ಬರ ಪರಿಸ್ಥಿತಿಯಲ್ಲಿ ಸಾಲ ಮರುಪಾತಿಗೆ ನೋಟಿಸ್ ನೀಡಿದ್ದಕ್ಕೆ ಬ್ಯಾಂಕ್ ವಿರುದ್ಧ ಆಕ್ರೋಶ
Apr 05 2024, 01:00 AM ISTಬರ ಪರಿಸ್ಥಿತಿ ಇದ್ದರೂ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್ ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಈ ಜೊತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ ಜಮಾ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗೆ ರೈತರಿಗೆ ತೊಂದರೆ ನೀಡುವ ಬ್ಯಾಂಕ್ ಗಳ ವಿರುದ್ಧ ರೈತ ಸಂಘ ಉಗ್ರ ಹೋರಾಟ ಮಾಡಲಿದೆ ಎಂದು ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಎಚ್ಚರಿಕೆ ನೀಡಿದ್ದಾರೆ