• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಗ್ಗುತ್ತಪ್ಪ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸಲು ನಿರ್ಧಾರ

May 06 2025, 12:15 AM IST
ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್‌ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಲಲಾಯಿತು.

ನೆಲಜಿ ಇಗ್ಗುತ್ತಪ್ಪ ದೇವಸ್ಥಾನದ ವಾರ್ಷಿಕ ಭಕ್ತ ಸಮಾರಾಧನೆ ಉತ್ಸವ

May 02 2025, 11:45 PM IST
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೌಳಿಯ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ದೇವಾಲಯದಲ್ಲಿ ಅಭಿಷೇಕ, ಗಣಪತಿ ಹೋಮ, ರುದ್ರ ಮಹಾಯಾಗ ಹಲವು ಪೂಜಾ ಕೈಂಕರ್ಯಗಳು ನೆರವೇರಿದವು. ತುಲಾಭಾರ ಸೇವೆ, ವಾರ್ಷಿಕ ಭಕ್ತ ಸಮಾರಾಧನೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆದ ಬಳಿಕ ಜರುಗಿದ ದೇವರ ನೃತ್ಯ ಬಲಿಯನ್ನು ಭಕ್ತರು ಭಯಭಕ್ತಿಯಿಂದ ವೀಕ್ಷಿಸಿ, ಹರಕೆ ಕಾಣಿಕೆಯನ್ನು ಒಪ್ಪಿಸಿದರು.

ಮೇ 1ರಂದು ಭಕ್ತ ಸಮಾರಾಧನೆ ಉತ್ಸವ

Apr 20 2025, 01:50 AM IST
ನೆಲಜಿ ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ವಾರ್ಷಿಕ ಭಕ್ತ ಸಮಾರಾಧನೆ ಉತ್ಸವ ಮತ್ತು ನೂತನವಾಗಿ ನಿರ್ಮಾಣಗೊಂಡ ಪೌಳಿಯ ಉದ್ಘಾಟನೆ ಮೇ ಒಂದರಂದು ಗುರುವಾರ ನಡೆಯಲಿದೆ.

ಭಕ್ತ ಸಮೂಹದ ನಡುವೆ ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ

Apr 02 2025, 01:01 AM IST
ತುಮಕೂರಿನ ಸಿದ್ದಗಂಗಾ ಮಠದ ಶಿವೈಕ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನ ಹಾಗೂ ಗುರುವಂದನಾ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ನೆರವೇರಿತು.

ಭಕ್ತ ಸಮೂಹದ ಜಯಘೋಷಗಳ ನಡುವೆ ಸಂಪನ್ನಗೊಂಡ ಶ್ರೀಕನಕದುರ್ಗಮ್ಮದೇವಿ ಸಿಡಿಬಂಡಿ ರಥೋತ್ಸವ

Mar 12 2025, 12:52 AM IST
ನಗರದ ಅಧಿದೇವತೆ ಶ್ರೀಕನಕ ದುರ್ಗಮ್ಮದೇವಿಯ ಸಿಡಿಬಂಡಿ ರಥೋತ್ಸವ ಸಹಸ್ರಾರು ಭಕ್ತರ ಸಮಕ್ಷಮದಲ್ಲಿ ಮಂಗಳವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಜಯದೇವ ಜಗದ್ಗುರುಗಳು ಭಕ್ತ ಪ್ರೇಮಿಗಳು

Mar 10 2025, 12:19 AM IST
ಹೊಸದುರ್ಗ ತಾಲೂಕಿನ ಜಯ ಸುವರ್ಣಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಶಿವಾನಭವ ಗೋಷ್ಠಿಯಲ್ಲಿ ಬಸವಕುಮಾರ ಸ್ವಾಮೀಜಿ ಸಾನ್ನಿದ್ಯ ವಹಿಸಿ ಮಾತನಾಡಿದರು.

ಅಂತರಗಂಗೆಯಲ್ಲಿ ಮಿಂದೆದ್ದ ಭಕ್ತ ಸಮೂಹ

Mar 01 2025, 01:02 AM IST
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳವಾದ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬಂದು ಬೀಡು ಬಿಟ್ಟಿದ್ದಾರೆ.

ಜುಡೇಶ್ವರನ ಸನ್ನಿಧಿಗೆ ಹರಿದು ಬಂದ ಭಕ್ತ ಸಾಗರ

Feb 27 2025, 12:36 AM IST
ಶಿವರಾತ್ರಿ ಪ್ರಯುಕ್ತ ದೇವರ ದರ್ಶನ ಹಾಗೂ ಜಾಗರಣೆ ಆಚರಿಸುವ ಸಲುವಾಗಿ ಮಂಗಳವಾರ ರಾತ್ರಿಯೆ ಪಟ್ಟಣಕ್ಕೆ ಬಂದು ದೇವಾಲಯದ ಕೈಸಾಲೆಗಳಲ್ಲಿ ರಾತ್ರಿ ಕಳೆದ ಭಕ್ತರು

ಮಹಾಶಿವರಾತ್ರಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

Feb 27 2025, 12:35 AM IST
ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಸಡಗರ ಸಂಭ್ರಮದಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗುತ್ತಿದ್ದು, ನಾಡಿನ ಎಲ್ಲೆಡೆಯಿಂದ ಭಕ್ತ ಸಾಗರ ಹರಿದು ಬಂದಿದೆ.

ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

Feb 27 2025, 12:31 AM IST
ಬುಧವಾರ ಮುಂಜಾನೆಯಿಂದಲೇ ದೇವಾಲಯಗಳತ್ತ ತೆರಳಿದ ಭಕ್ತರು, ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವರಾತ್ರಿ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved