• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಕಾರ್ಡ್‌ ಬ್ಯಾಂಕ್‌ ಚುನಾವಣಾ ಮೀಸಲಾತಿಗೆ ಒಪ್ಪಿಗೆ

Sep 20 2024, 01:32 AM IST
ಮೀಸಲಾತಿ ನಿಗದಿ ವಿಚಾರದಲ್ಲಿ ಹಲುವಾಗಲು ಭಾಗದ ಡಿ. ಸೋಮಲಿಂಗಪ್ಪ, ವೀರಭದ್ರಪ್ಪ, ಎಚ್‌.ಟಿ. ಗಿರೀಶಪ್ಪ ಮುಂತಾದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೆಸಿಸಿ ಬ್ಯಾಂಕ್‌: ₹ 25 ಕೋಟಿ ಲಾಭ ಗಳಿಸುವ ಗುರಿ

Sep 18 2024, 01:48 AM IST
ಸಹಕಾರಿ ಬ್ಯಾಂಕ್‌ಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇನ್ನೂ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದ್ದು, ಸದಸ್ಯ ಸಂಘಗಳು ಬ್ಯಾಂಕಿನಲ್ಲಿಯೇ ಆರ್ಥಿಕ ವಹಿವಾಟು ನಡೆಸುವುದು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ಹೇಳಿದ್ದಾರೆ.

ಬ್ಯಾಡಗಿಯಲ್ಲಿ ಸದೃಢ ಬ್ಯಾಂಕ್‌ ಕನಸು ಈಡೇರಿದೆ-ಸುರೇಶಗೌಡ್ರ

Sep 16 2024, 01:59 AM IST
ರಾಷ್ಟ್ರೀಕೃತ ಬ್ಯಾಂಕಗಳ ಪೈಪೋಟಿ ನಡುವೆಯೂ ವಾಣಿಜ್ಯ ನಗರಿ ಬ್ಯಾಡಗಿಯಲ್ಲಿ ಸದೃಢವಾದ ಖಾಸಗಿ ಬ್ಯಾಂಕ್ ಸ್ಥಾಪಿಸಬೇಕೆಂಬ ಬಹುದಿನ ಕನಸು ಇದೀಗ ಈಡೇರಿದಂತಾಗಿದೆ. ಗಜಾನನ ಬ್ಯಾಂಕ್ ಅಧ್ಯಕ್ಷನಾಗಿ ಗ್ರಾಹಕರಿಗೆ ಸಾಲ ಸೌಲಭ್ಯವು ಸೇರಿದಂತೆ ಉತ್ತಮ ಸೇವೆಯನ್ನು ಒದಗಿಸಿದ ತೃಪ್ತಿ ನನಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ತಿಳಿಸಿದರು.

ನವ ನಗರ ಬ್ಯಾಂಕ್‌ 3.01 ಕೋಟಿ ನಿವ್ವಳ ಲಾಭದಲ್ಲಿದೆ

Sep 16 2024, 01:56 AM IST
ಬ್ಯಾಂಕಿನಲ್ಲಿ ಸದಸ್ಯತ್ವ ಪಡೆದಿರುವ 4600 ಮಂದಿ ಷೇರುದಾರ ಸದಸ್ಯರ ಪೈಕಿ 1300 ಮಂದಿ ಪೂರ್ಣ ಪ್ರಮಾಣದ ಷೇರು ಹಣ ಪಾವತಿ ಮಾಡಿಲ್ಲ.

ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧ

Sep 16 2024, 01:48 AM IST
2023-24ನೇ ಸಾಲಿನಲ್ಲಿ ಬ್ಯಾಂಕ್‌ ₹186.25 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಶೇರುದಾರರ ಹಾಗೂ ಗ್ರಾಹಕರ ಉತ್ತಮ ಬಾಂಧವ್ಯವೇ ಬ್ಯಾಂಕಿನ ಬೆಳವಣಿಗೆಗೆ ಕಾರಣವಾಗಿದೆ. ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧವಾಗಿದೆ ಎಂದು ಮಾಜಿ ಶಾಸಕ, ಲಕ್ಷ್ಮೀ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು.

ಸಭೆಗೆ ಬ್ಯಾಂಕ್‌ ಅಧಿಕಾರಿಗಳು ಗೈರು, ಜೋಶಿ ಗರಂ

Sep 14 2024, 01:49 AM IST
ಸಚಿವರ ಸಭೆಗೆ ಬರದಿದ್ದರೇ ಹೇಗೆ? ಹೀಗಾದರೆ, ಜಿಲ್ಲಾಡಳಿತ ನಿರ್ವಹಣೆ ಹೇಗೆ? ಮಾಡುತ್ತಿರಿ ಎಂದು ಜಿಲ್ಲಾಧಿಕಾರಿಗೆ ಪ್ರಶ್ನಿಸಿದ ಸಚಿವ ಜೋಶಿ, ಈ ಬಗ್ಗೆ ಆರ್‌ಬಿಐ ಅಧಿಕಾರಿಗಳಿಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದರು.

ಸಾಲ ವಸೂಲಾತಿಯಲ್ಲಿ ಗ್ರಾಮೀಣ ಬ್ಯಾಂಕ್‌ ರಾಜ್ಯದಲ್ಲಿ 6ನೇ ಸ್ಥಾನ: ಮಲ್ಲಣ್ಣಗೌಡ

Sep 12 2024, 01:48 AM IST
Grameen Bank ranks 6th in the state in loan recovery: Mallanna Gowda

ಡಿಸಿಸಿ ಬ್ಯಾಂಕ್‌ ಸಾಲ ಸಿಗದೆ ಸಹಕಾರ ಸಂಘಕ್ಕೆ ಹಿನ್ನಡೆ

Sep 11 2024, 01:01 AM IST
ರೈತರಿಗೆ ಕೆಸಿಸಿ ಸಾಲ ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಬಲಿಷ್ಠ ಗೊಳ್ಳಬೇಕು, ಡಿಸಿಸಿ ಬ್ಯಾಂಕಿನ ಸಹಕಾರದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತಿತ್ತು, ಈಗ ನೀಡುತ್ತಿಲ್ಲ

ರಾಜ್ಯದಲ್ಲಿಯೇ ನಂ.೧ ಬ್ಯಾಂಕ್‌ ಆಗಲಿದೆ

Sep 09 2024, 01:39 AM IST
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿಯ ಉತ್ತಮ ವ್ಯವಹಾರ ಹಾಗೂ ಸದಸ್ಯರ ಗ್ರಾಹಕರ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬರುವ ದಿನಗಳಲ್ಲಿ ಈ ಬ್ಯಾಂಕ್ ರಾಜ್ಯದಲ್ಲಿ ನಂ.೧ ಬ್ಯಾಂಕ್ ಆಗಲಿದೆ. ಜತೆಗೆ ಬ್ಯಾಂಕಿನ ಕಟ್ಟಡದ ೨೫ನೇ ವರ್ಷ ಬೆಳ್ಳಿ ಮಹೋತ್ಸವ ಆಚರಣೆ ಸಹಕಾರಿ ಕ್ಷೇತ್ರದಲ್ಲಿ ಎಂದು ಮರೆಯದ ಕಾರ್ಯಕ್ರಮವಾಗಲಿದೆ ಎಂದು ಮಾಜಿ ಸಚಿವ, ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಬ್ಯಾಂಕ್‌ ದರೋಡೆಗೆ ಯತ್ನ: ಯುವಕನ ಬಂಧನ

Sep 07 2024, 01:30 AM IST
ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಬ್ಯಾಂಕಿಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿ ಇದೀಗ ಪೊಲೀಸ್‌ ಅತಿಥಿಯಾಗಿದ್ದಾನೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved