• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಯಕ ಮುರಳಿ ಭರ್ಜರಿ ಬ್ಯಾಟಿಂಗ್‌: ಕ್ವಾಟರ್‌ ಫೈನಲ್‌ಗೆ ಕರ್ನಾಟಕ ತಂಡ

Apr 27 2025, 01:50 AM IST
ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಟೆನ್ನಿಸ್‌ಬಾಲ್‌ ಪುರುಷರ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ತಂಡವು ಲೀಗ ಹಂತದಲ್ಲಿ ಆಡಿದ ಎಲ್ಲ 4 ಪಂದ್ಯಗಳನ್ನು ಏಕಪಕ್ಷೀಯವಾಗಿ ಜಯಿಸಿ ಕ್ವಾಟರ್‌ ಫೈನಲ್‌ಗೆ ಪ್ರವೇಶ ಪಡೆದಿದೆ.

ರಣಜಿ : ಭಾರತ ತಂಡದ ಬ್ಯಾಟಿಂಗ್‌ ಸ್ಟಾರ್ಸ್‌ ಫ್ಲಾಪ್‌ - ಅಭಿಮಾನಿಗಳಿಗೆ ಭಾರಿ ನಿರಾಸೆ.

Jan 24 2025, 12:45 AM IST
ರೋಹಿತ್‌ ಶರ್ಮಾ 3, ಶುಭ್‌ಮನ್‌ ಗಿಲ್‌ 4, ರಿಷಭ್‌ ಪಂತ್‌ 1, ಯಶಸ್ವಿ ಜೈಸ್ವಾಲ್‌ 4 ರನ್‌. ಅಭಿಮಾನಿಗಳಿಗೆ ಭಾರಿ ನಿರಾಸೆ.

ಸಿದ್ದರಾಮಯ್ಯ ಪರ ಮತ್ತೆ ಅವರ ಆಪ್ತ ಸಚಿವರ ಬ್ಯಾಟಿಂಗ್‌ - ಕುರ್ಚಿ ಖಾಲಿ ಇಲ್ಲ: ಸಿಎಂ

Jan 13 2025, 10:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್‌ ನಡೆಸಿದ್ದಾರೆ

ಟೀಂ ಇಂಡಿಯಾ ಬ್ಯಾಟಿಂಗ್‌ ಸಿಡ್ನಿಯಲ್ಲೂ ಫೇಲ್‌: ಆಸೀಸ್‌ ದಾಳಿಗೆ ತತ್ತರಿಸಿ 185ಕ್ಕೆ ಆಲೌಟ್‌

Jan 04 2025, 12:33 AM IST
ಆಸ್ಟ್ರೇಲಿಯಾ ವಿರುದ್ಧ 5ನೇ ಟೆಸ್ಟ್‌. ರೋಹಿತ್‌ರ ಹೊರಗಿಟ್ಟು ಕಣಕ್ಕಿಳಿದ ಭಾರತ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 185ಕ್ಕೆ ಆಲೌಟ್‌. ಕೊಹ್ಲಿ, ರಾಹುಲ್‌, ಜೈಸ್ವಾಲ್‌, ಗಿಲ್‌ ವೈಫಲ್ಯ, ರಿಷಭ್ ಪಂತ್‌ 40. ದಿನದಂತ್ಯಕ್ಕೆ ಆಸ್ಟ್ರೇಲಿಯಾ 1 ವಿಕೆಟ್‌ಗೆ 9. 176 ರನ್‌ ಹಿನ್ನಡೆ

ಆಸೀಸ್‌ ವಿರುದ್ಧ ಅಬ್ಬರಿಸಿದ ಬೂಮ್ರಾ ಮತ್ತೆ ನಂ.1: ಯಶಸ್ವಿ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ನಂ.2

Nov 28 2024, 12:36 AM IST
ಕಳೆದ ತಿಂಗಳು ದ.ಆಫ್ರಿಕಾದ ರಬಾಡಗೆ ಅಗ್ರಸ್ಥಾನ ಬಿಟ್ಟುಕೊಟ್ಟಿದ್ದ ಬೂಮ್ರಾ, ಆಸೀಸ್‌ ಸರಣಿಗೂ ಮುನ್ನ 3ನೇ ಸ್ಥಾನದಲ್ಲಿದ್ದರು.

ಅನರ್ಹರ ಬಿಪಿಎಲ್‌ ರದ್ದು ಪರ ಸಚಿವರ ಬ್ಯಾಟಿಂಗ್‌ - ಅರ್ಹರ ಕಾರ್ಡು ರದ್ದಾದ್ರೆ ಗ್ಯಾರಂಟಿ ಟೀಂ ಸರಿಪಡಿಸುತ್ತೆ: ಡಿಕೆಶಿ

Nov 21 2024, 10:39 AM IST

ಅನರ್ಹರ ಬಿಪಿಎಲ್‌ ಕಾರ್ಡುಗಳನ್ನು ರದ್ದುಪಡಿಸುವ ಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್‌, ಸಂತೋಷ್‌ ಲಾಡ್‌, ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿರುವವರು ಆತಂಕ ಪಡಬೇಕಿಲ್ಲ. ಅಂತಹ ಅರ್ಹರ ಕಾರ್ಡುಗಳು ರದ್ದಾಗುವುದಿಲ್ಲ ಎಂದು ಹೇಳಿದ್ದಾರೆ.

ಶಿಗ್ಗಾವಿ ಉಪಚುನಾವಣೆ : ಭರತ್ ಬೊಮ್ಮಾಯಿ ಪರ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬ್ಯಾಟಿಂಗ್‌

Oct 19 2024, 12:36 AM IST
ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಪರವಾಗಿ ಜನರ ಒಲವು ಇದೆ ಎಂಬುದು ಸ್ಥಳೀಯವಾಗಿ ಸಂಚರಿಸಿದಾಗ ಕಂಡು ಬಂದಿದೆ. ಅವರೇ ಅಭ್ಯರ್ಥಿಯಾದರೆ ಸುಲಭ ಗೆಲವು‌ ಸಾಧಿಸಬಹುದು ಎಂದು ಜನರು ಹೇಳುತ್ತಿದ್ದಾರೆ. ಹೀಗಾಗಿ ಅವರಿಗೆ ಕೊಟ್ಟರೆ ಪಕ್ಷದ ಗೆಲವು ಸುಲಭವಾಗುತ್ತದೆ.

ಕೊಹ್ಲಿಯ ಬ್ಯಾಟಿಂಗ್‌ ನೋಡಲು ಸೈಕಲ್‌ನಲ್ಲೇ 58 ಕಿ.ಮೀ ದೂರದಿಂದ ಬಂದ 15 ವರ್ಷದ ಬಾಲಕ!

Sep 28 2024, 01:19 AM IST
ಕಾರ್ತಿಕೇಯ ಎಂಬ ಬಾಲಕ ಶುಕ್ರವಾರ ಮುಂಜಾನೆ 4 ಗಂಟೆಗೆ ಸೈಕಲ್‌ ಹತ್ತಿದ್ದು, 11 ಗಂಟೆ ವೇಳೆ ಕಾನ್ಪುರದ ಕ್ರೀಡಾಂಗಣ ತಲುಪಿದ್ದಾನೆ.

ಕೈ ಮುಖಂಡ ಕೋಳಿವಾಡ ವಿರುದ್ಧ ಸಚಿವರು ಗರಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌

Sep 27 2024, 11:09 AM IST

ಮುಡಾ ತನಿಖೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂಬ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಕೆ.ಬಿ. ಕೋಳಿವಾಡ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಹಾಗೂ ಸಚಿವರ ತಿರುಗೇಟು  

ರಾಮನಗರ ಜಿಲ್ಲಾ ವ್ಯವಸ್ಥಾಪಕಿ ಪರ ದಲಿತ ಸಂಘಟನೆಗಳ ಬ್ಯಾಟಿಂಗ್‌

Aug 27 2024, 01:44 AM IST
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎ.ಸರೋಜದೇವಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಸಮತಾ ಸೈನಿಕ ದಳ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ತಿಳಿಸಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved