• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ

Nov 25 2024, 01:01 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ : ಬೊಮ್ಮಾಯಿ ಭದ್ರಕೋಟೆ ಭೇದಿಸಿದ ಪಠಾಣ

Nov 24 2024, 01:47 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಯಾಸೀರ್‌ ಅಹ್ಮದ್ ಖಾನ್ ಪಠಾಣ್‌ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಬೊಮ್ಮಾಯಿ ಕಮಲ ಕೋಟೆ ಭೇದಿಸಿ ಬಾವುಟ ಹಾರಿಸಿದ ಕಾಂಗ್ರೆಸ್‌

Nov 24 2024, 01:46 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಯಾಸೀರ್‌ ಅಹ್ಮದ್ ಖಾನ್ ಪಠಾಣ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸತತ ನಾಲ್ಕು ಸಲ ಗೆದ್ದು ಬಿಜೆಪಿ ಭದ್ರಕೋಟೆ ಎನಿಸಿದ್ದ ಶಿಗ್ಗಾಂವಿ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ.

ಉಪಚುನಾವಣೆ: 3 ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳಿಗೇ ಗೆಲವು-ಬೊಮ್ಮಾಯಿ

Nov 23 2024, 12:33 AM IST
ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್‌ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.ಮಹಾರಾಷ್ಟ್ರ, ಜಾರ್ಖಂಡ್‌ ರಾಜ್ಯಗಳಲ್ಲೂ ಎನ್‌ಡಿಎ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬಿಎಸ್‌ವೈ, ಬೊಮ್ಮಾಯಿ ಅಂತಾ ಜಿದ್ದಿಗೆ ತನಿಖೆ ಮಾಡುತ್ತಿಲ್ಲ

Nov 21 2024, 01:00 AM IST
ಕುನ್ಹಾ ಸಮಿತಿ ಮಧ್ಯಂತರ ವರದಿ ಆದರಿಸಿ ಕೋವಿಡ್ ತನಿಖೆ: ದಿನೇಶ ಗುಂಡೂರಾವ್‌

ಕಾಂಗ್ರೆಸ್ ಶಾಸಕರ ಖರೀದಿ ಸಿದ್ದು ಆರೋಪ ನಿರಾಧಾರ-ಸಂಸದ ಬೊಮ್ಮಾಯಿ

Nov 15 2024, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು 50 ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆಧಾರರಹಿತ ಮಾತುಗಳನ್ನಾಡಿ ತಮ್ಮ ಮೇಲಿನ ಆಪಾದನೆ ಮತ್ತು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ನಮ್ಮದು ಪರ್ಮನೆಂಟ್‌ ಗ್ಯಾರಂಟಿ: ಭರತ್‌ ಬೊಮ್ಮಾಯಿ

Nov 15 2024, 12:31 AM IST
ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಶೇ. 80.48ರಷ್ಟು ಮತದಾನವಾಗಿದೆ. 2023ರ ಚುನಾವಣೆ ಸಂದರ್ಭದಲ್ಲಿಯೂ ಅಷ್ಟೇ ಪ್ರಮಾಣದ ಮತದಾನವಾಗಿತ್ತು.

ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದ್ದಾರೆ: ಬೊಮ್ಮಾಯಿ ಆರೋಪ

Nov 14 2024, 12:45 AM IST
ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ. ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ

Nov 13 2024, 12:47 AM IST
ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಬೊಮ್ಮಾಯಿ ಅಪಪ್ರಚಾರ

Nov 13 2024, 12:01 AM IST
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಪ್ರಕರಣವಿದೆ ಎಂದು ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದು, ಹಾವೇರಿ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ತಂದು‌ ಹೇಳಿಕೆ ಬದಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 30
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved