• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್‌ ಚುನಾವಣೆ ಶಾಸಕ ಕೊತ್ತೂರು ಸ್ಪರ್ಧೆ

May 16 2025, 01:58 AM IST
೨೦೧೩ರಿಂದ ೧೮ರವರೆಗೂ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕರಾಗಿದ್ದ ಕೊತ್ತೂರು ಮಂಜುನಾಥ್ ಅವರು ೨೦೨೩ರಲ್ಲಿ ಕೋಲಾರದಲ್ಲಿ ಗೆಲುವು ಪಡೆಯಬೇಕಾದರೆ ಇಲ್ಲಿನ ಜನರ ಹಾಗೂ ಮಹಿಳೆಯರ ಪಾತ್ರ ಅಪಾರವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿಯೂ ಆದಿ ನಾರಾಯಣರಿಗೆ ಎಲ್ಲ ಮಹಿಳೆಯರು ಸಹಕಾರ ಮತ್ತು ಬೆಂಬಲ ನೀಡಲಿ

ಕೋಮಾದರಲ್ಲಿರುವ ಪತಿಯ ಬ್ಯಾಂಕ್‌ ಖಾತೆ ನಿರ್ವಹಣೆಗೆ ಪತ್ನಿಗೆ ಅನುಮತಿ

May 15 2025, 07:06 AM IST

ಅಪರೂಪದ ನರರೋಗದಿಂದ ಬಳಲುತ್ತಾ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಕೋಮಾ ಸ್ಥಿತಿಯಲ್ಲಿರುವ ವೈದ್ಯರೊಬ್ಬರ ಮೂರು ಬ್ಯಾಂಕ್‌ ಖಾತೆಗಳಿಂದ ಹಣ ಡ್ರಾ ಮಾಡಲು ಅವರ ಪತ್ನಿಗೆ ಅನುಮತಿ

ಎಂಸಿಸಿ ಬ್ಯಾಂಕ್‌ 113ನೇ ಸ್ಥಾಪಕರ ದಿನಾಚರಣೆ, ಸಾಧಕರಿಗೆ ಸನ್ಮಾನ

May 13 2025, 01:25 AM IST
ಮಂಗಳೂರು ಎಂಸಿ.ಸಿ. ಬ್ಯಾಂಕಿನಲ್ಲಿ 113ನೇ ಸಂಸ್ಥಾಪಕರ ದಿನವನ್ನು ಶನಿವಾರ ಮಂಗಳೂರಿನ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನಾ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಸ್ಮರಿಸಲಾಯಿತು.

ಕರ್ನಾಟಕದಲ್ಲಿ ಇಂದಿನಿಂದ ಒಂದೇ ಗ್ರಾಮೀಣ ಬ್ಯಾಂಕ್‌

May 01 2025, 05:46 AM IST

ಧಾರವಾಡದಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ (ಕೆವಿಜಿ ಬ್ಯಾಂಕ್‌) ಮತ್ತು ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ‘ಕರ್ನಾಟಕ ಗ್ರಾಮೀಣ ಬ್ಯಾಂಕ್‌’ಗಳು ಪರಸ್ಪರ ವಿಲೀನ

ಕೆವಿಜಿ ಬ್ಯಾಂಕ್‌ ಇನ್ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌!

May 01 2025, 01:50 AM IST
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು 9 ಜಿಲ್ಲೆಗಳ ಕಾರ್ಯಕ್ಷೇತ್ರದಲ್ಲಿ 629 ಶಾಖೆಗಳೊಂದಿಗೆ ₹38714 ಕೋಟಿ ವಹಿವಾಟು ನಡೆಸುತ್ತಲಿದ್ದರೆ, ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕ್ 22 ಜಿಲ್ಲೆಗಳಲ್ಲಿ 1122 ಶಾಖೆಗಳೊಂದಿಗೆ ₹66137 ಕೋಟಿ ವಹಿವಾಟು ನಡೆಸುತ್ತಲಿತ್ತು.

ಬ್ಯಾಂಕ್‌-ಬಿಲ್ಡರ್‌ ಸೇರಿ ವಂಚನೆ: ಸಿಬಿಐ ತನಿಖೆಗೆ ಸುಪ್ರೀಂ ಸೂಚನೆ

Apr 30 2025, 12:31 AM IST
ನಿರ್ಮಾಣ ಕಾಮಗಾರಿಯಲ್ಲಿನ ವಿಳಂಬ ಮತ್ತು ಗ್ರಾಹಕರಿಗೆ ಫ್ಲ್ಯಾಟ್‌ಗಳ ವಿತರಣೆಯಲ್ಲಾಗುತ್ತಿರುವ ವಿಳಂಬದ ಹಿನ್ನೆಲೆಯಲ್ಲಿ

ಸಿಐಡಿ ಚಾರ್ಜ್‌ಶೀಟ್‌ ಬೆನ್ನಲ್ಲೇ ಬ್ಯಾಂಕ್‌ ಸಾಲ ಕಟ್ಟಿದ ರಮೇಶ್‌

Apr 26 2025, 08:09 AM IST

ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್‌ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮತ ಬ್ಯಾಂಕ್‌ ರಾಜಕಾರಣಕ್ಕೆ ಲಿಂಗಾಯತ ಸಮಾಜ ಛಿದ್ರ

Apr 24 2025, 12:03 AM IST
ಲಿಂಗಾಯತ ಸಮಾಜ ಛಿದ್ರ ಛಿದ್ರಗೊಳ್ಳಲು ಮತ ಬ್ಯಾಂಕ್‌ ರಾಜಕಾರಣವೇ ಪ್ರಮುಖ ಕಾರಣ. ನಮಗೆ ನಮ್ಮ ಧರ್ಮ ಮುಖ್ಯ ಹೊರತು ರಾಜಕಾರಣ, ರಾಜಕಾರಣಿಗಳು ಮುಖ್ಯವಲ್ಲ. ಒಳಪಂಗಡಗಳ ಜಗಳ ಬಿಟ್ಟು ಲಿಂಗಾಯತರೆಲ್ಲರೂ ಒಂದಾಗಬೇಕು. ಲಿಂಗಾಯತರ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಹಿಮ್ಮೆಟ್ಟಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ.ಜಾಮದಾರ ಹೇಳಿದರು.

ಚಿನ್ನವನ್ನು ಎಟಿಎಂ ಯಂತ್ರದಲ್ಲಿ ಹಾಕಿದರೆ ಅದಕ್ಕೆ ಅನುಗುಣವಾದ ಹಣ ಬ್ಯಾಂಕ್‌ ಖಾತೆಗೆ ವರ್ಗ

Apr 21 2025, 12:47 AM IST
ಚೀನೀಯರು ಏನೇನೋ ಆವಿಷ್ಕರಿಸುತ್ತಿರುತ್ತಾರೆ. ಇದೀಗ ಅದಕ್ಕೆ ಹೊಸ ಸೇರ್ಪಡೆ ಚಿನ್ನ ಕರಗಿಸಿ ಹಣ ನೀಡುವ ಎಟಿಎಂ!

ವೇಮುಲ ಕಾಯ್ದೆ ವೋಟ್‌ ಬ್ಯಾಂಕ್‌ ರಾಜಕಾರಣದ ಭಾಗ: ಜೋಶಿ

Apr 20 2025, 01:53 AM IST
ರಾಹುಲ್ ಗಾಂಧಿ ದೇಶದೊಳಿತಿಗೆ ರಾಜಕೀಯ ಮಾಡುತ್ತಿಲ್ಲ. ವೋಟ್ ಬ್ಯಾಂಕ್ ರಾಜಕೀಯದ ಮೇಲೆ ಮಾತ್ರ ಗಮನಹರಿಸಿದ್ದಾರೆ. ರಾಜ್ಯದಲ್ಲಿ ''''ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದೂ ಇದರ ಒಂದು ಭಾಗ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved