ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೊನ್ನಾಳಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ನಾಳೆ
Jan 11 2025, 12:45 AM IST
ಹೊನ್ನಾಳಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. ಆಡಳಿತ ಮಂಡಳಿ ಸಾಮಾನ್ಯ ಚುನಾವಣೆ ಜ.12ಕ್ಕೆ ನಿಗದಿಯಾಗಿದ್ದು, ಪಟ್ಟಣದ ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣೆ ನಡೆಯಲಿದೆ.
ಬ್ಯಾಂಕ್ ಗ್ರಾಹಕರು ಜೀವವಿಮೆ ಸೌಲಭ್ಯ ಹೊಂದಲು ಮುಂದಾಗಲಿ: ಕೆ.ಎಚ್.ಚೇತನ್
Jan 10 2025, 12:48 AM IST
ಬ್ಯಾಂಕ್ ಗ್ರಾಹಕರು ಜೀವವಿಮೆ ಮಾಡಿಸುವ ಮೂಲಕ ತಮ್ಮ ಕುಟುಂಬದ ಭವಿಷ್ಯಕ್ಕೆ ಆರ್ಥಿಕ ಸದೃಢತೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದ ವಿಮೆ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನತೆಗೂ ಜೀವನ ಭದ್ರತೆ ನೀಡುವಲ್ಲಿ ಸಹಕಾರಿಯಾಗುವಂತಿವೆ ಎಂದು ಲಿಂಗಾಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಮ್ಯಾನೇಜರ್ ಕೆ.ಎಚ್.ಚೇತನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರಾಘವೇಂದ್ರ ಬ್ಯಾಂಕ್ ಕೇಸ್ ಎಸ್ಐಟಿ ರಚಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ
Jan 06 2025, 02:03 AM IST
ಗುರು ರಾಘವೇಂದ್ರ ಬ್ಯಾಂಕ್ನ ಠೇವಣಿದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಮನವಿ ಮಾಡಿದ್ದಾರೆ.
ರೋಣ ಪಿಎಲ್ಡಿ ಬ್ಯಾಂಕ್ ಚುನಾವಣೆಗೆ ಶೇ.90ರಷ್ಟು ಮತದಾನ
Jan 06 2025, 01:03 AM IST
ಈಗಾಗಲೇ ಒಟ್ಟು 14 ಮತಕ್ಷೇತ್ರಗಳಲ್ಲಿ ಸಾಲಗಾರ ಕ್ಷೇತ್ರಗಳಾದ ರೋಣ ಅಬ್ಬಿಗೇರಿ, ನರೇಗಲ್ಲ, ಹುಲ್ಲೂರ, ರಾಜೂರ, ಬೆಳವಣಕಿ ಹಾಗೂ ರೋಣ/ಗಜೇಂದ್ರಗಡ ಬಿನ್ ಸಾಲಗಾರ ಕ್ಷೇತ್ರಕ್ಕೆ ಅವಿರೋಧ ಆಯ್ಕೆ
ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಮುಂಚೂಣಿ: ಶಾಸಕ ಶಿವರಾಮ ಹೆಬ್ಬಾರ
Jan 06 2025, 01:01 AM IST
ಸಾಧನೆಯಿಂದ ವ್ಯಕ್ತಿತ್ವ ರೂಪಿಸಿಕೊಂಡು, ಸಮಾಜ ಗುರುತಿಸುತ್ತಿರುವ ಜಿ.ಎನ್. ಹೆಗಡೆಯವರಿಗೆ ಸನ್ಮಾನ ಖಂಡಿತ ಅರ್ಥಪೂರ್ಣವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಮಹಾರಾಷ್ಟ್ರ ಬ್ಯಾಂಕ್ ಜತೆಗೆ ಆರ್ಥಿಕ ಸಂಕಷ್ಟದಲ್ಲಿರುವ ನ್ಯಾಷನಲ್ ಕೋ- ಆಪರೇಟಿವ್ ವಿಲೀನ
Jan 04 2025, 01:30 AM IST
ಆರ್ಥಿಕ ಸಂಕಷ್ಟದಲ್ಲಿರುವ ಬೆಂಗಳೂರಿನ ‘ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್’ ಅನ್ನು ಮಹಾರಾಷ್ಟ್ರ ಮೂಲದ ಕಾಸ್ಮೋಸ್ ಕೋ ಆಪರೇಟಿವ್ ಬ್ಯಾಂಕ್ ಲಿ.ನೊಂದಿಗೆ ವಿಲೀನಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನುಮೋದನೆ ನೀಡಿದೆ.
ಭೂ ಬ್ಯಾಂಕ್ : 11 ಸ್ಥಾನ ‘ಕೈ’ ವಶ
Jan 01 2025, 12:01 AM IST
ಬಂಗಾರಪೇಟೆ ಕೃಷಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಸಾಧಿಸುವುದನ್ನು ತಡೆಗಟ್ಟಲು ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ನಾಯಕರು ಭಾರಿ ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಯಾವುದೇ ತಂತ್ರಗಳು ಫಲಿಸಲಿಲ್ಲ. ಇದಲ್ಲದೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಎದುರು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲೂ ಎನ್ಡಿಎ ನಾಯಕರಿಗೆ ಸಾಧ್ಯವಾಗಲಿಲ್ಲ.
ದಿ. ಲಕ್ಷ್ಮೀ ಅರ್ಬನ್ ಕೋ-ಆಪ್ ಬ್ಯಾಂಕ್ ನಿರ್ದೇಶಕರ ಪುನರಾಯ್ಕೆ
Dec 31 2024, 01:04 AM IST
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಕಾಂಕ್ಷಿಗಳ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿದರು.
ಕೋಟ ಕರ್ಣಾಟಕ ಬ್ಯಾಂಕ್ 58ರ ಸಂಭ್ರಮಾಚರಣೆ
Dec 30 2024, 01:01 AM IST
ಕೋಟದ ಕರ್ಣಾಟಕ ಬ್ಯಾಂಕ್ ಶಾಖೆಯ ೫೮ರ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
ಕ್ರೆಡ್ ಕಂಪನಿ ಬ್ಯಾಂಕ್ ಡೇಟಾ ಕದ್ದು ನಕಲಿ ದಾಖಲೆ ಸೃಷ್ಟಿಸಿ ₹12.51 ಕೋಟಿ ವಂಚನೆ
Dec 29 2024, 01:18 AM IST
ಖಾಸಗಿ ಕಂಪನಿಯ ಬ್ಯಾಂಕ್ ಖಾತೆಗಳ ಡೇಟಾ ಕಳವು ಮಾಡಿ ನಕಲಿ ದಾಖಲೆ ಸೃಷ್ಟಿಸಿ ಕಂಪನಿಯ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 12.51 ಕೋಟಿ ರು. ಹಣ ವರ್ಗಾಯಿಸಿಕೊಂಡಿಸಿದ್ದ ಪ್ರಕರಣ ಸಂಬಂಧ ಹೊರರಾಜ್ಯದ ನಾಲ್ವರು ಸೈಬರ್ ವಂಚಕರನ್ನು ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
< previous
1
2
3
4
5
6
7
8
9
10
11
...
25
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ