• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ

Sep 14 2025, 01:06 AM IST
ಬೆಳಗಾವಿ ತಾಲೂಕಿನ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿದೆ. ಇದಕ್ಕೆ ಎಲ್ಲರೂ ತಮ್ಮ ಸಹಮತ ಸೂಚಿಸಿದ್ದಾರೆ

ನಂಬಿಕೆಯಿಂದ ಮಾತ್ರ ಸಹಕಾರಿ ಬ್ಯಾಂಕ್‌ ಅಭಿವೃದ್ಧಿ: ಸಚಿವ ಡಿ.ಸುಧಾಕರ್‌

Sep 14 2025, 01:04 AM IST
ಸಹಕಾರಿ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಪ್ರಾಮಾಣಿಕತೆ ಮತ್ತು ನಂಬಿಕೆ ಸೇವೆ ಬಹಳ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನೇಕ ಸಹಕಾರಿ ಬ್ಯಾಂಕ್‌ಗಳು ವಹಿವಾಟಿನಲ್ಲಿ ಅಭಿವೃದ್ದಿ ಸಾಧಿಸಿದ್ದು, ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.

ಪಿಎಲ್‌ಡಿ ಬ್ಯಾಂಕ್‌ ಸಭೆಯಲ್ಲಿ ಬ್ಯಾಂಕ್ ವಿರುದ್ಧ ರೈತರ ಅಸಮಾಧಾನ

Sep 12 2025, 01:00 AM IST
ಸಭೆಯಲ್ಲಿ ಭಾಗವಹಿಸಿದ್ದ ರೈತರು “ನಮಗೆ ಸಭೆಯ ಕುರಿತು ನೋಟಿಸ್ ಬಂದಿಲ್ಲ, ಬ್ಯಾಂಕಿನ ಸವಲತ್ತುಗಳು ತಲುಪುತ್ತಿಲ್ಲ, ಸತ್ತವರ ಹೆಸರಿನ ಮೇಲೆಯೇ ನೋಟಿಸ್ ಕಳುಹಿಸಲಾಗಿದೆ. ರೈತರನ್ನು ಗೌರವಿಸುವುದಿಲ್ಲ. ಒಟ್ಟಾರೆ ರೈತರ ಹಿತದೃಷ್ಟಿ ಮರೆತು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಬ್ಯಾಂಕ್‌ ವಿರುದ್ಧ ಆಕ್ರೋಶ.

ಉಡುಪಿ: 13,14ರಂದು ಸಿಂಡಿಕೇಟ್‌ ಬ್ಯಾಂಕ್‌ ಶತಮಾನೋತ್ಸವ ಆಚರಣೆ

Sep 12 2025, 12:06 AM IST
ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ಆಚರಣೆ 13 ಮತ್ತು 14 ರಂದು ಉಡುಪಿಯ ಅಮೃತ್‌ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ಶತಮಾನೋತ್ಸವ ಆಚರಣಾ ಸಮಿತಿ ತಿಳಿಸಿದೆ.

ಮಹಾಲಕ್ಷ್ಮೀ ಬ್ಯಾಂಕ್‌ ಶೇ. ೧೫ ಲಾಭಾಂಶ ಘೋಷಣೆ

Sep 08 2025, 01:01 AM IST
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ೪೭ನೇ ವಾರ್ಷಿಕ ಮಹಾಸಭೆ ಭಾನುವಾರ ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ಜರುಗಿತು. ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ ೧೩,೭೩,೪೩೬ ರು. ಚೆಕ್‌ನ್ನು ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಹಸ್ತಾಂತರಿಸಿದರು.

ಒಗ್ಗಟ್ಟಿನಿಂದಾಗಿ ರಡ್ಡಿ ಸಹಕಾರ ಬ್ಯಾಂಕ್‌ ಬೆಳವಣಿಗೆ

Sep 02 2025, 01:01 AM IST
ರಡ್ಡಿ ಸಹಕಾರ ಬ್ಯಾಂಕ್‌ ರಾಜಕೀಯೇತರವಾಗಿ ಮತ್ತು ಒಗ್ಗಟ್ಟಿನಿಂದ ಬೆಳೆಸಿದ್ದರಿಂದ 114 ವರ್ಷಗಳ ಇತಿಹಾಸದಲ್ಲಿ ಎಲ್ಲಿಯೂ ಕಪ್ಪು ಚುಕ್ಕೆ ಹೊಂದಿಲ್ಲವೆಂದು ಸಚಿವರು ಮತ್ತು ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‌ಗಳ ಮಹಾಮಂಡಳದ ಅಧ್ಯಕ್ಷ ಎಚ್.ಕೆ.ಪಾಟೀಲ ಹೇಳಿದರು.

ಇಂದು ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ

Sep 01 2025, 01:04 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಪಟ್ಟಣದ ಎಪಿಎಂಸಿ ಬಡಾವಣೆಯ ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಉದ್ಘಾಟನೆ ಹಾಗೂ ಪಟ್ಟಣದ ಬಿದರಕುಂದಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಉದ್ಯಾನವನ ಟ್ರೀ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಗುರು ತಾರನಾಳ ಹಾಗೂ ರೆಡ್ಡಿ ಬ್ಯಾಂಕ್‌ನ ಮುದ್ದೇಬಿಹಾಳ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ರಾಯನಗೌಡ ತಾತರಡ್ಡಿ ಹೇಳಿದರು.

ಪ್ರತಿ ಗ್ರಾಹಕರಿಗೂ ಬ್ಯಾಂಕ್‌ ಸೌಲಭ್ಯ ಸಿಗಲಿ

Sep 01 2025, 01:04 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಪ್ರತಿ ಗ್ರಾಹಕರಿಗೂ ಬ್ಯಾಂಕಿಂಗ್ ಸೌಲಭ್ಯ ಹಾಗೂ ಸರ್ಕಾರದ ವಿವಿಧ ಸಾಲ, ವಿಮೆ, ಉಳಿತಾಯ ಮತ್ತು ಪಿಂಚಣಿ ಯೋಜನೆಗಳು ಲಭ್ಯವಾಗುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಬೆಂಗಳೂರಿನ ರಿಸರ್ವ್‌ ಬ್ಯಾಂಕ್‌ ಆಪ್‌ ಇಂಡಿಯಾದ ಸಹಾಯಕ ಪ್ರಧಾನ ವ್ಯವಸ್ಥಾಪಕ ಆರ್.ಪ್ರಭಾಕರನ್ ಹೇಳಿದರು.

ಬ್ಯಾಂಕ್‌ ಕಳ್ಳತನ: ಬಂಗಾರಕ್ಕೆ ಗ್ರಾಹಕರ ಬೇಡಿಕೆ

Aug 30 2025, 01:02 AM IST

 ಇತ್ತೀಚೆಗೆ ಕಳ್ಳತನಕ್ಕೆ ಒಳಗಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ಮುಂದೆ ಬಂಗಾರ ಇಟ್ಟಿದ್ದ ನೂರಾರು ಗ್ರಾಹಕರು ಗುರುವಾರ ತಮ್ಮ ಬಂಗಾರ ಮರಳಿಸುವಂತೆ ಒತ್ತಾಯಿಸಿ ಬ್ಯಾಂಕ್ ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದರು.

ಬಿಡಿಸಿಸಿ ಬ್ಯಾಂಕ್‌ ಸ್ಪರ್ಧೆಯಿಂದ ಚನ್ನರಾಜ ಹಿಂದಕ್ಕೆ

Aug 29 2025, 01:00 AM IST
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ‌ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved