• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14ರಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನೆ

Nov 11 2024, 11:50 PM IST
ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರು ಸ್ಥಾಪಿಸಿದ 115 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್‌ನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ. 14ರಂದು ವಿಟ್ಲದಲ್ಲಿನ ಎಂಪೈರ್ ಮಾಲ್‌ನಲ್ಲಿ ನಡೆಯಲಿದೆ

ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಯಾವುದೇ ತನಿಖೆಗೆ ಸ್ವಾಗತ: ಯಶ್ಪಾಲ್ ಸುವರ್ಣ

Nov 07 2024, 11:51 PM IST
ಬ್ಯಾಂಕಿನ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಳ್ಳು ಸುದ್ದಿ ಹರಡಲಾಗುತ್ತಿದ್ದು, ಈ ಬಗ್ಗೆ ಈಗಾಗಲೇ ಕಾನೂನು ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಯಶ್ಪಾಲ್‌ ತಿಳಿಸಿದ್ದಾರೆ.

ಚೈತನ್ಯ ಮಹಿಳಾ ಬ್ಯಾಂಕ್ 9ನೇ ಶಾಖೆ ಉದ್ಘಾಟನೆ

Nov 06 2024, 01:23 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ನಾರ್ಥ್ ಕರ್ನಾಟಕ ಅಚೀವರ್ಸ್ ಅವಾರ್ಡ್ ಪಡೆದಿರುವ ಡಾ.ಮಲ್ಲಮ್ಮ ಯಾಳವಾರ ಅಧ್ಯಕ್ಷತೆಯಲ್ಲಿರುವ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 9ನೇ ಶಾಖೆಯನ್ನು ಇತ್ತೀಚೆಗೆ ಬಸವನಬಾಗೇವಾಡಿ ಪಟ್ಟಣದಲ್ಲಿ ಉದ್ಘಾಟಿಸಲಾಯಿತು.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗ್ರಾಹಕರಿಗೆ ಮುಕ್ತ ಸೇವೆ

Nov 05 2024, 12:44 AM IST
ಈ ಹಿಂದೆ ಕನಕಪುರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮ್ಮ ಬ್ಯಾಂಕ್ ತುಂಬಾ ಕಿರಿದಾಗಿತ್ತು. ಗ್ರಾಹಕರಿಗೆ ಹಣ ಪಡೆಯಲು ಹಾಗೂ ವ್ಯವಹಾರ ನಡೆಸಲು ತೊಂದರೆ ಆಗುತ್ತಿತ್ತು. ಇದನ್ನು ಮನಗೊಂಡು ನಾವು ಇಂದು ಮಳವಳ್ಳಿ ರಸ್ತೆಯಲ್ಲಿ ನೂತನವಾಗಿ ವಿಶಾಲವಾದ ಕೊಠಡಿಗಳನ್ನು ಒಳಗೊಂಡಂತೆ ಬ್ಯಾಂಕನ್ನು ಪ್ರಾರಂಭಿಸಿದ್ದೇವೆ.

ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಕೊಡುಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Oct 30 2024, 01:40 AM IST
ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ ತನ್ನ ಷೇರುದಾರರಿಗೆ ಲಾಭಾಂಶ ನೀಡುವ ಮೂಲಕ ರೈತರಿಗೆ ಗೋಕಾಕ ಪಿಎಲ್ ಡಿ ಬ್ಯಾಂಕ ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ಣಾಟಕ ಬ್ಯಾಂಕ್ ಅರ್ಧ ವಾರ್ಷಿಕ ಫಲಿತಾಂಶ: 736.40 ಕೋಟಿ ರು. ನಿವ್ವಳ ಲಾಭ

Oct 24 2024, 12:46 AM IST
ಬ್ಯಾಂಕಿನ ಸಿಇಒ ಶ್ರೀ ಕೃಷ್ಣನ್ ಎಚ್‌, ಬ್ಯಾಂಕ್ ಉತ್ತಮ ಆರ್ಥಿಕ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದೆ. ಮುಂದಿನ ಬೆಳವಣಿಗೆಗೆ ನಿರಂತರ ಪ್ರಯತ್ನ ಮಾಡುತ್ತೇವೆ. ಕರ್ಣಾಟಕ ಬ್ಯಾಂಕ್, ಮುಂದಿನ ದಿನಗಳಲ್ಲಿ ಉತ್ತಮ ಬೆಳವಣಿಗೆಗಾಗಿ ತಂತ್ರಜ್ಞಾನದ ಮೂಲಕ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದರು.

ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಒತ್ತಾಯಿಸಿ

Oct 23 2024, 12:39 AM IST
ಚುನಾವಣೆಯ ವಿಚಾರವು ನ್ಯಾಯಾಲಯ ಮೆಟ್ಟಿಲೇರಿ ವಿಚಾರಣೆಯು ಮುಗಿದಿದ್ದು, ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ಕೋರ್ಟ್‌ ಸೂಚಿಸಿತ್ತು. ಈ ಸಂಬಂಧವಾಗಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲೂ ಚುನಾವಣೆ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿತ್ತು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಪಿಕಾರ್ಡ ಬ್ಯಾಂಕ್ ಅಧ್ಯಕ್ಷರಾಗಿ ಶಾಂತಕುಮಾರ ರೆಡ್ಡಿ ಆಯ್ಕೆ

Oct 21 2024, 12:39 AM IST
ಬ್ಯಾಂಕಿನ ಒಟ್ಟು 15 ನಿರ್ದೇಶಕರ ಪೈಕಿ 14 ಜನರು ಇದ್ದರು.

ಯೂನಿಯನ್ ಬ್ಯಾಂಕ್ ಸುಳ್ಳಳ್ಳಿ ಶಾಖೆಯ ವಿರುದ್ಧ ರೈತರ ಆಕ್ರೋಶ

Oct 17 2024, 01:30 AM IST
ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ವಿಮಾ ಕಂಪನಿಗೆ ಎರಡು ಕೋಟಿಗಿಂತ ಹೆಚ್ಚು ಹಣ ಪಾವತಿ ಮಾಡಿರುವ ಯೂನಿಯನ್ ಬ್ಯಾಂಕ್ (ಅಡಗಳಲೇ) ಸುಳ್ಳಳ್ಳಿ ಶಾಖೆಯ ವಿರುದ್ಧ ರೈತರು ಪ್ರತಿಭಟನೆ ನಡೆಸಿ, ಕೆಲ ಕಾಲ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸುಳ್ಳಳ್ಳಿಯಲ್ಲಿ ಬುಧವಾರ ನಡೆಯಿತು.

20ರಂದು ಪ್ರಿಯದರ್ಶಿನಿ ಮಹಿಳಾ ಬ್ಯಾಂಕ್ ರಜತ ಮಹೋತ್ಸವ

Oct 17 2024, 12:05 AM IST
ಅ. ೨೦ರಂದು ಬೆಳಗ್ಗೆ ೧೧ಕ್ಕೆ ಹಾವೇರಿ ನಗರದ ರಜನಿ ಸಭಾಂಗಣದಲ್ಲಿ ಬ್ಯಾಂಕಿನ ರಜತ ಮಹೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷೆ ದಾಕ್ಷಾಯಿಣಿ ಗಾಣಿಗೇರ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 28
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved