• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಣಾಟಕ ಬ್ಯಾಂಕ್ ಹೈನುಗಾರಿಕಾ ಉದ್ಯಮಕ್ಕೆ ಆರ್ಥಿಕ ಸೇವೆ ಒದಗಿಸಲು ‘ಡಿಜಿವೃದ್ಧಿ’ ಸಹಭಾಗಿತ್ವ

Jan 10 2024, 01:45 AM IST
ರ್ಣಾಟಕ ಬ್ಯಾಂಕ್ ಫಿನ್‌ಟೆಕ್ ಸಂಸ್ಥೆಯಾದ ‘ಡಿಜಿವೃದ್ಧಿ (ಡಿಜಿವಿ)’ ಸಹಭಾಗಿತ್ವದಲ್ಲಿ ಹಲವಾರು ಹಣಕಾಸು ಸೇವೆಗಳನ್ನು ಒದಗಿಸಲಿದೆ

ಮೇವು ಬ್ಯಾಂಕ್, ಗೋಶಾಲೆ ತೆರೆಯಯಲು ರೈತ ಸಂಘ ಆಗ್ರಹ

Jan 07 2024, 01:30 AM IST
ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಮೇವು ಬ್ಯಾಂಕ್ ಹಾಗೂ ಗೋಶಾಲೆ ತೆರೆಯಬೇಕೆಂದು

ಸಹ-ಸಾಲ ವಿತರಣೆ: ಕರ್ಣಾಟಕ ಬ್ಯಾಂಕ್ -ಸ್ಯಾಟಿನ್ ಕ್ರೆಡಿಟ್‌ಕೇರ್ ನೆಟ್‌ವರ್ಕ್ ಲಿಮಿಟೆಡ್‌ಗಳ ಒಡಂಬಡಿಕೆ

Jan 06 2024, 02:00 AM IST
ಕರ್ಣಾಟಕ ಬ್ಯಾಂಕ್ ಸಹ-ಸಾಲ ವಿತರಣೆಗಾಗಿ ‘ಸ್ಯಾಟಿನ್ ಕ್ರೆಡಿಟ್‌ಕೇರ್ ನೆಟ್‌ವರ್ಕ್ ಲಿಮಿಟೆಡ್'''' (ಎಸ್‌ಸಿಎನ್‌ಎಲ್) ಜತೆ ಒಡಂಬಡಿಕೆಗೆ ಸಹಿ ಮಾಡಿದೆ.

ಕೆಸಿಸಿ ಬ್ಯಾಂಕ್ ಗ್ರಾಹಕರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ: ಕಲಗುಡಿ

Jan 03 2024, 01:45 AM IST
ಕೆಸಿಸಿ ಬ್ಯಾಂಕ್ ಗ್ರಾಹಕರ, ರೈತರ ಅನುಕೂಲಕ್ಕಾಗಿ ಪ್ರಸ್ತುತ ಹೊಸ ಬೆಳಕು ಕಾರ್ಯಕ್ರಮದಡಿ ಹೊಸ ಸಾಲ ವಿತರಣೆ, ಠೇವಣಾತಿ ಸಂಗ್ರಹ ಸೇರಿದಂತೆ ಅನೇಕ ಯೋಜನೆಗಳು ಚಾಲ್ತಿಯಲ್ಲಿವೆ, ಗ್ರಾಹಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬ್ಯಾಂಕ್ ನಿರ್ದೇಶಕ ಎಂ.ಎಫ್‌. ಕಲಗುಡಿ ಹೇಳಿದರು.

ಅರ್ಬನ್ ಬ್ಯಾಂಕ್ ಮತದಾನದಲ್ಲಿ ಅವ್ಯವಹಾರ ಆರೋಪ

Dec 28 2023, 01:45 AM IST
ಇತ್ತೀಚೆಗೆ ಜಮಖಂಡಿ ಅರ್ಬನ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯ ಮತದಾನ ಸಂದರ್ಭ ಅವ್ಯವಹಾರ ನಡೆದಿದೆ ಎಂದು ಸಂಗಮೇಶ ಹಲವಾಯಿ ದೂರಿದ್ದಾರೆ.

ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ: ಕೆ.ಜಿ. ಬೋಪಯ್ಯ ಕಿಡಿ

Dec 24 2023, 01:45 AM IST
ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡುತ್ತಿದೆ, ವೋಟಿಗಾಗಿ ಒಂದು ವರ್ಗವನ್ನು ಓಲೈಸುತ್ತಿದೆ. ಅದಕ್ಕಾಗಿ ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಹಕಾರ ರತ್ನ’ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನೆ

Dec 24 2023, 01:45 AM IST
ಬಿ.ಸಿ. ರೋಡ್‌ನ ಲಯನ್ಸ್‌ ಸೇವಾ ಮಂದಿರದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂಸಿಸಿ ಬ್ಯಾಂಕ್ ಲಿ.ನ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ

Dec 16 2023, 02:00 AM IST
ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ ಆರಂಭ. ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣವಾದ ಕೇಂದ್ರವನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟಿಸಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರು?

Dec 15 2023, 01:31 AM IST
ನ. ೮ರಂದು ಆಯ್ಕೆ, ಪ್ರಕ್ರಿಯೆ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿತ್ತು. ಇನ್ನೂ ನ. ೧೮ರಂದು ಮತ್ತೆ ಸಭೆ ಕರೆಯಲಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಭೆ ಕರೆದಿದ್ದರಿಂದ ಬಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರು ಬೆಂಗಳೂರಿಗೆ ತೆರಳಿದ್ದರಿಂದ ಕೋರಂ ಕೊರತೆಯಿಂದ ಮತ್ತೆ ಸಭೆ ಮುಂದೂಡಿಕೆಯಾಗಿತ್ತು. ಈಗ ಮತ್ತೆ ಡಿ. ೧೫ರಂದು ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಸಭೆ ಕರೆದಿದ್ದಾರೆ.

ಸೌಜನ್ಯದಿಂದ ವರ್ತಿಸದ ಬ್ಯಾಂಕ್ ಸಿಬ್ಬಂದಿ ವರ್ಗಕ್ಕೆ ಆಗ್ರಹ

Dec 15 2023, 01:30 AM IST
ಕನ್ನಡ ಭಾಷೆಯ ಅರಿವು ಇರದ ಹಾಗೂ ಬ್ಯಾಂಕಿಗೆ ಬರುವ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಮತ್ತು ರೈತಾಪಿ ವರ್ಗದವರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದ ಬ್ಯಾಂಕ್ ಸಿಬ್ಬಂದಿ ವರ್ಗವನ್ನ ಇಲ್ಲಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕರವೇ, ರೈತ ಸಂಘದ ವತಿಯಿಂದ ಬ್ಯಾಂಕ್‌ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಸಂಘದ ಸಂಚಾಲಕ ಬೋರನ ಕೊಪ್ಪಲು ಶಿವಲಿಂಗಪ್ಪ ಅವರ ನೇತೃತ್ವದಲ್ಲಿ ಹಾರನಹಳ್ಳಿ ಯೂನಿಯನ್ ಬ್ಯಾಂಕ್‌ ಶಾಖೆ ಮುಂದೆ ಸೇರಿದ ಪ್ರತಿಭಟನಾಕಾರರು ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved