• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಹಣ ನೀಡದೇ ಸರ್ಕಾರ ಮಹಿಳೆಯರಿಗೆ ವಂಚನೆ - ಸಂಸದ ಬಸವರಾಜ ಬೊಮ್ಮಾಯಿ

Feb 22 2025, 12:45 AM IST
ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಈಗ ಅವರಿಗೆ ಸರಿಯಾದ ಸಮಯದಲ್ಲಿ ಹಣವನ್ನು ನೀಡದೇ ಮಹಿಳೆಯರು ಹಾಗೂ ಜನರ ಕಣ್ಣಲ್ಲಿ ರಾಜ್ಯ ಸರ್ಕಾರ ಮಣ್ಣು ಹಾಕುತ್ತಿದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗುರು ಮಾರ್ಗದಲ್ಲಿ ಭಕ್ತರು ಸಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Feb 21 2025, 11:48 PM IST
ನಮ್ಮ ಕಾಯಕದಿಂದ ದೊಡ್ಡವರಾಗುತ್ತೇವೆ. ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಯಲು ಮಠದ ಅವಶ್ಯಕತೆ ಇದೆ. ಗುರು ನಡೆದಂತೆ ಭಕ್ತರು ಪಾಲನೆ ಮಾಡಬೇಕು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಸಂಸದ ಬಸವರಾಜ ಬೊಮ್ಮಾಯಿ

Feb 21 2025, 12:45 AM IST
ಬಿಜೆಪಿ ಅವಧಿಯಲ್ಲಿ ವಿವಿಗಳು ಸ್ಥಾಪನೆ ಆಗಿವೆ ಎನ್ನುವ ಒಂದೇ ಒಂದು ಕಾರಣಕ್ಕೆ ಅವುಗಳನ್ನು ಮುಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.

ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ₹18 ಸಾವಿರ ಕೋಟಿ ಅನ್ಯಾಯ ಶುದ್ಧ ಸುಳ್ಳು- ಬೊಮ್ಮಾಯಿ

Feb 17 2025, 12:32 AM IST

ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ₹18 ಸಾವಿರ ಕೋಟಿ ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು‌. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ.  

ರಾಜ್ಯಕ್ಕೆ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ ಕರ್ನಾಟಕ ಆಗಲಿದೆ - ಸಂಸದ ಬೊಮ್ಮಾಯಿ

Feb 10 2025, 01:47 AM IST
ದೇಶದಲ್ಲಿ ದೂರದೃಷ್ಟಿಯ, ಬಲಿಷ್ಠ ನಾಯಕತ್ವ ಇದೆ. ರಾಜ್ಯದಲ್ಲಿಯೂ ಅದೇ ರೀತಿಯ ದೂರದೃಷ್ಟಿಯ ನಾಯಕತ್ವ ಬಂದರೆ ವಿಕಸಿತ, ವೈಭವದ ಕರ್ನಾಟಕ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಯಾರದೇ ಹೆಸರು ಸೂಚಿಸಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Feb 10 2025, 01:47 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಅಧ್ಯಕ್ಷನಾಗುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋತ ಬಳಿಕ ಇವಿಎಂ ಬಗ್ಗೆ ದೂರೋದು ವಿಪಕ್ಷಗಳ ಫ್ಯಾಷನ್‌ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Feb 10 2025, 01:47 AM IST
ಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದ್ದು, ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್-ಸಂಸದ ಬೊಮ್ಮಾಯಿ

Feb 02 2025, 01:00 AM IST
ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರ್ಪ್ರೈಸ್‌ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಕೃಷಿ ವಿವಿಗಳು ಕ್ಯಾಂಪಸ್‌ ಬಿಟ್ಟು ಹೊರ ಬರಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jan 30 2025, 12:30 AM IST
ಈ ದೇಶದ ರೈತ ಅನಿಶ್ಚಿತತೆಯಲ್ಲಿ ಬದುಕುತ್ತಿದ್ದಾನೆ. ಅದಕ್ಕಾಗಿ ಕೃಷಿಯಲ್ಲಿ ಸ್ಥಿರತೆ ಬೇಕು. ಅದಕ್ಕಾಗಿ ಮೂಲ ಬಂಡವಾಳ ಹೆಚ್ಚಾಗಬೇಕು. ಹೊಸ ಆರ್ಥಿಕ ನೀತಿ ಕೃಷಿಗೆ ಬರಬೇಕು. ಹಳ್ಳಿಗಾಡಿನಲ್ಲಿ ಕೃಷಿ ಕ್ಷೇತ್ರ ಕ್ಷೀಣಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ರೈತರಿಗೆ ಸಾಲ ದೊರಕಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು.

ನೀರಾವರಿ ಕ್ಷೇತ್ರದಲ್ಲಿ ಬೊಮ್ಮಾಯಿ ಇತಿಹಾಸ ಸೃಷ್ಟಿ -ಸದಾಶಿವ ಶ್ರೀ

Jan 29 2025, 01:31 AM IST
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 34
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved