• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಡ್ಲಿಗಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಹುರುಳಿಹಾಳ್ ಬಸವೇಶ್ವರ ಆಯ್ಕೆ

Mar 04 2024, 01:21 AM IST
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಹುರುಳಿಹಾಳ್ ಬಸವೇಶ್ವರ, ಸಾಮಾನ್ಯ ರೈತರು, ಹಳ್ಳಿಯ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇಂಡಿಯನ್‌ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್ ಸಮಾವೇಶ

Mar 01 2024, 02:16 AM IST
ಇಂಡಿಯನ್‌ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್‌ ಸಮಾವೇಶ ಏರ್ಪಡಿಸಲಾಗಿತ್ತು.

ದಿ.ಟೌನ್ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನಕ್ಕೆ ಅವಿರೋಧ ಆಯ್ಕೆ

Feb 27 2024, 01:30 AM IST
ಸೋಮವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಗಳಾಗಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಆರ್.ರಾಮೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ವಿದ್ಯಾಕೃಷ್ಣ ಮಾತ್ರ ನಾಪಪತ್ರ ಸಲ್ಲಿಸಿದ್ದರು.

ಖಾಸಗೀಕರಣ ವಿರೋಧಿಸಿ ಗ್ರಾಮೀಣ ಬ್ಯಾಂಕ್ ನೌಕರರ ಮುಷ್ಕರ

Feb 24 2024, 02:30 AM IST
ಗ್ರಾಮೀಣ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಜಿಲ್ಲೆಯ ಗ್ರಾಮೀಣ ಬ್ಯಾಂಕ್ ನೌಕರರು ಚಿಕ್ಕಮಗಳೂರಿನ ಕೆಜಿಬಿ ವಲಯ ಕಛೇರಿಯ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಎಲ್ಲ ದಿನಗೂಲಿ ಹೊರ ಗುತ್ತಿಗೆ ನೌಕರರನ್ನು ಒಂದು ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಖಾಯಂ ಗೊಳಿಸಬೇಕು ಎಂದೂ ಆಗ್ರಹಿಸಿದರು.

ರೈತರಿಗೆ ಸಾಲಮನ್ನಾ ಸಮರ್ಪಕವಾಗಿ ಪಾವತಿಸದಿದ್ದರೆ ಡಿಸಿಸಿ ಬ್ಯಾಂಕ್ ಚಲೋ: ಕಿಶೋರ್ ಶಿರಾಡಿ ಎಚ್ಚರಿಕೆ

Feb 21 2024, 02:03 AM IST
ದ.ಕ. ಜಿಲ್ಲಾ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ಸಾಲಮನ್ನಾ ವಂಚಿತ ರೈತರ ಪ್ರತಿಭಟನೆ ನಡೆಯಿತು.

ಸಂಡೂರಿನ ಅಂತಾಪುರ- ವಿಠಲಾಪುರದಲ್ಲಿ ಮೇವು ಬ್ಯಾಂಕ್

Feb 21 2024, 02:00 AM IST
ಸಂಡೂರು ತಾಲೂಕಿನಲ್ಲಿ ಹತ್ತಾರು ಗ್ರಾಮಗಳಲ್ಲಿ ಮೇವಿನ ಸಮಸ್ಯೆ ತಲೆದೋರಿದ್ದು, ಮೇವು ಬ್ಯಾಂಕ್ ಸ್ಥಾಪನೆಯ ನಿಲುವಿನಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ.

ತಾಲೂಕಿಗೊಂದು ಮೇವು ಬ್ಯಾಂಕ್ ಆರಂಭಕ್ಕೆ ಸಿದ್ಧತೆ

Feb 20 2024, 01:49 AM IST
ಪ್ರಸ್ತುತ ಜಿಲ್ಲೆಯಲ್ಲಿ ಮುಂದಿನ 12 ರಿಂದ 13 ವಾರಕ್ಕೆ ಬೇಕಾಗುವಷ್ಟು ಸುಮಾರು 1,38,492 ಟನ್ ಮೇವು ದಾಸ್ತಾನು ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುತ್ತದೆ. ಶೀಘ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ

ಚುನಾವಣಾ ಉದ್ದೇಶಗಳಿಗಾಗಿ ಪ್ರತ್ಯೇಕ ಬ್ಯಾಂಕ್ ಖಾತೆ

Feb 17 2024, 01:18 AM IST
ಚುನಾವಣೆಗೆ ಸ್ಪರ್ಧಿಸುವ ನಿರೀಕ್ಷಿತ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಖರ್ಚನ್ನು ನಿರ್ವಹಿಸಲು ಬ್ಯಾಂಕ್‌ಗಳಲ್ಲಿ ಪ್ರತ್ಯೇಕ ಉಳಿತಾಯ ಖಾತೆಯನ್ನು ತೆರೆಯುವಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ ತಿಳಿಸಿದರು.

ಗುಡಿಬಂಡೆ ಡಿಸಿಸಿ ಬ್ಯಾಂಕ್ ನಲ್ಲಿ ₹1.5 ಕೋಟಿ ನಾಪತ್ತೆ

Feb 16 2024, 01:51 AM IST
ಬ್ಯಾಂಕ್‌ನ ಸಿಇಒ ಪ್ರಕಾರ, ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ.ಪೂರ್ಣ ಪ್ರಮಾಣದ ಅಂಕಿಅಂಶಗಳನ್ನು ಪರಿಶೀಲನೆ ಮುಗಿದ ಕೂಡಲೇ ಮಾಹಿತಿ ಬಹಿರಂಗಪಡಿಸಲಾಗುವುದು
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved