• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ₹ 7.4 ಕೋಟಿ ಲಾಭ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್

Jan 07 2025, 12:15 AM IST
ತರೀಕೆರೆ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ ₹ 7.4ಕೋಟಿ ಲಾಭಗಳಿಸಿದೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ಕಂದಾಯ ನೌಕರರ ಬ್ಯಾಂಕ್ ಅಧ್ಯಕ್ಷರಾಗಿ ರಾಯವ್ವಗೋಳ ಪುನರಾಯ್ಕೆ

Jan 06 2025, 01:03 AM IST
ದಿ.ಬೆಳಗಾವಿ ಜಿಲ್ಲಾ ಕಂದಾಯ ನೌಕರರ ಸಹಕಾರಿ ಬ್ಯಾಂಕಿನ ಹಾಲಿ ಅಧ್ಯಕ್ಷ ಬಸವರಾಜ ರಾಯವ್ವಗೋಳ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಟಿ.ಗಿರೀಗೌಡ ಆಯ್ಕೆ

Jan 04 2025, 12:33 AM IST
ಅವಿರೋಧ ಆಯ್ಕೆಯಾಗುತ್ತಿದ್ದಂತೆ ಬ್ಯಾಂಕ್‌ನ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಉಮೇಶ ಪಾಟೀಲ ಆಯ್ಕೆ

Jan 04 2025, 12:31 AM IST
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ (ಪಿಎಲ್ಡಿ) ಅಧ್ಯಕ್ಷರಾಗಿ ನಾಗನೂರ ಭಾಗದ ನಾಗನೂರ ಗ್ರಾಮದ ಉಮೇಶ ಪಾಟೀಲ ಅವಿರೋಧ ಆಯ್ಕೆಯಾದರು.

ಆಲೂರು ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ

Jan 04 2025, 12:30 AM IST
2025-2030ನೇ ಅವಧಿಯ ಆಲೂರು ಪಿ.ಎಲ್.ಡಿ ಬ್ಯಾಂಕ್ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ ಬ್ಯಾಂಕಿನ ಷೇರುದಾರರಿಗೆ ಮತದಾನದ ಹಕ್ಕನ್ನು ನೀಡದೆ, ಅವೈಜ್ಞಾನಿಕವಾಗಿ ಮತದಾರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಯಾವುದೇ ಮಾಧ್ಯಮಗಳ ಮೂಲಕವಾಗಲಿ ಅಥವಾ ಕರಪತ್ರಗಳ ಮೂಲಕವಾಗಲಿ, ಚುನಾವಣೆಯ ಪ್ರಕಟಣೆಯನ್ನು ಹೊರಡಿಸದೆ ಗೌಪ್ಯವಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸುತ್ತಿರುವುದು ಕಾನೂನು ಬಾಹಿರವಾಗಿದೆ. ತಕ್ಷಣ ಈ ಚುನಾವಣೆಯ ಪ್ರಕ್ರಿಯೆಯನ್ನು ನಿಲ್ಲಿಸಿ ಕಾನೂನುಬದ್ಧವಾಗಿ ಚುನಾವಣೆಯನ್ನು ನಡೆಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.

ಸಾಲ ವಸೂಲಾತಿಯಲ್ಲಿ ಸಾಧನೆ: ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರು, ಸದಸ್ಯರಿಗೆ ಅಭಿನಂದನೆ

Dec 26 2024, 01:04 AM IST
ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರ ಪ್ರಕಟಿಸಿದ ಬಡ್ಡಿಮನ್ನಾ ಸೌಲಭ್ಯದಿಂದಾಗಿ ಪಿ ಕಾರ್ಡ್ ಬ್ಯಾಂಕ್‌ 6.43 ಲಕ್ಷ ರು. ಸಾಲ ವಸೂಲಾತಿ ಮಾಡುವ ಮೂಲಕ ಶೇಕಡಾ 74.27 ಗುರಿ ಸಾಧನೆ ಮಾಡಿದೆ. ನಮ್ಮ ಆಡಳಿತ ಮಂಡಳಿ ಅವಧಿಯಲ್ಲಿ ಬ್ಯಾಂಕ್‌ ಆರ್ಥಿಕವಾಗಿ ಪ್ರಗತಿ ಸಾಧಿಸಲು ಶಾಸಕ ಕೆ.ಎಂ.ಉದಯ್ ಸಹಕಾರ ಶ್ಲಾಘನೀಯ. ಸಾಲಗಾರರಿಂದ ಬ್ಯಾಂಕ್‌ಗೆ ಬರಬೇಕಿದ್ದ 7.58 ಲಕ್ಷ ಬಡ್ಡಿಯನ್ನು ವೈಯಕ್ತಿಕವಾಗಿ ಪಾವತಿ ಮಾಡಿದ್ದರು.

ಬ್ಯಾಂಕ್ ಆಫ್ ಬರೋಡದ ತರಬೇತಿ ಸಂಸ್ಥೆಗಳಿಂದ ಉತ್ತಮ ಕಾರ್ಯ: ಲಾಲ್ ಸಿಂಗ್ ಶ್ಲಾಘನೆ

Dec 23 2024, 01:05 AM IST
ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಬ್ಯಾಂಕಿಂಗ್ ಸಾಲವನ್ನು ಪಡೆದು ಸ್ವ ಉದ್ಯೋಗ ಪಡೆಯುವಂತಾಗಬೇಕು.

ಪಿಎಲ್‌ಡಿ ಬ್ಯಾಂಕ ಚನಾವಣೆ: 14 ಸ್ಥಾನಗಳಿಗೆ ಅವಿರೋಧ ಆಯ್ಕೆ

Dec 23 2024, 01:00 AM IST
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಒಟ್ಟು 15 ಸ್ಥಾನಗಳಲ್ಲಿ 14 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಗೊಂಡು ಬಿನ್ ಸಾಲಗಾರ ಕ್ಷೇತ್ರಕ್ಕೆ ಮಾತ್ರ ಭಾನುವಾರ ಚುನಾವಣೆ ಜರುಗಿತು.

ಸಿದ್ದಾಪುರದಲ್ಲಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಉದ್ಘಾಟನೆ

Dec 21 2024, 01:15 AM IST
ಗ್ರಾಹಕ ಹಾಗೂ ಬ್ಯಾಂಕಿನ ನಡುವೆ ಸಿಬ್ಬಂದಿ ಸೇವೆ ವಿಶ್ವಾಸದ ಸೇತುವೆಯಾಗಿ ಕೆಲಸ ಮಾಡುತ್ತದೆ. ಬ್ಯಾಂಕಿನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜನರ ವಿಶ್ವಾಸ ಕಳೆದುಕೊಳ್ಳುವ ಕೆಲಸ ಯಾವತ್ತೂ ಮಾಡಬಾರದು.

ಡಿಸಿಸಿ ಬ್ಯಾಂಕ್ ಪ್ರಾದೇಶಿಕ ಕಚೇರಿ ಆರಂಭಿಸುವ ಭರವಸೆ

Dec 18 2024, 12:46 AM IST
ಹಾವೇರಿಯಲ್ಲಿ ಡಿಸಿಸಿ ಪ್ರಾದೇಶಿಕ ಕಚೇರಿ ಆರಂಭಿಸಿ ಹಾವೇರಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved