• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಣಾಟಕ ಬ್ಯಾಂಕ್‌: ಒಎನ್‌ಡಿಸಿ ವೈಯಕ್ತಿಕ ಸಾಲ ಸೌಲಭ್ಯ ಜಾರಿ

Aug 31 2024, 01:40 AM IST
ಒಎನ್‌ಡಿಸಿ ನೆಟ್‌ವರ್ಕ್‌ನಲ್ಲಿ ಖರೀದಿದಾರರ ಆ್ಯಪ್‌ ಗಳ ಮೂಲಕ ವೈಯಕ್ತಿಕ ಸಾಲಗಳನ್ನು ನೀಡುಲಿದೆ. ಇದು ಬ್ಯಾಂಕ್‌ನ ಹಾಲಿ ಗ್ರಾಹಕರಿಗೆ ಮಾತ್ರವಲ್ಲ ಹೊಸ ಗ್ರಾಹಕರಿಗೂ ಅನ್ವಯವಾಗಲಿದೆ.

ಪರ್ವತಗೌಡ ಪಾಟೀಲ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ

Aug 24 2024, 01:27 AM IST
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ ಅಧ್ಯಕ್ಷರಾಗಿ ವಕ್ಕುಂದ ಗ್ರಾಮದ ಪರ್ವತಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನೇಸರಗಿ ಗ್ರಾಮದ ಮಾಲತಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.

ಅಮ್ಮೆಂಬಳ ಸುಬ್ಬರಾವ್‌ ಪೈ ಆಶಯದಂತೆ ಕೆನರಾ ಬ್ಯಾಂಕ್‌ ಸಮಾಜ ಸೇವೆ: ಶಿವಪ್ರಸಾದ್‌

Aug 21 2024, 12:41 AM IST
1906 ರಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕೆನರಾ ಬ್ಯಾಂಕ್‌ ಸ್ಥಾಪಿಸಿದರು. ಈ ವೇಳೆ ಅವರು ಹೊಂದಿದ್ದ ದದ್ಯಾರ್ಥಿ ವೇತನ ವಿತರಣೆಯಂಥ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಕೆನರಾ ಬ್ಯಾಂಕ್ ಇಂದಿಗೂ ಮುಂದುವರಿಸುತ್ತಿದೆ. ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ವೈ.ವಿ.ಎನ್.ಶಿವಪ್ರಸಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬ್ಯಾಂಕ್‌ ಸೌಲಭ್ಯ ಕುರಿತು ಜನತೆಗೆ ಮಾಹಿತಿ ನೀಡಿ

Aug 18 2024, 01:56 AM IST
ಬ್ಯಾಂಕ್‌ಗಳು ಗ್ರಾಹಕರಿಗೆ ಸರ್ಕಾರದ ವತಿಯಿಂದ ನೀಡಲಾಗುವ ವಿವಿಧ ರೀತಿಯ ಸೌಲಭ್ಯಗಳು ಹಾಗೂ ಬ್ಯಾಂಕು ನೀಡುವ ವಿವಿಧ ಉಳಿತಾಯ ಮತ್ತು ಅವಧಿಯ ಠೇವಣಿಗಳಿಗೆ ನೀಡುವ ಬಡ್ಡಿ ದರಗಳ ಮಾಹಿತಿಯನ್ನು ನೀಡಬೇಕು

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿದವರ ಬ್ಯಾಂಕ್‌ ಖಾತೆಯ ಹಣ ಜಪ್ತಿ!

Aug 17 2024, 01:45 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ಮಾಲೀಕರ ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೆ, ಆ ಹಣವನ್ನು ಬಿಬಿಎಂಪಿಯೂ ಜಪ್ತಿ ಮಾಡಿಕೊಳ್ಳಬಹುದಾಗಿದೆ.

ಗ್ರಾಹಕರ ಸಹಕಾರದಿಂದ ಬ್ಯಾಂಕ್‌ ಪ್ರಗತಿಯತ್ತ

Aug 15 2024, 01:52 AM IST
ಕರ್ಣಾಟಕ ಬ್ಯಾಂಕ್‌ 49ನೇ ವಾರ್ಷಿಕೋತ್ಸವ

ಎಸ್‌ಬಿಐ, ಪಿಎನ್‌ಪಿ ಬ್ಯಾಂಕ್‌ ಜೊತೆ ಸರ್ಕಾರದ ವ್ಯವಹಾರ ಬಂದ್‌ : ಹಣಕಾಸು ಇಲಾಖೆ ಸುತ್ತೋಲೆ

Aug 15 2024, 01:46 AM IST
ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳೂ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮತ್ತು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ (ಪಿಎನ್‌ಬಿ) ಹೊಂದಿರುವ ಎಲ್ಲಾ ಖಾತೆಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುತ್ತಿರುವ ಬ್ಯಾಂಕ್‌

Aug 14 2024, 12:46 AM IST
ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಸುಧಾರಣೆಗಾಗಿ ನಮ್ಮ ತಂದೆ ದಿ.ಕೆ.ಎಂ.ಪಟ್ಟಣಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ ಮತ್ತು ಶಿವಯೋಗಮಂದಿರದ ಸದಾಶಿವ ಶ್ರೀಗಳ ಅಮೃತ ಹಸ್ತದಿಂದ ಆರಂಭಗೊಂಡ ವೀರಪುಲಿಕೇಶಿ ಕೋ-ಆಪರೇಟಿವ್ ಬ್ಯಾಂಕ್ ಕಳೆದ 60 ವರ್ಷಗಳಿಂದ ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುವುದರ ಜತೆಗೆ ಉತ್ತಮ ಲಾಭದತ್ತ ಮುನ್ನಡೆಯುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಅಧ್ಯಕ್ಷ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.

ಕೇರಳ: ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಸಾಲ ಮನ್ನಾ : ಸಹಕಾರಿ ಸ್ವಾಮ್ಯದ ಕೇರಳ ಬ್ಯಾಂಕ್‌

Aug 13 2024, 12:54 AM IST
ಭೂಕುಸಿತ ಪೀಡಿತ ಪ್ರದೇಶಗಳಾದ ಮುಂಡಕ್ಕೈ ಮತ್ತು ಚೂರಲ್‌ಮಲೆಯ ತನ್ನ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸಹಕಾರಿ ಸ್ವಾಮ್ಯದ ಕೇರಳ ಬ್ಯಾಂಕ್‌ ಸೋಮವಾರ ನಿರ್ಧರಿಸಿದೆ. ಈ ಮೂಲಕ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಸಹಾಯಕ್ಕೆ ಮುಂದಾಗಿದೆ.

10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಡಿಸಿಸಿ ಬ್ಯಾಂಕ್‌ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒಪ್ಪಿಸಿ

Aug 13 2024, 12:53 AM IST

10 ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ದಿಢೀರನೇ 10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನು. ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಟಿ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved