• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಕ್ತ ಸಾಗರ

Sep 09 2025, 01:01 AM IST
ಕೊಪ್ಪಳದ ಪ್ಯಾಟಿ ಈಶ್ವರ ದೇವಸ್ಥಾನದಿಂದ ಸಂಜೆ 6 ಗಂಟೆಗೆ ಪ್ರಾರಂಭವಾಗಿದ್ದ ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗುತ್ತಲೇ ಇರಲಿಲ್ಲ. ರಾತ್ರಿ 9 ಗಂಟೆಯಾದರೂ ನೂರು ಮೀಟರ್ ಮುಂದೆ ಸಾಗಿರಲಿಲ್ಲ.

ಗಣಪನಿಗೆ ಭಕ್ತ ಸಮೂಹದ ಭಕ್ತಿಯ ವಿದಾಯ

Sep 08 2025, 01:00 AM IST
ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಸರ್ಜನ ಪೂಜೆಯು ಮಧ್ಯಾಹ್ನ 12.30 ಕ್ಕೆ ಸಮಿತಿಯ ಪದಾಧಿಕಾರಿಗಳ ಮತ್ತು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಿತು.

ಭಕ್ತ ಸಾಗರದ ಮಧ್ಯೆ ವರವಿ ಮೌನೇಶ್ವರ ಭವ್ಯ ರಥೋತ್ಸವ

Aug 19 2025, 01:00 AM IST
ಶಿರಹಟ್ಟಿ ತಾಲೂಕಿನ ಕ್ಷೇತ್ರ ಶ್ರೀ ವರವಿ ಮೌನೇಶ್ವರರ ರಥೋತ್ಸವ ಶ್ರಾವಣ ಕಡೆ ಸೋಮವಾರದಂದು ಸಾವಿರಾರು ಭಕ್ತರ ಜಯಘೋಷ ಹಾಗೂ ವಾದ್ಯಮೇಳಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು.

ಸಿಡಿದೆದ್ದ ಧರ್ಮಸ್ಥಳ ಭಕ್ತ ಅಭಿಮಾನಿಗಳು

Aug 14 2025, 02:10 AM IST

  ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಕ್ಷೇತ್ರದ ಭಕ್ತರನ್ನು ಕೆರಳಿಸಿವೆ. ಮಂಜುನಾಥೇಶ್ವರ ದೇವಸ್ಥಾನ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ   ಬೃಹತ್‌ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ  

102 ಕೇಜಿ ಚೀಲ ಹೊತ್ತು ಅಂಜನಾದ್ರಿ ಏರಿದ ಭಕ್ತ

Jul 23 2025, 01:45 AM IST
102 ಕೆಜಿಯ ಜೋಳದ ಚೀಲ ಹೊತ್ತ 62 ವರ್ಷದ ಭಕ್ತರೊಬ್ಬರು 62 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲೇರಿ ಆಂಜನೇಯನ ದರ್ಶನ ಪಡೆದಿದ್ದಾರೆ.

102 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿಯ 575 ಮೆಟ್ಟಿಲೇರಿದ ಭಕ್ತ

Jul 23 2025, 01:45 AM IST
102 ಕೆಜಿಯ ಜೋಳದ ಚೀಲ ಹೊತ್ತ 62 ವರ್ಷದ ಭಕ್ತರೊಬ್ಬರು 62 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲೇರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ನಿಂಗಪ್ಪ ಸವಣೂರು (62) ಸಾಧನೆ ಮಾಡಿದ್ದಾರೆ.

ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ ಹೇಳಿಕೆ

Jul 23 2025, 12:31 AM IST
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಕ್ಷೇತ್ರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುಪೂರ್ಣಿಮೆಗೆ ಹರಿದುಬಂದ ಭಕ್ತ ಸಾಗರ

Jul 11 2025, 01:49 AM IST
ಗುರುಪೂರ್ಣಿಮೆ ನಿಮಿತ್ತ ಭಾಗ್ಯನಗರದಲ್ಲಿರುವ ಶ್ರೀಸಾಯಿಬಾಬಾ ದೇವಸ್ಥಾನಕ್ಕೆ ಗುರುವಾರ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಸಾಯಿಬಾಬಾ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಸೇರಿದಂತೆ ಮೊದಲಾದ ಧಾರ್ಮಿಕ ವಿಧಿ-ವಿಧಾನ ನಡೆದವು.

ಇಗ್ಗುತ್ತಪ್ಪ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸಲು ನಿರ್ಧಾರ

May 06 2025, 12:15 AM IST
ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್‌ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಲಲಾಯಿತು.

ನೆಲಜಿ ಇಗ್ಗುತ್ತಪ್ಪ ದೇವಸ್ಥಾನದ ವಾರ್ಷಿಕ ಭಕ್ತ ಸಮಾರಾಧನೆ ಉತ್ಸವ

May 02 2025, 11:45 PM IST
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೌಳಿಯ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ದೇವಾಲಯದಲ್ಲಿ ಅಭಿಷೇಕ, ಗಣಪತಿ ಹೋಮ, ರುದ್ರ ಮಹಾಯಾಗ ಹಲವು ಪೂಜಾ ಕೈಂಕರ್ಯಗಳು ನೆರವೇರಿದವು. ತುಲಾಭಾರ ಸೇವೆ, ವಾರ್ಷಿಕ ಭಕ್ತ ಸಮಾರಾಧನೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆದ ಬಳಿಕ ಜರುಗಿದ ದೇವರ ನೃತ್ಯ ಬಲಿಯನ್ನು ಭಕ್ತರು ಭಯಭಕ್ತಿಯಿಂದ ವೀಕ್ಷಿಸಿ, ಹರಕೆ ಕಾಣಿಕೆಯನ್ನು ಒಪ್ಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved