• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಲ್ಕಿ ಅರ್ಬನ್‌ ಬ್ಯಾಂಕ್‌ ನಿರ್ದೇಶಕರ ಚುನಾವಣೆ

Dec 26 2024, 01:04 AM IST
ಸಚಿವ ಈಶ್ವರ ಖಂಡ್ರೆ ಬೆಂಬಲಿಗರಿಗೆ ಭರ್ಜರಿ ಜಯ

ಬ್ಯಾಂಕ್‌ ಚುನಾವಣೆಯಲ್ಲಿ ಬೋಗಸ್‌ ಮತದಾರರ ಸೃಷ್ಟಿ

Dec 26 2024, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲೊಂದಾದ ದಿ ಕರ್ನಾಟಕ ಕೋ ಆಪ್ ಬ್ಯಾಂಕ್‌ ಚುನಾವಣೆಯಲ್ಲಿ ಹಾಲಿ ಪೆನಲ್‌ದವರು ಅಧಿಕಾರಕ್ಕಾಗಿ ತಾವೇ ಗೆಲ್ಲಬೇಕೆಂದು ಬೋಗಸ್ ಮತದಾರರನ್ನು ಸೃಷ್ಟಿಸಿ ಅನ್ಯಾಯ ಮಾಡುತ್ತಿದ್ದು, ಇದನ್ನು ಖಂಡಿಸುವುದಾಗಿ ಬ್ಯಾಂಕ್‌ನ ಸದಸ್ಯ ಹಾಗೂ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ವೆಂಕನಗೌಡ ಪಾಟೀಲ ಕಿಡಿಕಾರಿದರು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೈಸೂರಿನ ಬ್ಯಾಂಕ್‌ ಉದ್ಯೋಗಿ ವಿಮಲ್ ಕಾರು ಸಂಪೂರ್ಣ ಭಸ್ಮ

Dec 24 2024, 12:49 AM IST

ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಉಪ್ಪನಹಳ್ಳಿ (ಕನ್ನಹಳ್ಳಿ) ಬಳಿಯ ಮೈಸೂರು - ಮಳವಳ್ಳಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಅಳ್ನಾವರ ಅರ್ಬನ್‌ ಬ್ಯಾಂಕ್‌ ಚುನಾವಣೆ: ಪ್ರಗತಿ ಸಹಕಾರ ಗುಂಪಿಗೆ ಗೆಲುವು

Dec 23 2024, 01:02 AM IST
೧೫ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು ಇನ್ನುಳಿದ ೯ ಸಾಮಾನ್ಯ ಸ್ಥಾನಗಳಿಗೆ ೧೨ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಹಿಂದಿನ ಆಡಳಿತ ಮಂಡಳಿಯವರೆ ಪುನರಾಯ್ಕೆಗೊಂಡಿದ್ದು ಕುತೂಹಲಕ್ಕೆ ತೆರೆ ಬಿದ್ದಿದೆ.

ನಾಳೆ ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ ಚುನಾವಣೆ

Dec 21 2024, 01:17 AM IST
ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಲು ಹಿರಿಯರು ಮುಂದಾಗಿದ್ದರು. ಆದರೆ, ಕೆಲವರು ಸ್ಪರ್ಧೆ ನಿರ್ಧಾರ ಪ್ರಕಟಿಸಿದ್ದರಿಂದ ಚುನಾವಣೆ ಅಖಾಡ ಸಜ್ಜಾಗಿದೆ.

ಡಿಸಿಸಿ ಬ್ಯಾಂಕ್‌ ನಡೆಸಿದ ಹರಾಜಿನಲ್ಲಿ 184ಕೋಟಿ ರು.ಗೆ ಬಿಎಸ್‌ಎಸ್‌ಕೆ ಬಿಕರಿ

Dec 17 2024, 12:46 AM IST
₹255 ಕೋಟಿ ಸಾಲವನ್ನು ಡಿಸಿಸಿ ಬ್ಯಾಂಕ್‌ನಲ್ಲಿ ಹೊಂದಿರುವ ಬಿಎಸ್‌ಎಸ್‌ಕೆ ಸಾಲ ಮರುಪಾವತಿಸಲಾಗದಕ್ಕೆ ಹರಾಜು ಪ್ರಕ್ರಿಯೆ ಆರಂಭಿಸಿದ ಡಿಸಿಸಿ ಬ್ಯಾಂಕ್‌ ಇದೀಗ ತನ್ನ ಅಸ್ತಿತ್ವವನ್ನೂ ಉಳಿಸಿಕೊಳ್ಳಲು ಹರಾಜು ಪ್ರಕ್ರಿಯೆ ನಡೆಸಿದೆ.

ಪಿಎಲ್ಡಿ ಬ್ಯಾಂಕ್‌ ವಿಕಾಸ ಸೌಧದ ಎರಡನೇ ಮಹಡಿಗೆ ಶಂಕುಸ್ಥಾಪನೆ

Dec 14 2024, 12:45 AM IST
ದೇವನಹಳ್ಳಿ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ 1980ರಲ್ಲಿ ಸ್ಥಾನಪನೆಗೊಂಡು ಈಗ ರಾಜ್ಯದಲ್ಲೆ ಅತ್ಯುನ್ನತ ಸ್ಥಾನದಲ್ಲಿರುವುದಕ್ಕೆ ಈ ಬ್ಯಾಂಕಿನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನದಿಂದ ಸಾಧ್ಯವಾಗಿದೆ ಎಂದು ಐದನೇ ಹಣಕಾಸು ಆಯೋಗ ಅಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.

ಬ್ಯಾಂಕ್‌ ವಿವರ, ಓಟಿಪಿ ಯಾರಿಗೂ ನೀಡಬೇಡಿ: ಶೈಲಜಾ ಕೆ.ಆರ್

Dec 07 2024, 12:34 AM IST
ಉದ್ಯೋಗಕ್ಕಾಗಿ ಸಾಲ ಪಡೆಯುತ್ತಿರಿ ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಿ ಸಾಲ ನವೀಕರಿಸಬೇಕು. ಬ್ಯಾಂಕ್‌ಗಳು ನೀಡುವ ಹಣ ಸರ್ಕಾರದ್ದಲ್ಲ, ಜನ ಸಾಮಾನ್ಯರದ್ದು

ಬ್ಯಾಂಕ್‌ ಡಿಡಿ: ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈಕೋರ್ಟ್‌ ಸೂಚನೆ

Dec 06 2024, 08:57 AM IST
ಬ್ಯಾಂಕ್‌ಗಳಲ್ಲಿ ಪಡೆಯುವ ಡಿಡಿ ಹಣ ನಗದೀಕರಣ ಆಗದಿದ್ದಾಗ ಗ್ರಾಹಕನ ಖಾತೆಗೆ ಸ್ವಯಂ ಚಾಲಿವಾಗಿ ಹಣ ವರ್ಗ ಮಾಡುವ ಬಗ್ಗೆ ಮಾರ್ಗಸೂಚಿ ರಚನೆ ಮಾಡಿ ಎಂದು ಹೈಕೋರ್ಟ್‌ ಆರ್‌ಬಿಐಗೆ ನಿರ್ದೇಶನ ನೀಡಿದೆ.

ಬೆಂಗಳೂರು : ಬ್ಯಾಂಕ್‌ ಡಿಡಿ - ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈ ಕೋರ್ಟ್‌ ಸೂಚನೆ

Dec 06 2024, 06:57 AM IST

ನಿಗದಿತ ಅವಧಿಯಲ್ಲಿ ಡಿಮಾಂಡ್‌ ಡ್ರಾಫ್ಟ್‌ (ಡಿಡಿ) ಬ್ಯಾಂಕ್‌ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಹೈಕೋರ್ಟ್‌ ನಿರ್ದೇಶಿಸಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved