• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು : ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Nov 12 2024, 12:46 AM IST

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ಪಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಭರತ ಬೊಮ್ಮಾಯಿ ಬೆಂಬಲಿಸಿ ರೈತರಿಂದ ಚಕ್ಕಡಿ ಮೆರವಣಿಗೆ

Nov 12 2024, 12:45 AM IST
ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಅವರನ್ನು ಬೆಂಬಲಿಸಿ ರೈತರು ಸ್ವಯಂಪ್ರೇರಣೆಯಿಂದ ಸೋಮವಾರ ಜೋಡುಎತ್ತು ಚಕ್ಕಡಿ ಸಮೇತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಕೈಗೊಂಡರು.

4 ಬಾರಿ ಬೊಮ್ಮಾಯಿ ಗೆಲ್ಲಿಸಿದರೂ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Nov 11 2024, 01:09 AM IST

ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್‌ ಖಾನ್ ಪಠಾಣ್‌ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಹಣ ಹಂಚಲು ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಂಸದ ಬಸವರಾಜ ಬೊಮ್ಮಾಯಿ

Nov 11 2024, 01:04 AM IST
ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಚುನಾವಣೆಯಲ್ಲಿ ಹಂಚುತ್ತಿದ್ದಾರೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಅಧಿಕಾರ ಇದ್ದಾಗ ನೆರವಾಗದ ಬೊಮ್ಮಾಯಿ ಈಗ ಯಾಕೆ ಮತ ಕೇಳುತ್ತಿದ್ದಾರೆ?

Nov 11 2024, 12:52 AM IST
"ಅಧಿಕಾರ ಇದ್ದಾಗ ಕ್ಷೇತ್ರದ ಬಡ ಜನರಿಗೆ ನೆರವಾಗದ ಬಸವರಾಜ ಬೊಮ್ಮಾಯಿ ಅವರೇ, ಈಗ ಯಾಕೆ ಮತ್ತೆ ಮತ ಕೇಳುತ್ತಿದ್ದೀರಿ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಾಪ್ರಹಾರ ನಡೆಸಿದರು.

ನಾನು ಏನೂ ಅಭಿವೃದ್ಧಿ ಮಾಡಿಲ್ಲ ಎನ್ನುವವರ ಬಣ್ಣ ನನಗೆ ಗೊತ್ತಿದೆ-ಬಸವರಾಜ ಬೊಮ್ಮಾಯಿ

Nov 10 2024, 01:59 AM IST
ಶಿಗ್ಗಾಂವಿ ಕ್ಷೇತ್ರದಲ್ಲಿ ನಾನು ಏನೂ ಅಭಿವೃದ್ಧಿ ಮಾಡಿಲ್ಲ ಎನ್ನುವವರ ಎಲ್ಲರ ಬಣ್ಣ ನನಗೆ ಗೊತ್ತಿದೆ. ಅವರೆಲ್ಲ ನನ್ನ ನೆರಳಲ್ಲೇ ಬೆಳೆದವರು. ಅವರಿಗೆ ವಿಧಾನಸಭಾ ಮೆಟ್ಟಿಲು ಹತ್ತಿಸಿದವನು ನಾನೇ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ವಾಪಸ್ - ಸಂಸದ ಬೊಮ್ಮಾಯಿ

Nov 10 2024, 01:59 AM IST
ಶಿಗ್ಗಾಂವಿ ಸವಣೂರು ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ಸಿಎಂ ಸಿದ್ದರಾಮಯ್ಯ ವಾಪಸ್ ಪಡೆದಿದ್ದು, ಅದನ್ನು ನಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿ ಇಲ್ಲಿ ಬಂದು ಮತ ಕೇಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ :ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋಟೆ ಲಗ್ಗೆಗೆ ಕಾಂಗ್ರೆಸ್‌ ಕಸರತ್ತು

Nov 10 2024, 01:43 AM IST

 ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಜಿದ್ದಾಜಿದ್ದಿ ತೀವ್ರ ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರಿನ ಪಟ್ಟಾಭಿಷೇಕಕ್ಕೆ ಭಾರೀ ಕಸರತ್ತು ನಡೆಯುತ್ತಿದ್ದರೆ, ಮತ್ತೊಂದು ಕಡೆ  ಕಾಂಗ್ರೆಸ್‌  ತಂತ್ರಗಾರಿಕೆ ನಡೆಸಿದೆ.

ತಾವು ಮಂಜೂರು ಮಾಡಿದ್ದ ಮನೆ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ

Nov 09 2024, 01:17 AM IST
ಶಿಗ್ಗಾಂವಿ ಕ್ಷೇತ್ರದ ತಿಮ್ಮಾಪುರ ಗ್ರಾಮದಲ್ಲಿ ಪ್ರವಾಹ ಬಂದಾಗ ಮನೆ ಬಿದ್ದು ಬಳಿಕ ₹೫ ಲಕ್ಷ ಮೊತ್ತದಲ್ಲಿ ಮನೆ ನಿರ್ಮಿಸಿಕೊಂಡಿರುವ ಮಲ್ಲೇಶ್ವಪ್ಪ ದುರಪ್ಪನವರ ನೂತನ ಮನೆಗೆ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಶುಕ್ರವಾರ ಭೇಟಿ ನೀಡಿದರು.

ಬೊಮ್ಮಾಯಿ ಸಿಎಂ ಆದ್ರೂ ಶಿಗ್ಗಾಂವಿ ಸಮಸ್ಯೆಗಳು ಜೀವಂತ-ಸಚಿವ ಶಿವಾನಂದ ಪಾಟೀಲ

Nov 09 2024, 01:08 AM IST
ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾದರೂ ಕ್ಷೇತ್ರದ ಸಮಸ್ಯೆಗಳು ಜೀವಂತವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಟೀಕಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 30
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved