ವಾರದಲ್ಲಿ 5 ದಿನ ಕೆಲಸದ ನಿಯಮ ಜಾರಿಗೊಳಿಸಬೇಕು, ಹೆಚ್ಚಿನ ನೇಮಕಾತಿ ನಡೆಸಬೇಕು, ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟಗಳಿಂದ ದೇಶಾದ್ಯಂತ 2 ದಿನಗಳ ಮುಷ್ಕರ ಘೋಷಿಸಲಾಗಿದೆ
ಆರ್ಟಿಜಿಎಸ್ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ₹33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಈ ಘಟನೆ ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯದ ಗಮನ ಸೆಳೆದ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಲೂಟಿಯಾದ ಒಟ್ಟು 18.67 ಕೆಜಿ ಚಿನ್ನಾಭರಣಗಳ ಪೈಕಿ 18.314 ಕೆಜಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆಯುವುದರೊಂದಿಗೆ ಬಹುತೇಕ ಚಿನ್ನಾಭರಣ ಮರಳಿದೆ.