• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ

Sep 01 2025, 01:04 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಪಟ್ಟಣದ ಎಪಿಎಂಸಿ ಬಡಾವಣೆಯ ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಉದ್ಘಾಟನೆ ಹಾಗೂ ಪಟ್ಟಣದ ಬಿದರಕುಂದಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಉದ್ಯಾನವನ ಟ್ರೀ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಗುರು ತಾರನಾಳ ಹಾಗೂ ರೆಡ್ಡಿ ಬ್ಯಾಂಕ್‌ನ ಮುದ್ದೇಬಿಹಾಳ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ರಾಯನಗೌಡ ತಾತರಡ್ಡಿ ಹೇಳಿದರು.

ಪ್ರತಿ ಗ್ರಾಹಕರಿಗೂ ಬ್ಯಾಂಕ್‌ ಸೌಲಭ್ಯ ಸಿಗಲಿ

Sep 01 2025, 01:04 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಪ್ರತಿ ಗ್ರಾಹಕರಿಗೂ ಬ್ಯಾಂಕಿಂಗ್ ಸೌಲಭ್ಯ ಹಾಗೂ ಸರ್ಕಾರದ ವಿವಿಧ ಸಾಲ, ವಿಮೆ, ಉಳಿತಾಯ ಮತ್ತು ಪಿಂಚಣಿ ಯೋಜನೆಗಳು ಲಭ್ಯವಾಗುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಬೆಂಗಳೂರಿನ ರಿಸರ್ವ್‌ ಬ್ಯಾಂಕ್‌ ಆಪ್‌ ಇಂಡಿಯಾದ ಸಹಾಯಕ ಪ್ರಧಾನ ವ್ಯವಸ್ಥಾಪಕ ಆರ್.ಪ್ರಭಾಕರನ್ ಹೇಳಿದರು.

ಬ್ಯಾಂಕ್‌ ಕಳ್ಳತನ: ಬಂಗಾರಕ್ಕೆ ಗ್ರಾಹಕರ ಬೇಡಿಕೆ

Aug 30 2025, 01:02 AM IST

 ಇತ್ತೀಚೆಗೆ ಕಳ್ಳತನಕ್ಕೆ ಒಳಗಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ಮುಂದೆ ಬಂಗಾರ ಇಟ್ಟಿದ್ದ ನೂರಾರು ಗ್ರಾಹಕರು ಗುರುವಾರ ತಮ್ಮ ಬಂಗಾರ ಮರಳಿಸುವಂತೆ ಒತ್ತಾಯಿಸಿ ಬ್ಯಾಂಕ್ ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದರು.

ಬಿಡಿಸಿಸಿ ಬ್ಯಾಂಕ್‌ ಸ್ಪರ್ಧೆಯಿಂದ ಚನ್ನರಾಜ ಹಿಂದಕ್ಕೆ

Aug 29 2025, 01:00 AM IST
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ‌ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮೂರನೇ ಬಾರಿಗೆ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ನಾಗರಾಜ

Aug 29 2025, 01:00 AM IST
ದೇವೇಗೌಡರ ಕುಟುಂಬ ಹಾಗೂ ತಾಲೂಕಿನ ಜೆಡಿಎಸ್‌ ಕಾರ್ಯಕರ್ತರ ಮೆಚ್ಚುಗೆಗೆ ಪಾತ್ರವಾಗಿರುವ ಒಕ್ಕಲಿಗ ಸಮಾಜದ ಪ್ರಭಾವಿ ಮುಖಂಡ ಎಂ.ಎ ನಾಗರಾಜ್ ಅವರಿಗೆ ಮೂರನೇ ಬಾರಿಗೆ ಎಚ್‌ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನ ದೊರಕಿರುವುದು ಮಂಕಾಗಿದ್ದ ಜೆಡಿಎಸ್ ಪಾಳಯಕ್ಕೆ ಮತ್ತೆ ಶಕ್ತಿ ಬಂದಂತಾಗಿದೆ. ಈಗ ಮೂರನೇ ಬಾರಿಗೆ ಎಚ್‌ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನವನ್ನು ಬೇಲೂರಿನ ಒಕ್ಕಲಿಗರ ಪ್ರಭಾವಿ ಮುಖಂಡ, ಮಾಜಿ ತಾಪಂ ಅಧ್ಯಕ್ಷ ಎಂ ಎ ನಾಗರಾಜ್ ಅವರಿಗೆ ಕೊಡುವುದರ ಮೂಲಕ ಜೆಡಿಎಸ್ ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸುವತ್ತ ಪಕ್ಷದ ವರಿಷ್ಠರು, ಮುಂದಾಗಿರುವ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.

ಕೋಟಿ ರು.ದುರ್ಬಳಕೆ ಕೇಳಿದ್ದಕ್ಕೆ ಕಿರುಕುಳ:ಹಾರಗದ್ದೆ ಬ್ಯಾಂಕ್‌ ಮ್ಯಾನೇಜರ್‌ ನೇಣಿಗೆ

Aug 23 2025, 02:00 AM IST
ಆನೇಕಲ್ ತಾಲೂಕಿನ ಹಾರಗದ್ದೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನ ಮ್ಯಾನೇಜರ್ ಒಬ್ಬರು ಸಹೋದ್ಯೋಗಿಗಳ ಕಿರುಕುಳ ಸಹಿಸದೆ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಗಣಿ ಠಾಣಾ ವ್ಯಾಪ್ತಿಯ ಹಾರಗದ್ದೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಎಂಸಿಸಿ ಬ್ಯಾಂಕ್‌ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ

Aug 19 2025, 01:00 AM IST
ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯ ಹೊಸ ಕಚೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಉದ್ಘಾಟಿಸಿದರು.

ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಶ್ರೀಕಾಂತ ಸ್ಪರ್ಧೆ

Aug 15 2025, 01:02 AM IST
ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪ್ಯಾನೆಲ್‌ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ

ಕರ್ಣಾಟಕ ಬ್ಯಾಂಕ್‌: ಮೊದಲ ತ್ರೈಮಾಸಿಕದಲ್ಲಿ 292.40 ಕೋಟಿ ರು. ನಿವ್ವಳ ಲಾಭ

Aug 13 2025, 12:30 AM IST
ಕರ್ಣಾಟಕ ಬ್ಯಾಂಕ್‌ ಜೂನ್ 30, 2025ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 292.40 ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ 400.33 ಕೋಟಿ ರು. ನಿವ್ವಳ ಲಾಭ ಗಳಿಸಿತ್ತು.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ನಾಮಪತ್ರ ಸಲ್ಲಿಕೆ

Aug 11 2025, 12:30 AM IST
ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved