• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೂನಿಯನ್ ಬ್ಯಾಂಕ್‌ ವ್ಯವಸ್ಥಾಪಕರ ನಡೆ ಖಂಡಿಸಿ ರೈತರ ಪ್ರತಿಭಟನೆ

Jul 10 2025, 12:48 AM IST
ಕಳೆದ ಹತ್ತು ವರ್ಷಗಳಿಂದಲೂ ಕಬ್ಬು ಬೆಳೆದಿರುವ ಈ ಭಾಗದ ರೈತರು ಸೂಕ್ತ ಸಮಯದಲ್ಲಿಕಬ್ಬು ಕಟಾವು ಮಾಡಲು ಸಾಧ್ಯವಾಗಿಲ್ಲ

ಸಂಜೀವಿನ ಸಹಕಾರ ಬ್ಯಾಂಕ್‌ ನಿರ್ದೇಶಕರ ಅನರ್ಹಕ್ಕೆ ತಡೆ

Jul 09 2025, 12:19 AM IST
ಹಾಸನ: ನಗರದ ಸಂಜೀವಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ 6 ನಿರ್ದೇಶಕರನ್ನು ದುರುದ್ದೇಶದಿಂದ ಅನರ್ಹಗೊಳಿಸಿದ್ದ ಆದೇಶಕ್ಕೆ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ನ್ಯಾಯಾಲಯವು ತಡೆ ನೀಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಪರಮೇಶ್ ತಿಳಿಸಿದರು.

ಕರ್ಣಾಟಕ ಬ್ಯಾಂಕ್‌ ಸ್ಥಿರ, ತಳಹದಿ ಭದ್ರ : ಪ್ರದೀಪ್‌

Jul 03 2025, 01:47 AM IST
ಕರ್ಣಾಟಕ ಬ್ಯಾಂಕ್‌ ಸ್ಥಿರ ಮತ್ತು ಭದ್ರವಾಗಿದೆ. ಬ್ಯಾಂಕಿನ ತಳಹದಿ ಭದ್ರವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ನಿರ್ದೇಶಕ ಪ್ರದೀಪ್‌ ಕುಮಾರ್‌ ಪಂಜ ಸ್ಪಷ್ಟಪಡಿಸಿದ್ದಾರೆ.

ಗ್ರಾಹಕರ ಹಣದ ಸುರಕ್ಷೆಯೇ ಪ್ರಥಮ ಆದ್ಯತೆ: ಕರ್ಣಾಟಕ ಬ್ಯಾಂಕ್‌

Jul 02 2025, 12:25 AM IST
ಗ್ರಾಹಕರ ನಂಬಿಕೆ, ವಿಶ್ವಾಸಗಳನ್ನು ಗಳಿಸಿರುವ, ಸಾಮಾಜಿಕ ಬದ್ಧತೆಗೆ ಪ್ರಸಿದ್ಧಿಯಾಗಿರುವ ಕರ್ಣಾಟಕ ಬ್ಯಾಂಕ್ ಸುದೃಢವಾಗಿದೆ ಎಂದು ಕರ್ಣಾಟಕ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಾಹಕರ ಹಣದ ಸುರಕ್ಷೆಯೇ ಆದ್ಯತೆ : ಕರ್ಣಾಟಕ ಬ್ಯಾಂಕ್‌

Jul 01 2025, 10:15 AM IST

ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ಕರ್ಣಾಟಕ ಬ್ಯಾಂಕಿನ ಮೊದಲ ಆದ್ಯತೆ ಯಾಗಿದ್ದು, 101 ವರ್ಷಗಳಿಂದ ಇದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ. ಮುಂದೆಯೂ ಈ ಬದ್ಧತೆ ಹಾಗೆಯೇ ಇರುತ್ತದೆ

ಬ್ಯಾಂಕ್‌ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Jun 27 2025, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಅತಿದೊಡ್ಡ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಒಂದೇ ತಿಂಗಳಲ್ಲಿ ಭೇದಿಸಿರುವ ಜಿಲ್ಲಾ ಪೊಲೀಸರು ಸೂತ್ರದಾರ ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಸೇರಿ ಮೂವರನ್ನು ಪ್ರಆರೋಪಿಗಳನ್ನು ಬಂಧಿಸಿ 10.5 ಕೆಜಿ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 2 ಕಾರು ವಶಪಡಿಸಿಕೊಂಡಿದ್ದಾರೆ.ಘಟನೆ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಅವರು, ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮೇ 23ರಂದು ನಡೆದಿದ್ದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು 8 ತಂಡ ರಚಿಸಲಾಗಿತ್ತು.

ಮೈಸೂರು ಎಂಡಿಸಿಸಿ ಬ್ಯಾಂಕ್‌ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ

Jun 27 2025, 12:48 AM IST
ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ.

ಸಹಕಾರ ರಂಗದಲ್ಲಿ ಡಿಸಿಸಿ ಬ್ಯಾಂಕ್‌ ಬೆಳವಣಿಗೆ: ಪಾಟೀಲ

Jun 24 2025, 12:32 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಜಯಪುರ ಡಿಸಿಸಿ ಬ್ಯಾಂಕ್‌ ರಾಷ್ಟ್ರೀಕೃತ ಬ್ಯಾಂಕ್‌ನ ಸೌಲಭ್ಯಗಳೊಂದಿಗೆ ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ಮಾದರಿಯಾಗಿದೆ. ನಮ್ಮ ಬ್ಯಾಂಕ್ ಸಹಕಾರ ರಂಗದಲ್ಲಿ ಅತ್ಯುತ್ತಮವಾಗಿ ಬೆಳೆದಿದ್ದು, ಸೌಲಭ್ಯಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮುದ್ದೇಬಿಹಾಳ ಶಾಖೆಯ ವ್ಯವಸ್ಥಾಪಕ ಪಿ.ಎಸ್.ಪಾಟೀಲ ಹೇಳಿದರು.

ಎಂಡಿಸಿಸಿ ಬ್ಯಾಂಕ್‌ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Jun 18 2025, 11:49 PM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.

ಮಂಗಳೂರು ಎಂಸಿಸಿ ಬ್ಯಾಂಕ್‌ ವಾರ್ಷಿಕ ಪ್ರಗತಿ ಪರಿಶೀಲನೆ

Jun 17 2025, 12:24 AM IST
ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಂಸಿಸಿ) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved