• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ

Dec 18 2024, 12:48 AM IST
ಕನಕಪುರ: ನಗರದ ಅಯ್ಯಪ್ಪ ಭಕ್ತರೊಬ್ಬರು ಶಬರಿಮಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮದ್ದೂರಮ್ಮ ಬೀದಿಯ ನಿವಾಸಿ ಕುಮಾರ್(40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಕನಕಗಿರಿ ಭಕ್ತ!

Dec 06 2024, 08:58 AM IST
೧೮ನೇ ಬಾರಿ ಅಯ್ಯಪ್ಪ ಮಾಲೆ ಧರಿಸಿದ ಪಟ್ಟಣದ ಶಿವಕುಮಾರ ಸಜ್ಜನ ಬುಧವಾರ ಸಾವಿರ ಕಿಮೀ ದೂರದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡರು.

ಸದ್ಭಾವನಾ ಪಾದಯಾತ್ರೆಯ ಭಕ್ತಿಯಲ್ಲಿ ಮಿಂದೆದ್ದ ಭಕ್ತ ಸಮೂಹ

Dec 01 2024, 01:34 AM IST
ನಸುಕಿನ ಜಾವವೇ ಎದ್ದು ಮನೆ ಮುಂದೆ ರಂಗೋಲಿ ಬಡಿಸಿ, ಹೂ ಎರಚಿ, ಶ್ರೀಗಳ ಬರುವಿಕೆಗಾಗಿ ಆರತಿ ಹಿಡಿದು ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸುತ್ತಿದ್ದಾರೆ

ಭಕ್ತ ಕನಕದಾಸರ ಸಾಹಿತ್ಯ ಬಹುಮುಖಿ

Nov 26 2024, 12:49 AM IST
ಕಲಿಯಾಗಿ, ಕವಿಯಾಗಿ, ದಾಸರಾಗಿ, ಸಂತರಾಗಿ ಬಹುಮುಖ ಸೇವೆ ಸಲ್ಲಿಸಿದ ಕನಕದಾಸರು ದೇವರನ್ನು ತಾವು ಕರೆದಾಗ ಬರುವಂತೆ ಒಲಿಸಿಕೊಂಡ ಭಕ್ತ ಶ್ರೇಷ್ಠರು. ಅವರ ಸಾಹಿತ್ಯ ಬಹುಮುಖಿಯಾಗಿದ್ದು ಅವರ ಕೀರ್ತಿನೆ, ಕಾವ್ಯ ಮಂಡನೆಗಳನ್ನು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿವೆ ಎಂದು ಧಾರವಾಡ ಮನಸೂರ ಮಠದ ಶ್ರೀ ಬಸವರಾಜ ದೇವರು ಹೇಳಿದರು.

ಭಕ್ತ ಕನಕದಾಸರು ಸರ್ವ ಕಾಲಕ್ಕೂ ಶ್ರೇಷ್ಠರು: ಟಿ.ಎಸ್.ಅನೂಪ್

Nov 23 2024, 12:32 AM IST
ತರೀಕೆರೆ, ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಸಮಾಜದ ಆಂಕು, ಡೊಂಕುಗಳನ್ನು ತಿದ್ದಿದ ಮಹಾಸಂತರು ಶ್ರೀ ಭಕ್ತ ಕನಕದಾರು, ಸರ್ವಕಾಲಕ್ಕೂ ಶ್ರೇಷ್ಠರು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಟಿ. ಎಸ್. ಅನೂಪ್ ಹೇಳಿದರು.

ಭಕ್ತ ಕನಕದಾಸ, ಸಂತ ತುಕಾರಾಮ ಭಕ್ತಿ ಆಂದೋಲನದ ಹರಿಕಾರರು

Nov 22 2024, 01:17 AM IST
ಇದು ಹಿಂದೂ ಧರ್ಮದ ವಿವಿಧ ಸಂಪ್ರದಾಯಗಳನ್ನು ಒಂದುಗೂಡಿಸಿ, ಭಕ್ತಿಯ ಮೂಲಕ ಏಕತೆಯನ್ನು ಸಾಧಿಸುವತ್ತ ಗಮನ ಹರಿಸಿದವು.

ದಾಸ ಸಾಹಿತ್ಯದ ಮೂಲಕ ಸಮಾನತೆಯ ಬೆಳೆಕು ಚೆಲ್ಲಿದ ಭಕ್ತ ಕನಕದಾಸರು: ಪಿ.ಎಂ.ನರೇಂದ್ರಸ್ವಾಮಿ

Nov 19 2024, 12:53 AM IST
ಸಮಾಜಕ್ಕಾಗಿ ಶ್ರಮಿಸುವ ಉದ್ದೇಶದಿಂದಲೇ ಕನಕದಾಸರು ಇಂದಿಗೂ ನಮ್ಮೊಂದಿಗಿದ್ದಾರೆ. ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಅವರ ಅದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಜೀವನವನ್ನು ಸಾರ್ಥಕಗೊಳಿಸಬೇಕೆ.

ನುಡಿದಂತೆ ನಡೆದ ಸಂತ ಭಕ್ತ ಕನಕದಾಸ

Nov 19 2024, 12:47 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನುಡಿದಂತೆ ಬಾಳಿದ ಸಂತ ಭಕ್ತ ಕನಕದಾಸರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಾಲೂಕು ಕುರುಬ ಸಂಘದ ಅಧ್ಯಕ್ಷ ಗುರುನಾಥ ಮುರಡಿ ಮಾತನಾಡಿ, ಕನಕದಾಸರು ಜಾತಿ ಪದ್ಧತಿ, ಮೇಲು ಕೀಳು, ಅಸ್ಪೃಶ್ಯತೆಯಂತಹ ವ್ಯವಸ್ಥೆಗಳನ್ನು ವಿರೋಧಿಸಿ ಸಾಮಾಜಿಕ ನ್ಯಾಯ ಮತ್ತು ಪ್ರಗತಿಗೆ ಶ್ರಮಿಸಿದ ಶ್ರೇಷ್ಠ ಸಂತರಾಗಿದ್ದರು ಎಂದರು.

ಕಾಸರಗೋಡಲ್ಲಿ ಎಡನೀರುಶ್ರೀ ಕಾರಿಗೆ ಹಾನಿ: ದುಷ್ಕರ್ಮಿಗಳ ಬಂಧನಕ್ಕೆ ಭಕ್ತ ಸಮೂಹ ಒತ್ತಾಯ

Nov 06 2024, 12:34 AM IST
ಗಡಿನಾಡು ಕಾಸರಗೋಡಿನ ಎಡನೀರು ಸಂಸ್ಥಾನದ ಶ್ರೀಸಚ್ಚಾದಾನಂದ ಭಾರತೀ ಸ್ವಾಮೀಜಿ ಅವರ ಕಾರಿನ ಮೇಲೆ ಕಾಸರಗೋಡಿನ ಬೋವಿಕ್ಕಾನ ಬಳಿ ಪುಂಡರು ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಸರಗೋಡಿನ ಬೋವಿಕ್ಕಾನದಲ್ಲಿ ಮಂಗಳವಾರ ಭಾರಿ ಪ್ರತಿಭಟನೆ ನಡೆಯಿತು.

ಬಲಮುರಿ ಜಾತ್ರೋತ್ಸವ ವೇಳೆ ಆಯತಪ್ಪಿ ನದಿಗೆ ಬಿದ್ದ ಭಕ್ತ

Oct 19 2024, 12:36 AM IST
ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದ ಕಾವೇರಿ ಜಾತ್ರೆಗೆ ಬಂದಿದ್ದ ಭಕ್ತರೊಬ್ಬರು ಕಾವೇರಿ ಆರತಿಯ ವೇಳೆ ಕಿರುಸೇತುವೆ ಮೇಲಿಂದ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದು, ಅವರನ್ನು ರಕ್ಷಿಸಿರುವ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved