• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಷ್ಟ ಕಳೆದು ಲಾಭದತ್ತ ಹೆಜ್ಜೆ ಹಾಕಿದ ಕೊಪ್ಪ ಪಿಕಾರ್ಡ್ ಬ್ಯಾಂಕ್

Sep 22 2024, 01:53 AM IST
ಕೊಪ್ಪ, ೯ ಕೋಟಿ ನಷ್ಟದಲ್ಲಿದ್ದ ಕೊಪ್ಪ ಪಿಕಾರ್ಡ್ ಬ್ಯಾಂಕ್ ಕಳೆದ ೫ ವರ್ಷಗಳಿಂದ ನಷ್ಟವನ್ನು ಭರಿಸಿ ಪ್ರಸಕ್ತ ವರ್ಷದಲ್ಲಿ ಬ್ಯಾಂಕಿನ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ೧.೪ ಕೋಟಿ ಲಾಭ ಗಳಿಸಿದೆ ಎಂದು ಕೊಪ್ಪ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ಇನೇಶ್ ಹೇಳಿದರು.

27.17 ಲಕ್ಷ ಲಾಭದಲ್ಲಿ ಮಲ್ಲಾಪುರ ಅರ್ಬನ್ ಬ್ಯಾಂಕ

Sep 22 2024, 01:46 AM IST
ದಿ.ಮಲ್ಲಾಪುರ ಅರ್ಬನ್‌ ಕೋ-ಆಪರೇಟಿವ್ ಬ್ಯಾಂಕ 2023-24ನೇ ಸಾಲಿನ ವರ್ಷಾಂತ್ಯದಲ್ಲಿ ₹27,17,849 ನಿವ್ವಳ ಲಾಭ ಗಳಿಸಿ ಪ್ರಗತಿಯಲ್ಲಿದೆ. ಗ್ರಾಹಕರು ಪಡೆದ ಸಾಲವನ್ನು ಮರುಪಾವತಿಸಿದರೆ ಮತ್ತಷ್ಟು ಉನ್ನತಿ ಹೊಂದಲಿದೆ ಎಂದು ಬ್ಯಾಂಕ ಅಧ್ಯಕ್ಷ ರಮೇಶ ತುಕ್ಕಾನಟ್ಟಿ ಹೇಳಿದರು.

ಇಂದು ಕರಿಮನೆ ಬ್ಯಾಂಕ್ ವಾರ್ಷಿಕ ಸಭೆ: ಗೋಪಾಲಕೃಷ್ಣ

Sep 20 2024, 01:33 AM IST
ಕೊಪ್ಪ, ಸೆ.೨೦ರ ಬೆಳಗ್ಗೆ ೧೧ಕ್ಕೆ ಶ್ರೀ ರಾಮ ಸೇವಾ ಸಹಕಾರಿ ಕರಿಮನೆ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ೨೦೨೩-೨೪ನೇ ಸಾಲಿನ ೯೪ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆದಿರುವುದಾಗಿ ಬ್ಯಾಂಕ್‌ ಅಧ್ಯಕ್ಷ ಎನ್.ಟಿ.ಗೋಪಾಲಕೃಷ್ಣ ತಿಳಿಸಿದರು.

ಪಿಕಾರ್ಡ್ ಬ್ಯಾಂಕ್ ಗೆ ಪ್ರಸಕ್ತ ವರ್ಷ 1.85 ಕೋಟಿ ರು. ಲಾಭ

Sep 20 2024, 01:32 AM IST
ಶಿಡ್ಲಘಟ್ಟ: 2022- 23ನೇ ಸಾಲಿನಲ್ಲಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸುಮಾರು 1.75 ಕೋಟಿ ನಷ್ಟದಲ್ಲಿತ್ತು. ಅದರೆ 2023- 24ನೇ ಸಾಲಿನಲ್ಲಿ ಸುಮಾರು 1.85 ಕೋಟಿ ರು.ಗಳ ಲಾಭದಾಯಕದಲ್ಲಿದೆ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಡಿ.ಸಿ ರಾಮಚಂದ್ರ ಹೇಳಿದರು.

21ರಂದು ಮಡಿಕೇರಿ ಪಟ್ಟಣ ಬ್ಯಾಂಕ್ ಮಹಾಸಭೆ

Sep 19 2024, 01:47 AM IST
ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1.17 ಕೋಟಿ ರು. ಒಟ್ಟು ಲಾಭ ಗಳಿಸಿದ್ದು, ತೆರಿಗೆ ಮತ್ತು ಇತರ ಬಾಪುಗಳಿಗೆ ಕಾದಿರಿಸಿದ ನಂತರ 33.09 ಲಕ್ಷ ರು. ನಷ್ಟು ನಿವ್ವಳ ಲಾಭದಲ್ಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಜಿ.ಎಂ. ಸತೀಶ್ ಪೈ ತಿಳಿಸಿದ್ದಾರೆ.

ಸಹಕಾರ ಸಂಘದಿಂದ ಬಡವರಿಗೆ ನೆರವಿನ ಹಸ್ತ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ

Sep 15 2024, 01:54 AM IST
ವಿಶ್ವದಲ್ಲೆ ಆರ್ಥಿಕ ಹಿಂಜರಿಕೆ ಉಂಟಾದ ವೇಳೆ ಭಾರತದಂತಹ ರಾಷ್ಟ್ರದಲ್ಲಿ ಈ ಸಮಸ್ಯೆ ಉಲ್ಬಣಿಸಲಿಲ್ಲ. ಕಾರಣ ಇಲ್ಲಿನ ಸಹಕಾರ ವ್ಯವಸ್ಥೆ ಆರ್ಥಿಕ ಸಂಕಷ್ಟಕ್ಕೆ ಆಸ್ಪದ ನೀಡಲಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ಬ್ಯಾಂಕ್ ಅಭಿವೃದ್ಧಿಯಲ್ಲಿ ಷೇರುದಾರರ ಸಹಕಾರ ಮುಖ್ಯ: ಶಾಸಕ ನಾಯಕ

Sep 14 2024, 01:48 AM IST
Shareholder cooperation important in bank development: MLA Leader

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

Sep 12 2024, 01:46 AM IST
ಬೆಂಗಳೂರಿನಲ್ಲಿ ಸೆ.13ರಂದು ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು.

ಸೆಪ್ಟೆಂಬರ್‌ 8ರಂದು ಕಾರ್ಡಮಮ್ ಬ್ಯಾಂಕ್ ಸುವರ್ಣ ಮಹೋತ್ಸವ

Sep 06 2024, 01:12 AM IST
ಇಲ್ಲಿಯ ದಿ. ಕಾರ್ಡಮಮ್ ಮರ್ಚಂಟ್ಸ್ ಕೋ-ಆಪ್ ಬ್ಯಾಂಕ್‌ ಲಿ. ೫೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಹುಕ್ಕೇರಿಮಠ ಶ್ರೀಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. ೮ರಂದು ಬೆಳಗ್ಗೆ ೧೧ಕ್ಕೆ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ ಎಂದು ಬ್ಯಾಂಕಿನ್‌ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಗಂಗಾಧರ ಮಳಗಿ ಹೇಳಿದರು.

ಬ್ಯಾಂಕ್ ಅಧಿಕಾರಿಯಿಂದ ಗಣಪತಿ ಮೂರ್ತಿ ತಯಾರಿ ಕಾಯಕ

Sep 06 2024, 01:07 AM IST
ಕೃಷ್ಣಪ್ರಸಾದ್‌ ಅವರು ಮಣ್ಣಿನಿಂದ ಗಣಪನ ಸುಂದರ ಮೂರ್ತಿಯನ್ನು ನಿರ್ಮಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ತನ್ನೂರಿನ ಸೇವೆಯನ್ನು ಇಂದಿಗೂ ಈ ಮೂಲಕ ಸಲ್ಲಿಸುತ್ತಿರುವ ಅಪ್ರತಿಮ ಕಲಾವಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved