• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ ಉಳಿತಾಯ ಖಾತೆ ಮಾಹಿತಿ ಗೌಪ್ಯವಾಗಿಡಿ-ವರಪ್ರಸಾದ ತ್ರಿವೇದಿ

Dec 04 2024, 12:30 AM IST
ಯಾವುದೇ ಬ್ಯಾಂಕಿನವರು ಗ್ರಾಹಕರಿಗೆ ಓಟಿಪಿ ಬಗ್ಗೆ ಮಾಹಿತಿ ಕೇಳುವುದಿಲ್ಲ. ಬ್ಯಾಂಕ್ ಉಳಿತಾಯ ಖಾತೆಯ ಬಗ್ಗೆ ನಿಮ್ಮ ಮಾಹಿತಿ ಗೌಪ್ಯವಾಗಿಡಿ. ಇದರಿಂದ ನಿಮ್ಮ ಖಾತೆಯ ಹಣವೂ ಸುರಕ್ಷಿತವಾಗಿರುತ್ತದೆ ಎಂದು ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ವರಪ್ರಸಾದ ತ್ರಿವೇದಿ ಹೇಳಿದರು.

ದೇಶದ್ರೋಹ ಪ್ರಕರಣ : ಬಂಧಿತ ಚಿನ್ಮಯ್‌ ಕೃಷ್ಣದಾಸ್‌ ಸೇರಿ 18ಜನರ ಬ್ಯಾಂಕ್‌ ಖಾತೆ ಸ್ಥಗಿತ

Nov 30 2024, 12:50 AM IST
ದೇಶದ್ರೋಹ ಪ್ರಕರಣದಲ್ಲಿ ಬಂಧನವಾಗಿರುವ ಇಲ್ಲಿನ ಇಸ್ಕಾನ್‌ ಸದಸ್ಯ ಚಿನ್ಮಯ್‌ ಕೃಷ್ಣದಾಸ್‌ ಸೇರಿದಂತೆ 18 ಜನರ ಬ್ಯಾಂಕ್‌ ಖಾತೆಗಳನ್ನು 30 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಬಾಂಗ್ಲಾ ಸರ್ಕಾರ ಶುಕ್ರವಾರ ಆದೇಶಿಸಿದೆ.

ಅಕ್ರಮವೆಸಗಿದರೆ ಆತ್ಮಹತ್ಯೆ: ರಕ್ತದಲ್ಲಿ ಮುಚ್ಚಳಿಕೆ ಬರೆದ ಬ್ಯಾಂಕ್‌ ಸಿಬ್ಬಂದಿ!

Nov 27 2024, 01:04 AM IST
ಹಣಕಾಸು ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಜಪಾನ್‌ನ ಶಿಕೋಕು ಬ್ಯಾಂಕ್‌ ವಿಚಿತ್ರ ಹಾಗೂ ವಿಭಿನ್ನ ಕ್ರಮಕ್ಕೆ ಮುಂದಾಗಿದೆ.

ನಾಪತ್ತೆಯಾಗಿದ್ದ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ

Nov 21 2024, 01:01 AM IST
ತೀರ್ಥಹಳ್ಳಿ: ಸೋಮವಾರದಿಂದ ಕಾಣೆಯಾಗಿದ್ದ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶ್ರೀವಾಸ್ತವ (38) ಬುಧವಾರ ಪಟ್ಟಣದ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಗೊಳಿಸಲು ಪ್ರಯತ್ನಿಸುವೆ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Nov 20 2024, 12:31 AM IST
ಮುಂದಿನ ದಿನಗಳಲ್ಲಿ ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಿಸಲು ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೋಟ್‌ ಬ್ಯಾಂಕ್‌ ರಾಜಕೀಯದಿಂದ ನಮ್ಮ ಎನ್‌ಡಿಎ ಸರ್ಕಾರ ಬಲುದೂರ : ಪ್ರಧಾನಿ ನರೇಂದ್ರ ಮೋದಿ

Nov 17 2024, 01:18 AM IST

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್‌ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಮಹಿಳೆಯೊಬ್ಬಳು ಪತಿ ಆಸ್ಪತ್ರೆಯಲ್ಲಿರುವಾಗ ಪತಿಯ ಬ್ಯಾಂಕ್‌ ಖಾತೆಯಿಂದ ₹42.50 ಲಕ್ಷ ಸಾಲ ಪಡೆದು ವಂಚನೆ

Nov 15 2024, 01:35 AM IST
ಮಹಿಳೆಯೊಬ್ಬಳು ತನ್ನ ಪತಿ ಆಸ್ಪತ್ರೆಯಲ್ಲಿರುವಾಗ ಪತಿಯ ಬ್ಯಾಂಕ್‌ ಖಾತೆಯಿಂದ ₹42.50 ಲಕ್ಷ ಸಾಲ ಪಡೆದು ಬಳಿಕ ಆ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವ ಆರೋಪದಡಿ ಜೀವನಭೀಮಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಲ್ಮೀಕಿ ನಿಗಮ ಅಕ್ರಮ ಕೇಸ್‌ ಸಿಬಿಐಗಿಲ್ಲ - ಯೂನಿಯನ್‌ ಬ್ಯಾಂಕ್‌ ಅರ್ಜಿ ವಜಾ : ಹೈಕೋರ್ಟ್‌

Nov 14 2024, 10:31 AM IST

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಎಂಸಿಸಿ ಬ್ಯಾಂಕ್‌ ಉಡುಪಿ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ

Nov 11 2024, 11:47 PM IST
ಎಂ.ಸಿ.ಸಿ. ಬ್ಯಾಂಕಿನ ಉಡುಪಿ ನಗರ ಶಾಖೆಯನ್ನು ಅಜ್ಜರುಕಾಡು ಭುಜಂಗ ಪಾರ್ಕ್ ರಸ್ತೆಯ ಶ್ರೀ ಶಿವಧಾಮ ಕಮರ್ಷಿಯಲ್‌ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಾಂತರಿತ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು.

ಆರ್ಥಿಕ ಬೆಳೆವಣಿಗೆಗೆ ಕೋ ಆಪರೇಟಿವ್ ಬ್ಯಾಂಕ್‌ ಸಹಕಾರಿ: ರಾಜಣ್ಣ

Nov 11 2024, 12:52 AM IST
ಒಂದು ಸಂಸ್ಥೆಯನ್ನು ಪ್ರಾರಂಭ ಮಾಡುವುದು ಸುಲಭ. ಆದರೆ ಅದೇ ಸಂಸ್ಥೆ 100 ವರ್ಷಗಳ ಕಾಲ ಗ್ರಾಹಕರ ಸೇವೆ ಮಾಡಿ, ಅವರ ವಿಶ್ವಾಸ ಗಳಿಸಿಕೊಂಡಿರುವುದು ಮಹತ್ವದ್ದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved