• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿಡಿಸಿಸಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ 79.05 ಕೋಟಿ ರು. ಲಾಭ

Aug 15 2024, 01:52 AM IST
ಸದಸ್ಯ ಸಂಘಗಳಿಗೆ ಶೇ.9 ಡಿವಿಡೆಂಡ್‌ನ್ನು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರು ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಬಿ ಎನ್ ಚಂದ್ರಶೇಖರ್

Aug 15 2024, 01:48 AM IST
ಬೇಲೂರಿನ ಅರ್ಬನ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ ಎನ್ ಚಂದ್ರಶೇಖರ್‌ರವರು ಒಂದು ಮತದ ಅಂತರದಿಂದ ವಿಜೇತರಾದರು. ೧೩ ಜನ ಸದಸ್ಯರ ಬೆಂಬಲ ಕೋರಿ ಬಿ ಎನ್ ಚಂದ್ರಶೇಖರ್‌ ಹಾಗೂ ಎಸ್ ಕೆ ನಾಗೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ತೀವ್ರ ಪೈಪೋಟಿಯಿಂದ ಕೂಡಿದ್ದ ಚುನಾವಣೆಯಲ್ಲಿ ೭ ಮತಗಳನ್ನು ಚಂದ್ರಶೇಖರ್ ಪಡೆದರು. ೬ ಮತಗಳನ್ನು ಪಡೆದ ಎಸ್ ಕೆ ನಾಗೇಶ್ ೧ ಮತದ ಅಂತರದಲ್ಲಿ ಪರಾಭವಗೊಂಡರು.

ಚನ್ನರಾಯಪಟ್ಟಣ ಮುಖ್ಯರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಹಿಂಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Aug 13 2024, 12:55 AM IST

ಚನ್ನರಾಯಪಟ್ಟಣ ಮುಖ್ಯರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಹಿಂಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ: ಮೇಲಾಧಿಕಾರಿ ಕಿರುಕುಳ ಆರೋಪ

Aug 07 2024, 01:01 AM IST
Bank employee commits suicide: superior accused of harassment

ಪುತ್ತೂರು ಟೌನ್ ಬ್ಯಾಂಕ್ ಮಹಾಸಭೆ: ಸದಸ್ಯರಿಗೆ 12 ಶೇ. ಡಿವಿಡೆಂಡ್‌ ಘೋಷಣೆ

Aug 06 2024, 12:39 AM IST
ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ 2023-24 ನೇ ಸಾಲಿನಲ್ಲಿ 1, 54, 91, 660.61 ರು. ಲಾಭ ಗಳಿಸಿದ್ದು, ಲಾಭಾಂಶದಲ್ಲಿ ಸದಸ್ಯರಿಗೆ 12 ಶೇ. ಡಿವಿಡೆಂಟ್ ನೀಡಲಿದೆ.

12 ರಂದು ಕರ್ನಾಟಕ ಬ್ಯಾಂಕ್ ವಿರುದ್ಧ ಪ್ರತಿಭಟನೆ

Aug 05 2024, 12:41 AM IST
ಸಾಲದ ಬಾಕಿಗಾಗಿ ರೈತರ ಜಮೀನನ್ನು ಹರಾಜು ಮಾಡುವುದನ್ನು ವಿರೋಧಿಸಿ ಮತ್ತು ರೈತನಿಗೆ ಜಮೀನು ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ಬ್ಯಾಂಕ್ ವಿರುದ್ಧ ಆ.೧೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

ಶಿಂಷಾ ಬ್ಯಾಂಕ್ ಬಹುಕೋಟಿ ಹಗರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ದೂರು

Aug 05 2024, 12:32 AM IST
ಬ್ಯಾಂಕ್‌ನಲ್ಲಿ ನಡೆದಿರುವ ಹಗರಣದ ಬಗ್ಗೆ ಕಳೆದ 2022 ಆಗಸ್ಟ್ 27ರಂದು ದೂರು ನೀಡಲಾಗಿದೆ. ಈ ಸಂಬಂಧ ಆರೋಪಿಗಳಾದ ಬ್ಯಾಂಕ್‌ನ ಸಿಇಒ ಲಕ್ಷ್ಮಿ ನಾರಾಯಣಗೌಡ, ವ್ಯವಸ್ಥಾಪಕ ಉಮಾಶಂಕರ್, ಕಿರಿಯ ಸಹಾಯಕ ಟಿ. ಗೋಪಿ, ಅಕೌಂಟೆಂಟ್ ಬಿ.ಎನ್. ಕುಮಾರ್ ಅವರು ಬ್ಯಾಂಕ್‌ನ ಹಣ 5,64,40,574 ರು. ದುರುಪಯೋಗ ಪಡಿಸಿಕೊಂಡಿರುವುದು ಆಡಿಟ್ ವರದಿಯಿಂದ ದೃಢಪಟ್ಟಿದೆ.

ಪಾಂಡವಪುರ: ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಾಗಶೆಟ್ಟಿ ಆಯ್ಕೆ

Aug 04 2024, 01:22 AM IST
ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಎನ್.ಮುರುಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಿರ್ಮಲಾ ಘೋಷಿಸಿದರು.

ನೆಲ್ಯಹುದಿಕೇರಿ : ಬ್ಯಾಂಕ್ ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ಪ್ರತಿಭಟನೆ

Aug 04 2024, 01:19 AM IST
ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆ ಇದೆ. ಗ್ರಾಹಕರಿಗೆ ಸೂಕ್ತ ಸೇವೆ ದೊರೆಯುತ್ತಿಲ್ಲ ಎಂದು ಸ್ಥಳೀಯ ಅಜೀಜ್‌ ಹೇಳಿದರು.

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಮಾದರಿ ಸಂಸ್ಥೆ: ಪ್ರಸಾದ ದೇಶಪಾಂಡೆ

Jul 31 2024, 01:02 AM IST
ಆರ್.ವಿ. ದೇಶಪಾಂಡೆ ಅವರಿಗೆ ಯುವಜನಾಂಗದ ಭವಿಷ್ಯ, ದೇಶದ ಅಭಿವೃದ್ಧಿಯ ಬಗ್ಗೆ ಅವರಲ್ಲಿರುವ ಚಿಂತನೆ ಕಾಳಜಿಯನ್ನು ಈ ಆರ್‌ಸೆಟಿ ಸಂಸ್ಥೆಯೇ ಎತ್ತಿ ತೋರುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved