ಭಕ್ತ ಜನಮನ ಸೆಳೆದ ವಿದ್ಯಾಭೂಷಣರ ಭಕ್ತಿಸಂಗೀತ
Mar 25 2024, 12:51 AM ISTಕ್ಷೇತ್ರವನ್ನು ಸ್ತುತಿಸುವ ಸುರವಂದ್ಯ ಕರಿವದನ ಜಯತು ವಿಘ್ನೇಶ ಪೆರಣಂಕಿಲ ವಾಸ ಎಂಬ ಕೃತಿಯೊಂದಿಗೆ ಆರಂಭವಾದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಕಾರ್ಯಕ್ರಮದಲ್ಲಿ ವಯಲಿನ್ನಲ್ಲಿ ಪ್ರಾದೇಶಾಚಾರ್, ಮೃದಂಗದಲ್ಲಿ ಎ.ಎಸ್.ಎನ್.ಭಟ್, ಘಟಂನಲ್ಲಿ ರಘುನಂದನ್ ಬಿ.ಎಸ್. ಸಹಕರಿಸಿದರು.