿಕೆ ಮಾಡುವವರನ್ನು ಒದ್ದು ಹೊರಗೆ ಹಾಕಿ: ಬೊಮ್ಮಾಯಿ

Feb 25 2025, 12:47 AM IST
ಕೂಡಲೇ ರಾಜ್ಯ ಸರ್ಕಾರ, ಮಹಾರಾಷ್ಟ್ರ ಸರ್ಕಾರದ ಜತೆ ಮಾತನಾಡಬೇಕು. ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು.

ಬ್ಯಾಂಕುಗಳು ರೈತಸ್ನೇಹಿ ವ್ಯವಹಾರ ನಡೆಸಲಿ: ಸಂಸದ ಬಸವರಾಜ ಬೊಮ್ಮಾಯಿ ಸೂಚನೆ

Feb 25 2025, 12:45 AM IST
ಸಾಲದ ಅರ್ಜಿ ಫಾರಂ ಭರ್ತಿ ಮಾಡುವುದು ಸೇರಿದಂತೆ ಎಲ್ಲ ಅಗತ್ಯ ಮಾಹಿತಿಗಳನ್ನು ನೀಡಬೇಕು. ಬ್ಯಾಂಕುಗಳಲ್ಲಿ ಸಹಾನುಭೂತಿಯಿಂದ ರೈತರ ಪರವಾಗಿ ಕೆಲಸ ಮಾಡಬೇಕು.

ಸರ್ಕಾರದ ಆರ್ಥಿಕ ಪರಿಸ್ಥಿತಿ ಪೂರ್ಣ ಕುಸಿತ - ಗ್ಯಾರಂಟಿಗೆ ಹಣ ವಿಳಂಬ ದಿವಾಳಿಗೆ ಸಾಕ್ಷಿ: ಬೊಮ್ಮಾಯಿ

Feb 23 2025, 11:30 AM IST

ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಸಿದಿದೆ. ಗ್ಯಾರಂಟಿಗೆ ಹಣ ಬಿಡುಗಡೆ ಮಾಡದೇ ಇರುವುದು ದಿವಾಳಿಗೆ ಸಾಕ್ಷಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಜನಸಾಮಾನ್ಯರಿಗೆ ಯೋಜನೆಗಳನ್ನು ತಲುಪಿಸಿ-ಸಂಸದ ಬೊಮ್ಮಾಯಿ

Feb 23 2025, 12:34 AM IST
ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಯೋಜನೆಗಳ ಅನುಷ್ಠಾನದಲ್ಲಿ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸಬೇಕು. ಜನ ಸಾಮಾನ್ಯರಿಗೆ ಯೋಜನೆಯ ಫಲ ತಲುಪಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ಯೋಜನೆಗಳಿಗೆ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕ್ ಪಾತ್ರ ಪ್ರಮುಖ-ಸಂಸದ ಬೊಮ್ಮಾಯಿ

Feb 22 2025, 12:46 AM IST
ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 34
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved