• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ ಅವ್ಯವಹಾರ ಆರೋಪ: ಆಣೆ ಪ್ರಮಾಣದ ಬದಲು ಪ್ರಾರ್ಥನೆ

Nov 10 2024, 01:55 AM IST
ಮಾಜಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಾಲಗಾರರು ದೇವಾಲಯಕ್ಕೆ ಬಂದು ತಾವು, ಬ್ಯಾಂಕಿನವರು ಹೇಳುವಂತೆ 2 ಲಕ್ಷ ರು. ಸಾಲ ಪಡೆದಿಲ್ಲ, ತಮಗೆ ಅನ್ಯಾಯವಾಗಿದೆ. ದೇವರೇ ನ್ಯಾಯ ಒದಗಿಸಬೇಕು ಎಂದು ಪ್ರಾರ್ಥಿಸಿದರು.

ಕರ್ನಾಟಕದ 2 ಸೇರಿ 15 ಗ್ರಾಮೀಣ ಬ್ಯಾಂಕ್‌ ಶೀಘ್ರ ವಿಲೀನ?

Nov 06 2024, 12:33 AM IST
ಗ್ರಾಮೀಣ ಬ್ಯಾಂಕ್‌ಗಳ ವಿಲೀನದ ಮೂಲಕ ಅವುಗಳನ್ನು ಆರ್ಥಿಕವಾಗಿ ಸದೃಢ ಮಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಇದೀಗ ಕರ್ನಾಟಕ 2 ಸೇರಿದಂತೆ ವಿವಿಧ ರಾಜ್ಯಗಳ 15 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನ ಮಾಡುವ ಪ್ರಸ್ತಾಪ ಸಿದ್ಧಪಡಿಸಿದೆ.

ನ್ಯಾಮತಿ ಬ್ಯಾಂಕ್‌ ದರೋಡೆ ಪ್ರಕರಣ: ಠಾಣೆಯಲ್ಲಿ ಬ್ಯಾಂಕರ್ಸ್‌ ಸಭೆ

Nov 02 2024, 01:33 AM IST
ಬ್ಯಾಂಕು ಅಥವಾ ಫೈನಾನ್ಸ್‌ ಗಳಲ್ಲಿ ದಿನದ 24 ತಾಸು ಭದ್ರತಾ ರಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು.

ನ್ಯಾಮತಿ ಎಸ್‌ಬಿಐ ಬ್ಯಾಂಕ್‌ ಕೊಳ್ಳೆ ಹೊಡೆದ ಕಳ್ಳರು!

Oct 29 2024, 12:48 AM IST
ರಾತ್ರೋರಾತ್ರಿ ಬ್ಯಾಂಕ್‌ಗೆ ಕಳ್ಳರು ನುಗ್ಗಿ, ಲಾಕರ್‌ನಲ್ಲಿದ್ದ ನಗದು, ಚಿನ್ನಾಭರಣ ಕಳವು ಮಾಡಿದ್ದು, ಸಿಸಿ ಟಿವಿ ಕ್ಯಾಮೆರಾದ ಡಿವಿಆರ್ ಸಹ ಹೊತ್ತೊಯ್ದ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಪಟ್ಟಣದ ನೆಹರು ರಸ್ತೆಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.

ಕೆವಿಜಿ ಬ್ಯಾಂಕ್‌ ಸ್ಥಳಾರಿಸುವಂತೆ ಒತ್ತಾಯಿಸಿ ಮನವಿ

Oct 16 2024, 12:42 AM IST
ಮುಳಗುಂದ ಕೆವಿಜಿ ಬ್ಯಾಂಕ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.

ದೇಶದ ಬ್ಯಾಂಕ್‌ಗಳಲ್ಲಿ ಲಕ್ಷ ಹುದ್ದೆ ಭರ್ತಿಗೆ ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ ಒತ್ತಾಯ

Oct 14 2024, 01:16 AM IST
ನೌಕರರ ಕೊರತೆಯಿಂದ ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯ ಆಗುವುದರೊಂದಿಗೆ ಗ್ರಾಹಕರಿಗೂ, ಅಭಿವೃದ್ಧಿಗೂ ಸಮಸ್ಯೆಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಹುದ್ದೆ ಭರ್ತಿ ಮಾಡಿ ಜನರಿಗೆ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ರಾಷ್ಟ್ರ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

14ಕ್ಕೆ ದಾ-ಹ ಅರ್ಬನ್ ಬ್ಯಾಂಕ್‌ ಸುವರ್ಣ ಮಹೋತ್ಸವ

Oct 11 2024, 11:50 PM IST
ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವ ಸಮಾರಂಭ ಅ.14ರಂದು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ, ಸಹಕಾರಿ ದುರೀಣ ಎನ್.ಎ. ಮುರುಗೇಶ ತಿಳಿಸಿದರು.

ಬ್ಯಾಂಕ್‌ ಖಾತೆಗೆ ಕೆವೈಸಿ, ಬಯೋಮೆಟ್ರಿಕ್‌ನಡಿ ಗ್ಯಾರಂಟಿ ಹಣ

Oct 09 2024, 01:40 AM IST
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಿಭಿನ್ನ ಸೇವೆಗೆ ವಿಜಯಪುರ ಡಿಸಿಸಿ ಬ್ಯಾಂಕ್‌ ಮಾದರಿ

Oct 09 2024, 01:31 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್‌ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರಿ ರಂಗ ಅಗ್ರಗಣ್ಯ. ವಿಜಯಪುರ ಡಿಸಿಸಿ ಬ್ಯಾಂಕ್‌ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಡಿಸಿಸಿ ಬ್ಯಾಂಕ್‌ ಸದಸ್ಯತ್ವ ಗೊಂದಲ ಶೀಘ್ರ ನಿವಾರಣೆ: ಬಾಲಚಂದ್ರ ಜಾರಕಿಹೊಳಿ

Oct 04 2024, 01:22 AM IST
ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯತ್ವ ಕುರಿತು ಆಗಿರುವ ಗೊಂದಲವನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved